ವ್ಯಾಯಾಮದ ಮೊದಲು ಸ್ಟ್ರೆಚಿಂಗ್‌


Team Udayavani, Jul 2, 2019, 5:00 AM IST

21

ವ್ಯಾಯಾಮದಲ್ಲಿ ಹಲವಾರು ವಿಧಗಳಿವೆ. ಇದರಲ್ಲಿ ಸ್ಟ್ರೆಚಿಂಗ್‌ ಕೂಡ ಒಂದು. ದೇಹದ ಕೆಲವು ಸ್ನಾಯುಗಳ ಚಲನೆಯ ನಿಯಂತ್ರಿಸುವ ಮೂಲಕ ಸ್ಟ್ರೆಚಿಂಗ್‌ ವ್ಯಾಯಾಮ ಮಾಡಲಾಗುತ್ತದೆ. ಇದನ್ನು ಕಠಿಣ ವ್ಯಾಯಾಮ, ಏರೋಬಿಕ್ಸ್‌ ಮತ್ತು ಬಲಶಾಲಿ ತರಬೇತಿಗೆ ಮೊದಲು ಮಾಡಲಾಗುತ್ತದೆ. ವ್ಯಾಯಾಮದ ಬಳಿಕ ಸ್ನಾಯುಗಳಿಗೆ ಆರಾಮ ನೀಡಲು ಕೂಡ ಸ್ಟ್ರೆಚಿಂಗ್‌ ಮಾಡಲಾಗುವುದು.

ಸಜ್ಜುಗೊಳಿಸಲು ನೆರವು

ಯಾವುದೇ ವ್ಯಾಯಾಮದ ಮೊದಲು ಸ್ಟ್ರೆಚಿಂಗ್‌ ಮಾಡಲು ಸೂಚಿಸಲಾಗುತ್ತದೆ. ಇದು ಸ್ನಾಯುಗಳನ್ನು ಸಡಿಲಗೊಳಿಸುವುದು ಮಾತ್ರವಲ್ಲದೆ ವ್ಯಾಯಾಮಕ್ಕೆ ಸಜ್ಜುಗೊಳಿಸುವುದು. ಇದರಿಂದ ವ್ಯಾಯಾಮದ ವೇಳೆ ಸ್ನಾಯುಗಳ ಮೇಲೆ ಬಲ ಬೀಳುವ ಅಪಾಯ ಕಡಿಮೆಯಾಗುವುದು. ನೀವು ಭಾರ ಎತ್ತಲು ತಯಾರಾಗಿದ್ದೀರಿ ಎಂದಾದರೆ ಆಗ ಸ್ವಲ್ಪ ನಡೆದಾಡಿ, ಸೈಕಲ್ ಓಡಿಸಿ, ಅಥವಾ ಸ್ವಲ್ಪ ಸ್ಟ್ರೆಚಿಂಗ್‌ ವ್ಯಾಯಾಮ ಮಾಡಿದರೆ ಅದರಿಂದ ಭಾರ ಎತ್ತುವಾಗ ಗಾಯಾಳುವಾಗದಂತೆ ದೇಹಕ್ಕೆ ಸ್ಥಿತಿಸ್ಥಾಪಕತ್ವವು ಸುಧಾರಣೆಯಾಗುವುದು.

ಸ್ಟ್ರೆಚಿಂಗ್‌ ಹಲವಾರು ರೀತಿಯ ಚಲನೆಗಳನ್ನು ಒಳಗೊಂಡಿದೆಯಾದರೂ ಇದು ಕ್ಯಾಲರಿ ದಹಿಸುವುದು ತುಂಬಾ ಕಡಿಮೆ. ತೂಕ ಕಳೆದುಕೊಳ್ಳಲು ಸ್ಟ್ರೆಚಿಂಗ್‌ ನೆರವಾಗುವುದಿಲ್ಲ. ಆದರೆ ದೇಹವನ್ನು ವ್ಯಾಯಾಮಕ್ಕೆ ಸಜ್ಜುಗೊಳಿಸಲು ಇದು ನೆರವಾಗುವುದು.

ನೀವು ಸುಮ್ಮನೆ ಕುಳಿತುಕೊಂಡಿರುವಾಗ ದೇಹವು ಕ್ಯಾಲರಿ ದಹಿಸುವುದಿಲ್ಲ. ಅದೇ ದೈಹಿಕ ಅಭ್ಯಾಸದಲ್ಲಿ ತೊಡಗಿದಾಗ ಕ್ಯಾಲರಿ ದಹಿಸಲ್ಪಡುವುದು. ಹಾಗಾಗಿ ತೂಕ ಇಳಿಕೆಗೆ ಸ್ಟ್ರೆಚಿಂಗ್‌ ಸಹಕಾರಿಯಾಗದು.

ಲಾಭಗಳು
·ಗಂಟುಗಳ ಚಲನೆ ಉತ್ತಮ ವಾಗುವುದು.
·ಸ್ನಾಯುಗಳಿಗೆ ಒತ್ತಡ ಬೀಳದಂತೆ ತಡೆಯುವುದು
·ರಕ್ತ ಪರಿಚಲನೆ ಉತ್ತಮವಾಗುವುದು.
·ವ್ಯಾಯಾಮಕ್ಕೆ ದೇಹವನ್ನು ಸಜ್ಜುಗೊಳಿಸುವುದು
·ವ್ಯಾಯಾಮದ ಬಳಿಕ ದೇಹ ಶಾಂತಗೊಳಿಸುವುದು
·ಸ್ನಾಯುಗಳಿಗೆ ಗಾಯವಾದರೆ ಅದಕ್ಕೆ ಶಮನ ನೀಡುವುದು.
·ದೇಹಕ್ಕೆ ಸ್ಥಿತಿಸ್ಥಾಪಕತ್ವ ಬರುವುದು.
·ವ್ಯಾಯಾಮ ವೇಳೆ ಉಂಟಾಗುವ ಅಪಾಯವನ್ನು ತಗ್ಗಿಸುವುದು.

ದಹಿಸುವ ಕ್ಯಾಲರಿ
ನೀವು ಸುಮ್ಮನೆ ಕುಳಿತುಕೊಂಡಿರುವಾಗ ದೇಹವು ಕ್ಯಾಲರಿ ದಹಿಸುವುದಿಲ್ಲ. ಅದೇ ದೈಹಿಕ ಅಭ್ಯಾಸದಲ್ಲಿ ತೊಡಗಿದಾಗ ಕ್ಯಾಲರಿ ದಹಿಸಲ್ಪಡುವುದು. ಹಾಗಾಗಿ ತೂಕ ಇಳಿಕೆಗೆ ಸ್ಟ್ರೆಚಿಂಗ್‌ ಸಹಕಾರಿಯಾಗದು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.