ವ್ಯಾಯಾಮದ ಮೊದಲು ಸ್ಟ್ರೆಚಿಂಗ್‌


Team Udayavani, Jul 2, 2019, 5:00 AM IST

21

ವ್ಯಾಯಾಮದಲ್ಲಿ ಹಲವಾರು ವಿಧಗಳಿವೆ. ಇದರಲ್ಲಿ ಸ್ಟ್ರೆಚಿಂಗ್‌ ಕೂಡ ಒಂದು. ದೇಹದ ಕೆಲವು ಸ್ನಾಯುಗಳ ಚಲನೆಯ ನಿಯಂತ್ರಿಸುವ ಮೂಲಕ ಸ್ಟ್ರೆಚಿಂಗ್‌ ವ್ಯಾಯಾಮ ಮಾಡಲಾಗುತ್ತದೆ. ಇದನ್ನು ಕಠಿಣ ವ್ಯಾಯಾಮ, ಏರೋಬಿಕ್ಸ್‌ ಮತ್ತು ಬಲಶಾಲಿ ತರಬೇತಿಗೆ ಮೊದಲು ಮಾಡಲಾಗುತ್ತದೆ. ವ್ಯಾಯಾಮದ ಬಳಿಕ ಸ್ನಾಯುಗಳಿಗೆ ಆರಾಮ ನೀಡಲು ಕೂಡ ಸ್ಟ್ರೆಚಿಂಗ್‌ ಮಾಡಲಾಗುವುದು.

ಸಜ್ಜುಗೊಳಿಸಲು ನೆರವು

ಯಾವುದೇ ವ್ಯಾಯಾಮದ ಮೊದಲು ಸ್ಟ್ರೆಚಿಂಗ್‌ ಮಾಡಲು ಸೂಚಿಸಲಾಗುತ್ತದೆ. ಇದು ಸ್ನಾಯುಗಳನ್ನು ಸಡಿಲಗೊಳಿಸುವುದು ಮಾತ್ರವಲ್ಲದೆ ವ್ಯಾಯಾಮಕ್ಕೆ ಸಜ್ಜುಗೊಳಿಸುವುದು. ಇದರಿಂದ ವ್ಯಾಯಾಮದ ವೇಳೆ ಸ್ನಾಯುಗಳ ಮೇಲೆ ಬಲ ಬೀಳುವ ಅಪಾಯ ಕಡಿಮೆಯಾಗುವುದು. ನೀವು ಭಾರ ಎತ್ತಲು ತಯಾರಾಗಿದ್ದೀರಿ ಎಂದಾದರೆ ಆಗ ಸ್ವಲ್ಪ ನಡೆದಾಡಿ, ಸೈಕಲ್ ಓಡಿಸಿ, ಅಥವಾ ಸ್ವಲ್ಪ ಸ್ಟ್ರೆಚಿಂಗ್‌ ವ್ಯಾಯಾಮ ಮಾಡಿದರೆ ಅದರಿಂದ ಭಾರ ಎತ್ತುವಾಗ ಗಾಯಾಳುವಾಗದಂತೆ ದೇಹಕ್ಕೆ ಸ್ಥಿತಿಸ್ಥಾಪಕತ್ವವು ಸುಧಾರಣೆಯಾಗುವುದು.

ಸ್ಟ್ರೆಚಿಂಗ್‌ ಹಲವಾರು ರೀತಿಯ ಚಲನೆಗಳನ್ನು ಒಳಗೊಂಡಿದೆಯಾದರೂ ಇದು ಕ್ಯಾಲರಿ ದಹಿಸುವುದು ತುಂಬಾ ಕಡಿಮೆ. ತೂಕ ಕಳೆದುಕೊಳ್ಳಲು ಸ್ಟ್ರೆಚಿಂಗ್‌ ನೆರವಾಗುವುದಿಲ್ಲ. ಆದರೆ ದೇಹವನ್ನು ವ್ಯಾಯಾಮಕ್ಕೆ ಸಜ್ಜುಗೊಳಿಸಲು ಇದು ನೆರವಾಗುವುದು.

ನೀವು ಸುಮ್ಮನೆ ಕುಳಿತುಕೊಂಡಿರುವಾಗ ದೇಹವು ಕ್ಯಾಲರಿ ದಹಿಸುವುದಿಲ್ಲ. ಅದೇ ದೈಹಿಕ ಅಭ್ಯಾಸದಲ್ಲಿ ತೊಡಗಿದಾಗ ಕ್ಯಾಲರಿ ದಹಿಸಲ್ಪಡುವುದು. ಹಾಗಾಗಿ ತೂಕ ಇಳಿಕೆಗೆ ಸ್ಟ್ರೆಚಿಂಗ್‌ ಸಹಕಾರಿಯಾಗದು.

ಲಾಭಗಳು
·ಗಂಟುಗಳ ಚಲನೆ ಉತ್ತಮ ವಾಗುವುದು.
·ಸ್ನಾಯುಗಳಿಗೆ ಒತ್ತಡ ಬೀಳದಂತೆ ತಡೆಯುವುದು
·ರಕ್ತ ಪರಿಚಲನೆ ಉತ್ತಮವಾಗುವುದು.
·ವ್ಯಾಯಾಮಕ್ಕೆ ದೇಹವನ್ನು ಸಜ್ಜುಗೊಳಿಸುವುದು
·ವ್ಯಾಯಾಮದ ಬಳಿಕ ದೇಹ ಶಾಂತಗೊಳಿಸುವುದು
·ಸ್ನಾಯುಗಳಿಗೆ ಗಾಯವಾದರೆ ಅದಕ್ಕೆ ಶಮನ ನೀಡುವುದು.
·ದೇಹಕ್ಕೆ ಸ್ಥಿತಿಸ್ಥಾಪಕತ್ವ ಬರುವುದು.
·ವ್ಯಾಯಾಮ ವೇಳೆ ಉಂಟಾಗುವ ಅಪಾಯವನ್ನು ತಗ್ಗಿಸುವುದು.

ದಹಿಸುವ ಕ್ಯಾಲರಿ
ನೀವು ಸುಮ್ಮನೆ ಕುಳಿತುಕೊಂಡಿರುವಾಗ ದೇಹವು ಕ್ಯಾಲರಿ ದಹಿಸುವುದಿಲ್ಲ. ಅದೇ ದೈಹಿಕ ಅಭ್ಯಾಸದಲ್ಲಿ ತೊಡಗಿದಾಗ ಕ್ಯಾಲರಿ ದಹಿಸಲ್ಪಡುವುದು. ಹಾಗಾಗಿ ತೂಕ ಇಳಿಕೆಗೆ ಸ್ಟ್ರೆಚಿಂಗ್‌ ಸಹಕಾರಿಯಾಗದು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.