ಬೇಸಗೆ ಡಯೆಟ್‌ ಹೀಗಿರಲಿ…


Team Udayavani, Apr 29, 2019, 10:16 AM IST

35

ಹವಾಮಾನದ ಬದಲಾವಣೆಯು ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಕಾಲಕ್ಕೆ ತಕ್ಕಂತ ಆಹಾರ ಪದ್ಧತಿ ಅನುಸರಿಸುವುದು ಬಹು ಮುಖ್ಯ. ಅದರಲ್ಲೂ ಬೇಸಗೆಯಲ್ಲಿ ನಾವು ಸೇವಿಸುವ ಆಹಾರ ಹೆಚ್ಚಿನ ಪೋಷಕಾಂಶಗಳಿಂದ ಕೂಡಿದ್ದರೇ ಉತ್ತಮ. ಇದರಿಂದ ಆರೋಗ್ಯವೂ ಉತ್ತಮವಾಗಿರುತ್ತದೆ, ದೇಹದ ತೂಕವೂ ನಿಯಂತ್ರಣದಲ್ಲಿರುತ್ತದೆ. ಹೀಗಾಗಿ ಬೇಸಗೆಯಲ್ಲಿ ಆಹಾರ ಕ್ರಮದಲ್ಲಿ ಪಾಲಿಸಬೇಕಾದ ನಿಯಮಗಳು ಹೀಗಿವೆ.

ಅಧಿಕ ಪ್ರಮಾಣದಲ್ಲಿ ನೀರು ಕುಡಿಯಿರಿ
ಬೇಸಗೆಯ ಮೊದಲ ಕಾಡುವ ಸಮಸ್ಯೆ ಎಂದರೆ ದೇಹದಲ್ಲಿನ ನೀರಿನಂಶ ಕಡಿಮೆಯಾಗುವುದು. ಹೀಗಾಗಿ ಪ್ರತಿದಿನ ಕನಿಷ್ಠ 8- 10 ಗ್ಲಾಸ್‌ ನೀರು ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಿ. ಇದು ದೇಹದ ತೂಕ ಇಳಿಕೆಗೆ ಸಹಕಾರಿ.

ಹಣ್ಣುಗಳಿಗೆ ಪ್ರಾಮುಖ್ಯ ನೀಡಿ
ಸೇವಿ ಸುವ ಆಹಾರ ಅದಷ್ಟು ತಾಜಾ ಹಣ್ಣುಗಳಿಂದ ಕೂಡಿರಲಿ. ಇದು ವಾತಾವರಣದಲ್ಲಿ ಆಗುವ ಬದಲಾವಣೆಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯ ಮಾಡುವ ರೋಗನಿರೋಧಕ ಅಂಶ ಗಳನ್ನು ಹೆಚ್ಚಿಸುತ್ತದೆ. ಅಲ್ಲದೇ ಹಣ್ಣುಗಳಲ್ಲಿ ಫೈಬರ್‌ ಅಂಶ ಹೇರಳವಾಗಿರುವುದರಿಂದ ದೇಹದ ತೂಕ ಇಳಿಸಲು ಇದು ಸಹಾಯ ಮಾಡು ತ್ತದೆ.

ತರಕಾರಿಗಳನ್ನು ಯಥೇಚ್ಚವಾಗಿ ಬಳಸಿ
ಬಾಯಿ ಚಪಲಕ್ಕಾಗಿ ಚಳಿಗಾಲದಲ್ಲಿ ನಾವು ಹೆಚ್ಚಿನ ಪ್ರಮಾಣದಲ್ಲಿ ಆಹಾರ ಸೇವಿಸುತ್ತೇವೆ. ಬೇಸಗೆಯಲ್ಲಿ ಫೈಬರ್‌ಯುಕ್ತ ಆಹಾರವನ್ನು ಸೇವಿಸುವದಿಂದ ಇದನ್ನು ಸರಿದೂಗಿಸಿಕೊಳ್ಳಬಹುದು. ಹಿ ಆಹಾರದಲ್ಲಿ ಬೀಟ್‌ರೋಟ್‌, ಕ್ಯಾರೆಟ್‌, ಅವಕಾಡೊ, ಬೊಕೊಲಿ, ಬ್ರಸ್ಸೆಲ್‌ ಮೊಗ್ಗುಗಳು, ಕಿಡ್ನಿ ಬೀನ್ಸ್‌, ಗಜ್ಜರಿ, ಓಟ್ಸ್‌ ಮುಂತಾದವುಗಳಿರಲಿ. ಇದು ದೇಹದಲ್ಲಿ ಕ್ಯಾಲೋರಿ ಉಳಿಸಲು ಮತ್ತು ತೂಕ ಇಳಿಸಿಕೊಳ್ಳಲು ಸಹಕರಿಸುತ್ತವೆ. ಜೀರ್ಣ ಕ್ರಿಯೆ ಉತ್ತಮಗೊಳಿಸಲೂ ಇದು ಸಹ ಕಾರಿ. ವಿಶೇಷವಾಗಿ ಧಗೆಯ ಉಷ್ಣಾಂಶದ ದಿನಗಳಲ್ಲಿ ದೇಹದಲ್ಲಿನ ವಿಷದ ಜೀವಾಣುಗಳನ್ನು ತೆಗೆದುಹಾಕುವಲ್ಲಿ ಇವು ಸಹಾಯ ಮಾಡುತ್ತವೆ.

ತಾಜಾ ಪಾನೀಯಗಳಿರಲಿ
ಬೇಸ ಗೆ ಎಂದರೆ ಶುದ್ಧೀಕರಸಿವ ಸಮಯ. ಹೈಡ್ರೇಟಿಂಗ್‌ ಪಾನೀಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಯ ಅಭ್ಯಾಸ ಮಾಡಿಕೊಳ್ಳಬೇಕು. ಏಳನೀರು, ಕಬ್ಬಿನ ರಸ, ಮಜ್ಜಿಗೆ ಮೊದಲಾದ ತಾಜಾ ಪಾನೀಯಗಳು ಡಯೆಟ್‌ನಲ್ಲಿ ರಲಿ. ಚಳಿಗಾಲಿದಲ್ಲಿ ಅತಿಯಾದ ಆಹಾರ ಸೇವಿಸುವುದರಿಂದ ಡಿಟಾಕ್ಸ್‌ಗಾಗಿ ಸಲಾಡ್‌ಗಳನ್ನು ಸೇವಿಸುವ ಸಮಯ ಬೇಸಗೆ ಕಾಲ. ಅನಗತ್ಯ ತೂಕ ಹೆಚ್ಚಾಗುವುದನ್ನು ತಪ್ಪಿಸಲು ಆಹಾರದಲ್ಲಿ ಕಾಬೋಹೈಡ್ರೇಟ್‌ ಕಡಿಮೆ ಪ್ರಮಾಣದಲ್ಲಿರುವ ಆಹಾರಗಳನ್ನು ಬಳಸಿಕೊಳ್ಳಬೇಕು.

- ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.