ಅಕ್ಕಿ ಹಿಟ್ಟಿನಲ್ಲಿ ಅಡಗಿದೆ ಸೌಂದರ್ಯದ ರಹಸ್ಯ


Team Udayavani, Jan 21, 2020, 4:32 AM IST

sad-278

ಅಕ್ಕಿ ಪೌಷ್ಟಿಕಾಂಶಗಳ ಕಣಜ ನಿಜ. ಅಕ್ಕಿ ದೈನಂದಿನ ಜೀವನದಲ್ಲಿ ತುಂಬಾ ಪ್ರಾಮುಖ್ಯತೆ ಪಡೆದಿದೆಯೋ ಅಷ್ಟೇ ಸೌಂದರ್ಯದ ಗುಟ್ಟು ಅಡಗಿದೆ. ನಿಮ್ಮ ಮನೆಯ ಅಡುಗೆ ಕೋಣೆಯಲ್ಲಿ ಅಕ್ಕಿ ಇದ್ದೇ ಇರುತ್ತದೆ. ಈ ಅಕ್ಕಿಯನ್ನು ಬಳಸಿಕೊಂಡು ಇದರಲ್ಲಿ ನಿಮ್ಮ ಸೌಂದರ್ಯದ ದಿನಚರಿಯನ್ನು ಆರಂಭಿಸಿಕೊಳ್ಳಬಹುದು.

ಯುವಿ ಪ್ರೊಟೆಕ್ಷನ್‌
ಅಕ್ಕಿಯಲ್ಲಿ ಫೆರುಲಿಕ್‌ ಆ್ಯಸಿಡ್‌ ಮತ್ತು ಅಲಾಂಟೊಯಿನ್‌ನಂತಹ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುವ ಕೆಲವು ಅಂಶಗಳಿವೆ. ಇದು ಉತ್ತಮ ನೈಸರ್ಗಿಕ ಸನ್‌ಸ್ಕ್ರೀನ್‌ ಆಗಿ ಪರಿವರ್ತಿಸುತ್ತದೆ. ಅಕ್ಕಿ ಪುಡಿ ಬಿಸಿಲಿನ ಬೇಗೆಯನ್ನು ಶಮನಗೊಳಿಸುತ್ತದೆ ಮತ್ತು ಚರ್ಮವನ್ನು ಬಿಸಿಲಿನಿಂದ ತಡೆಯುತ್ತದೆ. ಹಾಲಿನೊಂದಿಗೆ ಸ್ವಲ್ಪ ಅಕ್ಕಿ ಪುಡಿ ಬೆರೆಸಿ ಪೇಸ್ಟ್‌ ತಯಾರಿಸಿಕೊಂಡು ಮುಖಕ್ಕೆ ಹಚ್ಚಿ. ಇದನ್ನು 15 ನಿಮಿಷ ಒಣಗಲು ಬಿಟ್ಟು ತಣ್ಣೀರಿನಿಂದ ಮುಖ ತೊಳೆಯಿರಿ. ವಾರಕ್ಕೊಮ್ಮೆ ಹೀಗೆ ಮಾಡಿಕೊಂಡು ಬಂದರೆ ಒಂದೆರಡು ತಿಂಗಳಲ್ಲಿ ನಿಮ್ಮ ಚರ್ಮವು ಕಾಂತಿಯುತವಾಗುತ್ತದೆ.

ಚರ್ಮ ಕಾಂತಿಯುತ ಅಕ್ಕಿ ಪುಡಿಯನ್ನು ಜೇನುತುಪ್ಪ ಮೊಸರಿನೊಂದಿಗೆ ಬೆರೆಸಿ. ನಿಮ್ಮ ಮುಖ, ಕುತ್ತಿಗೆಗೆ ಹಚ್ಚಿಕೊಂಡು ಸಂಪೂರ್ಣವಾಗಿ ಒಣಗಲು ಬಿಡಿ. ಅನಂತರ ನೀರಿನಿಂದ ತೊಳೆಯಿರಿ. ಒಂದು ಟೀ ಚಮಚ ಅಕ್ಕಿ ಹಿಟ್ಟನ್ನು ಸ್ವಲ್ಪ ಸೌತೆಕಾಯಿ ರಸ ಮತ್ತು ನಿಂಬೆ ರಸದೊಂದಿಗೆ ಬೆರೆಸಿ ಮುಖಕ್ಕೆ ಹಚ್ಚುವುದರಿಂದ ಸುಕ್ಕು ನಿವಾರಣೆಯಾಗುತ್ತದೆ.

ಕಣ್ಣಿನ ಕಪ್ಪು ಕಲೆ ನಿವಾರಣೆ
ಕಣ್ಣಿನ ಸುತ್ತ ಇರುವ ಕಪ್ಪು ಕಲೆ ನಿವಾರಣೆಗೆ ಅಕ್ಕಿ ಹಿಟ್ಟು ಉತ್ತಮ ಮತ್ತು ನೈಸರ್ಗಿಕ ಪರಿಹಾರವಾಗಿದೆ ಬಾಳೆಹಣ್ಣು, ಕ್ಯಾಸ್ಟರ್‌ ಆಯಿಲ್‌ ಮತ್ತು ಅಕ್ಕಿ ಹಿಟ್ಟನ್ನು ಬಳಸಿ ದಪ್ಪ ಪೇಸ್ಟ್‌ ತಯಾರಿಸಿ ಕಣ್ಣಿನ ಡಾರ್ಕ್‌ ಸರ್ಕಲ್‌ಗೆ ಹಚ್ಚಿ, ಹೀಗೆ ಮಾಡುವುದರಿಂದ ನಿಮ್ಮ ಕಣ್ಣಿನ ಕಪ್ಪು ಕಲೆ ನಿವಾರಣೆಯಾಗುತ್ತದೆ.

– ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.