ಒತ್ತಡ ನಿವಾರಿಸುವ ಟ್ರ್ಯಾಂಪೊಲೈನ್‌


Team Udayavani, Jul 1, 2019, 6:00 AM IST

20

ಸದ್ಯ ಟ್ರ್ಯಾಂಪೊಲೈನ್‌ ಮಾದರಿ ವ್ಯಾಯಾಮ ಜನಪ್ರಿಯವಾಗುತ್ತಿದೆ. ಟ್ರ್ಯಾಂಪೊಲೈನ್‌ನಲ್ಲಿ ಜಿಗಿಯುತ್ತಾ ಕೊಬ್ಬು ಕರಗಿಸುವ ವಿಧಾನಕ್ಕೆ ಸೆಲೆಬ್ರಿಟಿಗಳೊಂದಿಗೆ ಸಾಮಾನ್ಯರೂ ಮರುಳಾಗಿದ್ದಾರೆ. ಟ್ರ್ಯಾಂಪೊ ಲೈನ್‌ನಲ್ಲಿ ಅರ್ಧ ಗಂಟೆ ಜಿಗಿಯುವುದರಿಂದ ಸುಮಾರು 160ರಷ್ಟು ಕ್ಯಾಲರಿಯನ್ನು ಕರಗಿಸಬಹುದು ಎನ್ನುತ್ತದೆ ಸಂಶೋಧನೆ. ‘ಒತ್ತಡ ನಿವಾರಣೆಗೆ ಟ್ರ್ಯಾಂಪೊಲೈನ್‌ ಅತ್ಯತ್ತಮ ಮಾರ್ಗ. ಕಚೇರಿಯಲ್ಲಿ ಕುಳಿತು ಕೆಲಸ ಮಾಡುವವರು ಇದನ್ನ್ನು ಅನುಸರಿಸುವುದರಿಂದ ಚಿಂತೆ ದೂರವಾಗಿ ಮನಸ್ಸು ಪ್ರಫ‌ುಲ್ಲವಾಗುತ್ತದೆ’ ಎನ್ನುತ್ತಾರೆ ತಜ್ಞೆ ಶಾಲಿನಿ ಭಾರ್ಗವ.

ನಿಮಗೆ ಗೊತ್ತೆ?
ಅಮೆರಿಕದಲ್ಲಿ ಟ್ರ್ಯಾಂಪೊಲೈನ್‌ ಪಾರ್ಕ್‌ ನಿರ್ಮಿಸಲಾಗಿದೆ. ಗಂಟೆಗೆ ಇಂತಿಷ್ಟು ಪಾವತಿಸಿ ಇದರ‌ಲ್ಲಿ ಜಿಗಿದು ಬರಬಹುದು. ಇದರಲ್ಲಿ 10 ನಿಮಿಷದ ಜಿಗಿತ ಅರ್ಧ ಗಂಟೆಯ ಓಟಕ್ಕೆ ಸಮ ಎನ್ನುತ್ತದೆ ಸಂಶೋಧನೆ. ಹೊಟ್ಟೆಯ ಬೊಜ್ಜು ಕರಗಿಸಲು ಕುಳಿತು ಮಾಡುವ ಟ್ರ್ಯಾಂಪೊಲೈನ್‌ ವ್ಯಾಯಾಮದ ವಿಧಾನ ಬಳಸಬಹುದು.

ವ್ಯಾಯಾಮ ಹೇಗೆ?
ಆರಂಭದಲ್ಲಿ ಟ್ರ್ಯಾಂಪೊಲೈನ್‌ ಸಾಧನದ ಮೇಲೆ ನಿಂತು ನಿಧಾನವಾಗಿ ಜಿಗಿಯಬೇಕು. ಕ್ರಮೇಣ ಜಿಗಿತದ ವೇಗ ಹೆಚ್ಚಿಸಬಹುದು. ಜಿಗಿತ ಮಾತ್ರವಲ್ಲ ಬೇರೆ ಬೇರೆ ವಿಧಾನಗಳಿದ್ದು, ತಜ್ಞರ ಸಲಹೆ ಮೇರೆಗೆ ಇವುಗಳನ್ನು ಪ್ರಯತ್ನಿಸಿ. ಮೊಣಕಾಲು, ಮಂಡಿಗಳಲ್ಲಿ ನೋವು, ಉಸಿರಾಟದ ತೊಂದರೆ ಅನುಭವಕ್ಕೆ ಬಂದರೆ ತತ್‌ಕ್ಷಣ ಜಿಗಿತ ನಿಲ್ಲಿಸಿ.
ಉಪಯೋಗಗಳು
1 ಟ್ರ್ಯಾಂಪೊಲೈನ್‌ ಜಿಗಿತದಿಂದ ಆಮ್ಲಜನಕ ಶರೀರದ ತುಂಬೆಲ್ಲಾ ಸರಬರಾಜಾಗುತ್ತದೆ.2 ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುತ್ತದೆ.

3 ರಕ್ತ ಪರಿಚಲನೆಯನ್ನು ವೃದ್ಧಿಸುತ್ತದೆ.

4 ಕುತ್ತಿಗೆ, ಬೆನ್ನು ನೋವನ್ನು ಕಡಿಮೆ ಮಾಡುತ್ತದೆ.

5 ಎಲುಬನ್ನು ದೃಢಗೊಳಿಸುತ್ತದೆ.

6 ಮಾನಸಿಕ ಒತ್ತಡ ನಿವಾರಿಸುತ್ತದೆ.

7 ಕಿಡ್ನಿಯಲ್ಲಿರುವ ಕಲ್ಮಶವನ್ನು ಹೊರ ಹಾಕಲು ನೆರವಾಗುತ್ತದೆ.

8 ಶ್ವಾಸಕೋಶದ ಆರೋಗ್ಯಕ್ಕೆ ಪೂರಕ

••••ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.