ಸರಳ ವ್ಯಾಯಾಮಕ್ಕೆ ಥೆರಾ ಬ್ಯಾಂಡ್‌


Team Udayavani, Aug 6, 2019, 7:33 AM IST

thera-band

ಮನೆಯಲ್ಲೇ ಕುಳಿತು ಯಾರ ಸಹಾಯವೂ ಇಲ್ಲದೇ ನಮ್ಮಷ್ಟಕ್ಕೆ ನಾವೇ ಸರಳವಾದ ವ್ಯಾಯಾಮಗಳನ್ನು ಮಾಡಿ ಸದಾ ಫಿಟ್‌ ಆಗಿರಬಹುದು ಕೆಲ ವ್ಯಾಯಾಮಗಳ ಪೈಕಿ ರೆಸಿಸ್ಟೆಸ್‌Õ ಬ್ಯಾಂಡ್‌ (ಥೆರಾ ಬ್ಯಾಂಡ್‌) ಒಂದು. ಕಡಿಮೆ ಬೆಲೆಗೆ ಮಾರುಕಟ್ಟೆಯಲ್ಲಿ ಇದು ಲಭ್ಯವಿದ್ದು ಕಡಿಮೆ ಸಮಯದಲ್ಲಿ ಸರಳ ವ್ಯಾಯಾಮವನ್ನು ಮಾಡಬಹುದಾಗಿದೆ.

ರೆಸಿಸ್ಟೆಸ್‌Õ ಬ್ಯಾಂಡ್‌
ರೆಸಿಸ್ಟೆಸ್‌Õ ಬ್ಯಾಂಡ್‌ ಒಂದು ರಬ್ಬರ್‌ ಬ್ಯಾಂಡ್‌ (ಪಟ್ಟಿ). ಇದರ ಎರಡು ಬದಿಯ ತುದಿಗೆ ಮುಷ್ಟಿಯಲ್ಲಿ ಹಿಡಿದುಕೊಳ್ಳಲು ಅನುಕೂಲವಾಗುವಂತೆ ಗಟ್ಟಿಯಾದ ಪ್ಲಾಸ್ಟಿಕ್‌ ಹಿಡಿಕೆಗಳು ಇರುತ್ತವೆ. ಇದರ ರಬ್ಬರ್‌ ಟ್ಯೂಬ್‌ ನೀವು ಎಳೆಯುವ ಒತ್ತಡವನ್ನು ತಡೆದುಕೊಳ್ಳುವಂತಿರುತ್ತದೆ. ತುಂಬ ಹಗುರವಾಗಿರುವುದರಿಂದ ಬ್ಯಾಗ್‌ನಲ್ಲಿ ತೆಗೆದುಕೊಂಡು ಹೋಗಬಹುದು.

ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಂಡ್‌ ವಿಧಗಳು
ಹಲವು ವಿಧದ ಬ್ಯಾಂಡ್‌ಗಳು ಲಭ್ಯ ವಿದ್ದು ಒಂದು ಎಳೆ, ಎರಡು, ಮೂರು
ಹೀಗೆ ಅವರವರ ದೈಹಿಕ ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಂಡ್‌ಗಳನ್ನು ಉಪಯೋಗಿಸಬಹುದು. ರನ್ನಿಂಗ್‌ ಮಾಡುವವರಿಗೆ ದಪ್ಪವಾದ ಬ್ಯಾಂಡ್‌ ಹಾಗೂ ಜಿಮ್‌ನಲ್ಲಿ ದೇಹವನ್ನು ಹುರಿಗೊಳಿಸುವ ಹೆಚ್ಚು ಬಿಗಿಯಾಗಿರುವ ಬ್ಯಾಂಡ್‌ಗಳನ್ನು ಉಪಯೋಗಿಸುತ್ತಾರೆ.

ಉಪಯೋಗ
ಜಿಮ್‌ಗೆ ಹೋಗಿ ಡಂಬಲ್‌ಗ‌ಳನ್ನು ಮುಷ್ಟಿಯಲ್ಲಿ ಎತ್ತಿ ತೋಳು ಹಾಗೂ ಮುಂಗೈಗಳನ್ನು ಬಲಗೊಳಿಸುವಂತೆ ಅಷ್ಟೇ ಪರಿಣಾಮಕಾರಿಯಾಗಿ ತೋಳುಗಳ ಸ್ನಾಯುಗಳನ್ನು ಬಲಗೊಳಿಸುವಲ್ಲಿ ಈ ಬ್ಯಾಂಡ್‌ಗಳು ಸಹಕಾರಿ. ಈ ಬ್ಯಾಂಡ್‌ ಅನ್ನು ನೆಲದ ಮೇಲೆ ನೇರವಾಗಿ ಹಾಸಿ ಮಧ್ಯಭಾಗದಲ್ಲಿ ಅದರ ಮೇಲೆ ನಿಂತು ಹಿಡಿಕೆಗಳನ್ನು ಮುಷ್ಟಿಯಲ್ಲಿ ಹಿಡಿದು ಡಂಬಲ್ಸ್‌ ಎತ್ತುವ ರೀತಿಯಲ್ಲಿಯೇ ಒಂದೊಂದೇ ಮುಷ್ಟಿಗಳನ್ನು ಭುಜದವರೆಗೆ ತಂದು ಹತ್ತು ಸೆಕೆಂಡುಗಳ ಕಾಲ ಒತ್ತಡವನ್ನು ತಡೆದುಕೊಂಡು ಅದೇ ಸ್ಥಿತಿಯಲ್ಲಿರಬೇಕು. ಅನಂತರ ನಿಧಾನವಾಗಿ ಕೆಳಗಿಳಿಸಬೇಕು.

ಇದನ್ನು ಕಂಬಕ್ಕೆ ಸುತ್ತಿ ಇಲ್ಲವೇ ನಿಮ್ಮ ಮನೆಯ ಕಿಟಿಕಿಯ ಸರಳುಗಳಿಗೆ ಸಿಕ್ಕಿಸಿ ಭುಜ, ಎದೆ, ಕಾಲು, ತೊಡೆ ಭಾಗದ ಸ್ನಾಯುಗಳಿಗೆ ವ್ಯಾಯಾಮ ನೀಡಿ ಬಲಗೊಳಿಸಬಹುದು.

- ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.