ಗುಂಗುರು ಕೂದಲಿನ ಆರೈಕೆ ಹೀಗಿರಲಿ


Team Udayavani, Jan 7, 2020, 5:18 AM IST

HAR

ಗುಂಗುರು ಕೂದಲು ಹುಡುಗಿಯರಿಗೆ ಸೌಂದರ್ಯವನ್ನು ನೀಡುತ್ತದೆ. ಆದರೆ ಇದರ ನಿರ್ವಹಣೆ ತುಂಬಾ ಕಷ್ಟ. ಕೆಳಗಿನಿಂದ ಬಾಚಿಕೊಳ್ಳಿ ಗುಂಗುರು ಕೂದಲಿನ ಗಂಟುಗಳನ್ನು ಬಿಡಿಸಿಕೊಳ್ಳಲು ಕೂದಲಿನ ಕೆಳ ಭಾಗದಿಂದ ಬಾಚುತ್ತಾ ಬರಬೇಕು. ವಿಶಾಲ ಹಲ್ಲಿನ ಬಾಚಣಿಗೆಯನ್ನು ಬಳಸುವುದು ಉತ್ತಮ.

ಎಣ್ಣೆ ಬಳಸಿ
ಕೂದಲು ಒದ್ದೆಯಾಗಿರುವಾಗ ಗುಂಗುರು ಕೂದಲಿಗೆಂದೇ ಇರುವ ಉತ್ಪನ್ನಗಳನ್ನು ಅನ್ವಯಿಸಿ. ಇದು ತೇವಾಂಶವನ್ನು ಲಾಕ್‌ ಮಾಡಲು ಮತ್ತು ನಿಮ್ಮ ಸುರುಳಿಗಳನ್ನು ದಪ್ಪ ಮತ್ತು ಕಾಂತಿಯುತವಾಗಿಡಲು ಸಹಾಯ ಮಾಡುತ್ತದೆ. ಸುಂದರವಾಗಿ ಆರೋಗ್ಯಕರವಾಗಿ ಕಾಣುವ ಕೂದಲಿಗೆ ಡವ್‌ ಎರ್ಲಿಕ್ಸ್‌ ಪೌಷ್ಟಿಕ ಶೈನ್‌ ಹೇರ್‌ ಆಯಿಲ್‌ ಬಳಕೆಯಿಂದ ಕೂದಲಿಗೆ ಹೊಳಪನ್ನು ನೀಡುತ್ತದೆ.

ನಿಯಮಿತ ಟ್ರಿಮ್‌ ಮಾಡಿ
ಗುಂಗುರು ಕೂದಲಿನ ತುದಿ ಹೆಚ್ಚಾಗಿ ಒಡೆಯುತ್ತದೆ. ಹಾಗಾಗಿ ಗುಂಗುರು ಕೂದಲು ಹೊಂದಿರುವವರು ಕನಿಷ್ಠ 6-8 ವಾರಗಳಿಗೊಮ್ಮೆ ಕೂದಲಿನ ತುದಿಯನ್ನು ಟ್ರಮ್‌ ಮಾಡಿಕೊಳ್ಳಿ.

ಅದರಷ್ಟಕ್ಕೆ ಬಿಟ್ಟು ಬಿಡಿ
ನೀವು ಎಷ್ಟು ಸುರುಳಿಯಾಕಾರದ ಕೂದಲನ್ನು ನಿರ್ವಹಿಸುತ್ತೀರೋ ಅಷ್ಟೇ ಘರ್ಷಣೆಯನ್ನು ಕಡಿತಗೊಳಿಸುವುದು ಮುಖ್ಯ. ಆದ್ದರಿಂದ ಒದ್ದೆಯಾದ ಕೂದಲನ್ನು ಟೆರ್ರಿ ಬಟ್ಟೆಯ ಟವಲಿನಿಂದ ಉಜ್ಜುವುದನ್ನು ನಿಲ್ಲಿಸಿ ಮತ್ತು ಬದಲಿಗೆ ಅದನ್ನು ಮೈಕ್ರೊಫೈಬರ್‌ ಬಟ್ಟೆಯಿಂದ ಉಜ್ಜಿಕೊಳ್ಳಿ.

-   ಪೂರ್ಣಿ

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.