ಬೆಳ್ಳುಳ್ಳಿಯ ಔಷಧೀಯ ಗುಣ


Team Udayavani, Feb 11, 2020, 5:39 AM IST

kemmu-23

ಪುರಾತನ ಕಾಲದಿಂದಲೂ ಬೆಳ್ಳುಳ್ಳಿಯನ್ನು ಭಾರತೀಯರು ತಮ್ಮ ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡುತ್ತಾ ಬಂದಿದ್ದಾರೆ. ಆಯುರ್ವೇದದಲ್ಲಿ ಇದರ ಔಷಧೀಯ ಗುಣಗಳನ್ನು ತಿಳಿಸಲಾಗಿದೆ. ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆರೋಗ್ಯ ಅಂಶಗಳಿವೆ.

1 ಬೆಳ್ಳುಳ್ಳಿ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆ ಜತೆಗೆ ಹಸಿವನ್ನು ಹೆಚ್ಚಿಸುತ್ತದೆ.
2 ಒಂದು ಅಧ್ಯಯನದ ಪ್ರಕಾರ ಕ್ಯಾನ್ಸರ್‌ ಕಾಯಿಲೆಯನ್ನು ದೂರಮಾಡುವ ಶಕ್ತಿ ಬೆಳ್ಳುಳ್ಳಿಗೆ ಇದೆ.
3 ಬೆಳ್ಳುಳ್ಳಿಯಲ್ಲಿರುವ ಆಲೈಸಿನ್‌ ಪೋಷಕಾಂಶವೂ ರಕ್ತದಲ್ಲಿರುವ ಟ್ರೈಗ್ಲಿಸರೈಡ್‌ ಅಂಶವನ್ನು ಕಡಿಮೆ ಮಾಡುತ್ತದೆ.
4 ಪ್ರತಿ ದಿನ ಬೆಳ್ಳುಳ್ಳಿ ಸೇವೆನಯಿಂದ ಕೆಟ್ಟ ಕೊಲೆಸ್ಟ್ರಾಲ್‌ ಕಡಿಮೆಯಾಗುತ್ತದೆ.
5 ಬೆಳ್ಳುಳ್ಳಿಯು ರಕ್ತ ಶುದ್ಧಿ ಮಾಡುವುದರ ಜತೆಗೆ ಜಠರಕ್ಕೆ ಸೋಂಕು, ಗಾಯವನ್ನು ಆಗದಂತೆ ನೋಡಿಕೊಳ್ಳುತ್ತದೆ.
6 ರಕ್ತಹೀನತೆ ಇರುವವರು ಬೆಳ್ಳುಳ್ಳಿ ಎಸಳನ್ನು ಬಾಯಲ್ಲಿ ಇಟ್ಟುಕೊಳ್ಳಬೇಕು.ಇದರಿಂದ ರಕ್ತಹೀನತೆ ಕಡಿಮೆಯಾಗುತ್ತದೆ.
7 ಶೀತ, ಕೆಮ್ಮು ನಿವಾರಕವಾಗಿಯೂ ಇದು ಕಾರ್ಯನಿರ್ವಹಿಸುತ್ತದೆ.
8 ಹೃದಯ ಮತ್ತು ಮಾನಸಿಕ ಒತ್ತಡ ನಿವಾರಿಸುವ ಸಾಮರ್ಥ್ಯ ಇದೆ.
9 ಬಾಯಿ ಹುಣ್ಣು ಸಹಿತ ಬಾಯಿಯ ಇತರೆ ತೊಂದರೆಗಳಿಂದಲೂ ಪರಿಹಾರ ನೀಡುತ್ತದೆ.
10 ಬೆಳ್ಳುಳ್ಳಿಯಲ್ಲಿ ಮ್ಯಾಂಗನೀಸ್‌, ವಿಟಮಿನ್‌ ಸಿ, ಪೊಟ್ಯಾಶಿಯಂ, ಕಬ್ಬಿಣ, ಕ್ಯಾಲ್ಸಿಯಂ ಅಂಶಗಳಿವೆ.
11 ನಿಯಮಿತ ಬೆಳ್ಳುಳ್ಳಿ ಸೇವನೆಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
12 ನಿಯಮಿತ ಬೆಳ್ಳುಳ್ಳಿಯ ಬಳಕೆಯಿಂದ ಕೊಬ್ಬು ಕಡಿಮೆಯಾಗಿ ತೂಕ ಕಡಿಮೆಯಾಗುತ್ತದೆ.

- ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.