ಆರೋಗ್ಯದಲ್ಲಿ ಬಿಲ್ವಪತ್ರೆಯ ಪಾತ್ರ


Team Udayavani, Mar 17, 2020, 4:33 AM IST

Bilvapatre

ಬಿಲ್ವಪತ್ರೆ ಶಿವನಿಗೆ ಅಚ್ಚುಮೆಚ್ಚು ಎಂಬುದು ತಿಳಿದೇ ಇರುವ ವಿಚಾರ. ಅಷ್ಟು ಮಾತ್ರವಲ್ಲದೇ ಬಿಲ್ವ ವೃಕ್ಷ ದ ಪ್ರತಿಯೊಂದು ಭಾಗವು ಔಷಧೀಯ ಗುಣಗಳಿಂದ ಕೂಡಿದೆ. ಬಿಲ್ವಪತ್ರೆ ಮೂರು ಉಪಪತ್ರೆಗಳಿಂದ ಕೂಡಿ ರೂಪಗೊಂಡಿದೆ. ಇದರ ಮೂರು ದಳಗಳು ತ್ರಿಗುಣಗಳ ತ್ರಿಮೂರ್ತಿಗಳ, ತ್ರಿಶಕ್ತಿಗಳ ಮತ್ತು ಓಂಕಾರ ಮೂಲ ಉತ್ಪತ್ತಿ ಅಕ್ಷರಗಳ ಸಂಕೇತ ಎಂಬುದು ನಂಬಿಕೆ.

ಬಿಲ್ವದ ಹಣ್ಣಿನಲ್ಲಿ ಏನೇನಿದೆ?
ಬಿಲ್ವ ಫ‌ಲದಲ್ಲಿ ಹೇರಳವಾದ ಪೋಷಕಾಂಶಗಳು ಇರುವುದರಿಂದ ಆಹಾರವಾಗಿಯೂ ಉಪಯುಕ್ತವಾಗಿದೆ. 100 ಗ್ರಾಂ ಹಣ್ಣಿನ ತಿರುಳಿನಲ್ಲಿ ತೇವಾಂಶ 62.2 ಗ್ರಾಂ, ಸಸಾರಜನಕ 1.8 ಗ್ರಾಂ, ಮೇದಸ್ಸು 0.39ಗ್ರಾಂ ಖನಿಜಪದಾರ್ಥ 1.7 ಗ್ರಾಂ, ನಾರು 2.2 ಗ್ರಾಂ, ಶರ್ಕರ ಪಿಷ್ಟ 31.8 ಗ್ರಾಂ, ಸುಣ್ಣ 0.09 ಗ್ರಾಂ, ರಂಜಕ 0.05 ಗ್ರಾಂ, ಕಬ್ಬಿಣ 0.3 ಗ್ರಾಂ, “ಎ’ ಜೀವಸತ್ವ 186 ಐ.ಯು, ರೈಬೋಪ್ಲವಿನ್‌ 1.19ಮಿ.ಗ್ರಾಂ,ಥಯಾಮಿನ್‌ 0.13 ಮಿ.ಗ್ರಾಂ, ನಿಯಾಸಿನ್‌ 1.10 ಮಿ.ಗ್ರಾಂ, ನಿಕೋಟಿನ್‌ ಆಮ್ಲ 0.09 ಮಿ.ಗ್ರಾಂ, ಸಿ ಜೀವಸತ್ವ 15 ಮಿ.ಗ್ರಾಂ ಪೋಷಕಾಂಶಗಳಿರುತ್ತವೆ. 100 ಗ್ರಾಂ ಹಣ್ಣಿನ ತಿರುಳನ್ನು ತಿನ್ನುವುದರಿಂದ 129 ಕ್ಯಾಲೋರಿಗಳು ದೇಹಕ್ಕೆ ಸಿಗುತ್ತದೆ. ಅತಿಸಾರ, ರಕ್ತಾತಿಸಾರ ಮತ್ತು ಆಮಶಂಕೆ ಭೇದಿಯಲ್ಲಿ ಬಿಲ್ವದ ಅಪಕ್ವ ಫ‌ಲವು ಹೆಚ್ಚು ಪರಿಣಾಮಕಾರಿಯಾಗಿದೆ.

ಹಣ್ಣಿನ ಉಪಯೋಗ
ತಿರುಳನ್ನು ನೀರಿನಲ್ಲಿ ಕದಡಿ ಹಾಲು ಮತ್ತು ಸಕ್ಕರೆ ಸೇರಿಸಿ ಕುಡಿಯುವುದರಿಂದ ಮೂತ್ರ ಸರಾಗವಾಗಿ ಹೋಗುತ್ತದೆ. ಹಣ್ಣಿನ ತಿರುಳಿಗೆ ಹಾಲಿನ ಕೆನೆ ಸೇರಿಸಿ ತಿನ್ನುವುದರಿಂದ ಮೆದುಳು ಮತ್ತು ಹೃದಯ ಬಲಗೊಳ್ಳುತ್ತವೆ. ರಕ್ತ ಹಿನತೆ ಕಡಿಮೆಯಾಗುವುದು. ಪಕ್ವ ಹಣ್ಣಿನ ತಿರುಳನ್ನು ತಲೆಗೆ ಹಚ್ಚಿ ಸ್ವಲ್ವ ಹೊತ್ತು ಬಿಟ್ಟು ಸ್ನಾನ ಮಾಡುವುದರಿಂದ ತಲೆ ಹೊಟ್ಟು ನಿವಾರಣೆಯಾವುದು ಮಾತ್ರವಲ್ಲದೇ ಕೂದಲು ಹೊಳಪನ್ನು ಪಡೆಯುತ್ತದೆ.

ನೋವು ಶಮನ
ಬೇರು ಮತ್ತು ತೊಗಟೆಯ ಕಷಾಯವನ್ನು ತಯಾರಿಸಿಕೊಂಡು ಕುಡಿಯುವುದರಿಂದ ಉದ್ವೇಗ ಕಡಿಮೆಯಾಗುವುದಲ್ಲದೆ ಹೃದಯಕ್ಕೂ ಒಳ್ಳೆಯದು. ಎಲೆಯನ್ನು ಅರೆದು ನೋವಿರುವ ಜಾಗಕ್ಕೆ ಕಟ್ಟಿದರೆ ನೋವು ಶಮನವಾಗುವುದು. ಬಿಲ್ವ ಪತ್ರೆಯ ರಸವನ್ನು ಖಾಲಿ ಹೊಟ್ಟೆಗೆ ದಿನಕ್ಕೆರಡು ಬಾರಿ ಸೇವಿಸುವುದರಿಂದ ಬೊಜ್ಜು ಕಡಿಮೆಯಾಗುವುದು.

 ವಿಜಿತಾ ಅಮೀನ್‌

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.