ಬೊಜ್ಜು ಕರಗಿಸಲು ಸರಳ ಮಾರ್ಗಗಳು


Team Udayavani, Dec 31, 2019, 4:11 AM IST

ve-27

ಬೊಜ್ಜು ಇತ್ತೀಚೆಗೆ ಎಲ್ಲರಲ್ಲೂ ಕಂಡುಬರುವ ಸಾಮಾನ್ಯ ಸಮಸ್ಯೆ. ಸೂಕ್ತ ಆಹಾರ ಕ್ರಮ ಮತ್ತು ಅಗತ್ಯ ಸರಳ ವ್ಯಾಯಾಮಗಳನ್ನೂ ಮಾಡದಿರುವುದೇ ದೇಹದಲ್ಲಿ ಬೊಜ್ಜು ಸಂಗ್ರಹಗೊಳ್ಳಲು ಮುಖ್ಯ ಕಾರಣ. ಅನಗತ್ಯ ವೆಚ್ಚ ಮಾಡದೆ ಸರಳ ರೀತಿಯಲ್ಲಿ ಹೇಗೆ ಬೊಜ್ಜನ್ನು ಕರಗಿಸಬಹುದು ಎಂಬ ಕೆಲವು ಸಲಹೆಗಳು ಇಲ್ಲಿವೆ.

 ಬಿಸಿ ನೀರು ಮತ್ತು ಲಿಂಬೆ ರಸ
ತಾಜಾ ಲಿಂಬೆಯು ಕೆಲವು ಕಿಣ್ವಗಳನ್ನು ಹೊಂದಿರುವ ಕಾರಣ ಅದು ಪಿತ್ತಜನಕಾಂಗವನ್ನು ನಿರ್ವಿಷಗೊಳಿಸಲು ಸಹಾಯಮಾಡುವ ಜತೆಗೆ ಯಕೃತ್ತಿನ ಕೆಲಸ ಸುಗಮವಾಗಿ ನಡೆಯಲು ಸಹಕರಿಸುತ್ತದೆ. ಯಕೃತ್ತಿನಿಂದಲೇ ಕೊಬ್ಬು ಬಿಡುಗಡೆಯಾಗುವ ಕಾರಣ ಬೆಳಗ್ಗೆ ಎದ್ದವರೇ ಬಿಸಿ ನೀರಿಗೆ ಲಿಂಬೆ ರಸವನ್ನು ಸೇರಿಸಿ ಕುಡಿದರೆ ಕೊಬ್ಬನ್ನು ಕರಗಿಸಬಹುದು.

 ಜೇನುತುಪ್ಪ, ನಿಂಬೆರಸ, ಶುಂಠಿ ಬೆರೆಸಿದ ಚಹಾ ಸೇವನೆ
ಚಹಾಕ್ಕೆ ಜೇನುತುಪ್ಪ, ನಿಂಬೆರಸ, ಶುಂಠಿ ಬೆರೆಸಿ ಸೇವಿಸುವುದರಿಂದ ಕೊಬ್ಬನ್ನು ಕರಗಿಸಬಹುದು. ಇದು ಜೀರ್ಣಕ್ರಿಯೆಗೆ ಸಹಕರಿಸುವ ಕಿಣ್ವಗಳನ್ನು ಉತ್ಪಾದನೆ ಮಾಡುತ್ತದೆ. ಶುಂಠಿ ಥರ್ಮೋಜೆನಿಕ್‌ ಏಜೆಂಟ್‌ ಆಗಿರುವುದರಿಂದ ದೇಹದ ಉಷ್ಣಾಂಶ ಮತ್ತು ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.

 ಮೆಂತೆ ಸೇವನೆ
ನೀವು ಬಳಸುವ ಆಹಾರ ಪದಾರ್ಥಗಳ ಜತೆ ಜಾಸ್ತಿ ಮೆಂತೆಯನ್ನು ಸೇವಿಸಿ. ಇದು ಕಹಿಯಾದರೂ ದೇಹದ ಕೊಬ್ಬು ಕರಗಿಸಲು ಸಹಕಾರಿ. ಮೆಂತೆಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶವಿದ್ದು, ಕಾಬ್ಸ್ì ಮತ್ತು ಕೊಲೆಸ್ಟ್ರಾಲ್‌ ಅಂಶ ಕಡಿಮೆ ಇದೆ. ವಿಶೇಷವಾಗಿ ಮೆಂತೆ ಹೊಟ್ಟೆ ಭಾಗದ ಕೊಬ್ಬು ಕರಗಿಸಲು ಹೆಚ್ಚು ಸಹಕಾರಿ.

 ಬೆಳ್ಳುಳ್ಳಿ ಲಿಂಬೆರಸ ಸೇವನೆ
ಒಂದು ಕಪ್‌ ನೀರಿಗೆ ಲಿಂಬೆರಸ ಬೆರೆಸಿ ಅದರೊಡನೆ ಹಸಿ ಬೆಳ್ಳುಳ್ಳಿ ಸೇವಿಸಿ. ಪ್ರತಿದಿನ ಬೆಳಗ್ಗೆ ಹಸಿದ ಹೊಟ್ಟೆಯಲ್ಲಿ ಈ ಕ್ರಮ ಮಾಡುವುದರಿಂದ ಶೀಘ್ರ ಅನಗತ್ಯ ಬೊಜ್ಜನ್ನು ಕರಗಿಸಬಹುದು.

 ದಾಲ್ಚಿನಿ ಬಳಕೆ
ಅಡುಗೆಯಲ್ಲಿ ಕೊಂಚ ಖಾರವಾಗಿರುವ ದಾಲಿcನಿಯ ಬಳಕೆಯಿಂದ ರುಚಿ ಮಾತ್ರ ಹೆಚ್ಚಳವಾಗುವುದಿಲ್ಲ. ಬದಲಾಗಿ ದೇಹದ ಕೊಬ್ಬೂ ಕರಗುತ್ತದೆ. ದಾಲ್ಚಿನಿಯ ಸೇವನೆಯಿಂದ ದೇಹದಲ್ಲಿ ಶಾಖ ಉತ್ಪತ್ತಿಯಾಗುವುದರಿಂದ ಇದು ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

  ಪ್ರಸನ್ನ ಹೆಗಡೆ ಊರಕೇರಿ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.