ಕಣ್ಣಿನ ಆರೋಗ್ಯಕ್ಕಾಗಿ ಒಂದಷ್ಟು ಸಮಯ ಮೀಸಲಿಡಿ


Team Udayavani, May 23, 2019, 7:00 AM IST

sud-10

ಮನುಷ್ಯನಿಗೆ ವಯಸ್ಸು ಸರಿದಂತೆ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಕಣ್ಣಿನ ದೃಷ್ಟಿ ಮಂದವಾಗುವುದು, ತಲೆನೋವು ಬರುವುದು ಮೊದಲಾದ ಸಮಸ್ಯೆಗಳ ಉಂಟಾಗುತ್ತದೆ. ಕಣ್ಣಿನ ದೋಷ ವರುಷ ಹೆಚ್ಚಾದಂತೆ ಸಮಸ್ಯೆಯೂ ಹೆಚ್ಚಾಗುತ್ತದೆ. ಅದಕ್ಕಾಗಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡರೆ ಸಮಸ್ಯೆ ತೀವ್ರತೆಯನ್ನು ಕಡಿಮೆಗೊಳಿಸಬಹುದು.

ಕಣ್ಣಿನ ವ್ಯಾಯಾಮ

ಕಣ್ಣಿನ ವ್ಯಾಯಾಮಾ ಮಾಡುವುದರಿಂದ ಕಣ್ಣಿನ ದೋಷ ತಡೆಗಟ್ಟಬಹುದು. ಕಣ್ಣಿಗೆ ಸಂಬಂಧಿಸಿದ ವ್ಯಾಯಾಮ ಮಾಡುವುದರಿಂದ ಕಣ್ಣಿನ ದೋಷವನ್ನು ತಡೆಗಟ್ಟಬಹುದು. ಕಣ್ಣು ಹೆಚ್ಚು ಸೂಕ್ಷ್ಮವಾದ ಅಂಗ. ಆದ್ದರಿಂದ ಕಣ್ಣಿನ ಸಮಸ್ಯೆಯನ್ನು ತಡೆಗಟ್ಟಲು ಮೊದಲೇ ಎಚ್ಚೆತ್ತುಕೊಂಡು ಕಾಳಜಿ ವಹಿಸಬೇಕು.

••••ರಂಜಿನಿ ಮಿತ್ತಡ್ಕ

ಕಾರಣಗಳು

ಕಣ್ಣಿನ ಸಮಸ್ಯೆಯು ವಯಸ್ಸು ಸರಿದಂತೆ ಉಂಟಾಗುವುದು ಸಾಮಾನ್ಯವಾದರೂ ಒತ್ತಡದ ಬದುಕು, ಡಿಜಿಟಲ್ ವಸ್ತಗಳ ಬಳಕೆಗಳಿಂದ ಸಮಸ್ಯೆ ಹೆಚ್ಚಾಗುತ್ತದೆ. ಹೆಚ್ಚು ಮೊಬೈಲ್, ಕಂಪ್ಯೂಟರ್‌ ಬಳಕೆ ಮಾಡುವುದುರಿಂದ, ಬೆಳಕಿಲ್ಲದೆ ಡಿಜಿಟಲ್ ವಸ್ತುಗಳನ್ನು ಬಳಕೆ ಮಾಡುವುದರಿಂದ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅನುವಂಶಿಕವಾಗಿಯೂ ಕಣ್ಣಿನ ದೋಷದ ಸಮಸ್ಯೆ ಕಾಣಿಸುತ್ತದೆ.
ಆರೋಗ್ಯಕರ ಆಹಾರ ಸೇವನೆ

 

ತಿನ್ನುವ ಆಹಾರದಲ್ಲಿಯೂ ಕಣ್ಣಿಗೆ ಬೇಕಾದ ವಿಟಮಿನ್‌ ಸಿಗದೆ ಇದ್ದರೂ ಕಣ್ಣಿನ ದೋಷ ಉಂಟಾಗುತ್ತದೆ. ಕಣ್ಣಿನ ದೋಷವನ್ನು ತಡೆಗಟ್ಟಲು 50 ವರ್ಷ ಮೇಲ್ಪಟ್ಟವರು ತಿನ್ನುವ ಆಹಾರದ ಕುರಿತು ಗಮನ ಹರಿಸಬೇಕು. ಹೆಚ್ಚು ವಿಟಮಿನ್‌ಯುಕ್ತ ಆಹಾರ ಸೇವನೆಯಿಂದ ಕಣ್ಣಿನ ದೋಷ ಕಡಿಮೆಯಾಗಬಹುದು. ಒತ್ತಡದ ಬದುಕಿನಿಂದ ಹೊರಬಂದು ಹೆಚ್ಚು ಗಾಳಿ, ಬೆಳಕು ಬರುವಲ್ಲಿ ಕುಳಿತುಕೊಳ್ಳಬೇಕು. ಜತೆಗೆ ಡಿಜಿಟಲ್ ವಸ್ತಗಳ ಬಳಕೆ ಮಾಡುವಾಗ ಬೆಳಕಿರುವಲ್ಲಿ ಕುಳಿತು ಬಳಕೆ ಮಾಡಬೇಕು. 50ರ ಬಳಿಕ ಕಣ್ಣಿನ ಪರೀಕ್ಷೆ ಮಾಡುತ್ತಿರಬೇಕು. ಕಣ್ಣಿನ ಸಮಸ್ಯೆಯ ಕುರಿತು ತಿಳಿದುಕೊಂಡು ವೈದ್ಯರ ಸಲಹೆಗಳನ್ನು ಪಾಲಿಸಬೇಕು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.