ಚಳಿಗಾಲದಲ್ಲಿ ತ್ವಚೆಯ ರಕ್ಷಣೆ


Team Udayavani, Nov 19, 2019, 5:39 AM IST

cc-27

ಇನ್ನೇನು ಚಳಿಗಾಲ ಆರಂಭವಾಗುತ್ತಿದ್ದು, ಚರ್ಮದ ಮೇಲಿನ ಕಾಳಜಿ ಅತೀ ಅವಶ್ಯವಾಗಿದೆ. ಚಳಿಗಾಲದ ಸಮಯದಲ್ಲಿ ಒಣ ಗಾಳಿ ಚರ್ಮ ಒಣಗುವುದಕ್ಕೆ ಪ್ರಮುಖ ಕಾರಣ. ಚಳಿ ಇದ್ದರೂ ಗಾಳಿ ಒಣಗುವುದು ಹೇಗೆ ಎಂಬ ಪ್ರಶ್ನೆ ನಮ್ಮಲ್ಲಿ ಬರಬಹುದು. ಹಾಗಾದರೆ ಚರ್ಮದ ಆರೈಕೆ ಹೇಗೆ? ಇಲ್ಲಿ ಚಳಿಗಾಲದಲ್ಲಿ ತ್ವಚೆಯ ರಕ್ಷಣೆ ನಿರ್ವಹಿಸುವ ಸಾಧ್ಯತೆಗಳನ್ನು ಇಲ್ಲಿ ಕೊಡಲಾಗಿದೆ.

ತ್ವಚೆಗೆ ಆದ್ರತೆಯನ್ನು ನೀಡಿ
ತ್ವಚೆಗೆ ಅಗತ್ಯವಿರುವ ಆದ್ರತೆ ಒದಗಿಸುವಯುದಕ್ಕೆ ನಿಮ್ಮ ತ್ವಚೆಗೆ ಹೊಂದುವ ಉತ್ತಮ ಗುಣಮಟ್ಟದ ತೇವಕಾರಕ ಕ್ರೀಂ ಒಂದನ್ನು ದಿನಕ್ಕೆ ಕನಿಷ್ಟ ಎರಡು ಬಾರಿಯಾದರೂ ತೆಳುವಾಗಿ ಹಚ್ಚಿಕೊಳ್ಳುವುದು ಅಗತ್ಯ. ಮನೆಯಿಂದ ಹೊರಹೋಗುವ ಮುನ್ನ ಮುಖ, ಕೈ, ಮೊಣಕಾಲು, ಪಾದಗಳಿಗೆ ತೆಳುವಾಗಿ ಹಚ್ಚಿಕೊಳ್ಳುವುದು ಅವಶ್ಯ.

ಚರ್ಮವನ್ನು ಉಜ್ಜ ಬೇಡಿ
ನಿಮ್ಮ ತ್ವಚೆಯನ್ನು ಸೌಮ್ಯತೆಯಿಂದ ನೇವರಿಸಿಕೊಳ್ಳುವುದು ಮುಖ್ಯ. ಏಕೆಂದರೆ ಈ ಸಮಯದಲ್ಲಿ ತ್ವಚೆ ಅತಿ ಸೂಕ್ಷ್ಮಸಂವೇದಿಯಾಗಿ ಬದಲಾಗಿರುತ್ತದೆ. ತ್ವಚೆಗೆ ಕೊಂಚ ಒರಟಾಗಿ ಸ್ಪರ್ಶಿಸಿದರೆ ಇಲ್ಲಿ ಉರಿ ಉಂಟಾಗಿ, ಹೊರಪದರ ಸುಲಭವಾಗಿ ಹರಿಯಬಹುದು. ಕ್ರೀಂಗಳನ್ನು ಉಜ್ಜುವ ಬದಲು ಮೃದುವಾದ ದಪ್ಪನೆಯ ಟವೆಲ್‌ನಿಂದ ಒತ್ತಿಕೊಂಡು ಒರೆಸಿಕೊಂಡರೇ ಒಳ್ಳೆಯದು.

ಸನ್‌ ಸ್ಕ್ರೀನ್‌
ಬಿಸಿಲಿಗೆ ತ್ವಚೆ ಒಡ್ಡುವ ಯಾವುದೇ ಸಮಯದಲ್ಲಿ, ಚಳಿಗಾಲವೇ ಆಗಿರಲಿ, ಬೇಸಗೆಯೇ ಇರಲಿ, ಸೂರ್ಯನ ಅತಿನೇರಳೆ ಕಿರಣಗಳ ವಿರುದ್ದ ರಕ್ಷಣೆ ಒದಗಿಸುವ ಸನ್‌ ಸ್ಕ್ರೀನ್‌ ಅನ್ನು ಬಳಸಬೇಕು.

ಆಹಾರ ಹೇಗಿರಬೇಕು
ತ್ವಚೆಯ ಆರೈಕೆಯನ್ನು ಬಾಹ್ಯವಾಗಿ ಮಾಡುವುದಕ್ಕಿಂತಲೂ ನಾವು ಸೇವಿಸುವ ಆಹಾರದ ಮೂಲಕವೂ ಕಂಡುಕೊಳ್ಳಬಹುದಾಗಿದೆ. ಆರೋಗ್ಯಕರ ತ್ವಚೆ ಎಂದರೆ ಕೇವಲ ಹೊರನೋಟಕ್ಕೆ ಕಾಣುವ ಹೊರ ಪದರವೊಂದೇ ಅಲ್ಲ, ಬದಲಿಗೆ ಚರ್ಮದ ಆಳದಲ್ಲಿರುವ ತೈಲಗ್ರಂಥಿಗಳು, ಕೂದಲ ಬುಡ ಮೊದಲಾದವುಗಳ ಆರೈಕೆಯೂ ಅಷ್ಟೇ ಮುಖ್ಯ.

ನಾವೇನು ಮಾಡಬಹುದು
· ಪ್ರತಿದಿನ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದು ಆವಶ್ಯಕ.
· ಫಾಸ್ಟ್‌ ಫ‌ುಡ್‌ ಸೇವನೆಯನ್ನು ಆದಷ್ಟು ಕಡಿಮೆ ಮಾಡಿ.
· ಸ್ನಾನಕ್ಕೆ ಅತೀ ಬಿಸಿ ನೀರು ಬಳಸಬೇಡಿ.
· ಎಣ್ಣೆಯಿಂದ ದೇಹವನ್ನು ಮಸಾಜ್‌ ಮಾಡುವುದು ಒಳ್ಳೆಯದು.
· ತುಟಿ ಒಣಗುವುದಕ್ಕೆ ಹಾಲಿನ ಕೆನೆ ಸವರಬೇಕು.
· ತ್ವಚೆಗೆ ಮಾಯಿಶ್ಚರೈಸರ್‌ ಅನ್ನು ಬಳಸಬೇಕು.

– ಕಾರ್ತಿಕ್‌ ಆಮೈ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.