ವೃದ್ಧಾಪ್ಯದ ಸಮಸ್ಯೆ ಹಲವಾರು


Team Udayavani, May 7, 2019, 7:25 AM IST

30

ಕಾಯಿಲೆಗಳು ಬರುವುದು ಸಾಮಾನ್ಯ. ಆದರೆ ವೃದ್ಧಾಪ್ಯದಲ್ಲಿ ಅದರಲ್ಲೂ 50 ವರ್ಷ ದಾಟಿದ ಹಿರಿಜೀವಗಳನ್ನು ಹಿಂಡಿ ಹಿಪ್ಪೆ ಮಾಡುವ ಕಾಯಿಲೆಗಳು ಹಲವಾರು. ಕೆಲವು ಕಾಯಿಲೆಗಳು ಔಷಧದಿಂದ ಕಡಿಮೆಯಾದರೆ, ಇನ್ನು ಕೆಲವು ಸೈಡ್‌ ಎಫೆಕ್ಟ್ ಉಂಟು ಮಾಡಿ ರೋಗಿಯನ್ನು ಇನ್ನಷ್ಟು ಹೈರಾಣಾಗಿಸುತ್ತದೆ. ಅವುಗಳಲ್ಲಿ ಮುಖ್ಯವಾಗಿ..

ಸ್ನಾಯು ಸೆಳೆತ

ಸ್ನಾಯು ಸೆಳೆತ, ಮಂಡಿ ನೋವು ಹಿರಿಯ ರ ಚಲನೆಯನ್ನು ಸಂಪೂರ್ಣವಾಗಿ ನಿಯಂತ್ರಿಸುತ್ತದೆ. ಇತರರ ಸಹಾಯವಿಲ್ಲದೆ ಅಥವಾ ಇತರರನ್ನು ಅವಲಂಬಿಸದೆ ಎಲ್ಲಿಗೂ ಹೋಗಲಾಗದಂತಹ ಪರಿಸ್ಥಿತಿ ಉಂಟು ಮಾಡುತ್ತದೆ.

ಹೃದಯರೋಗಗಳು
ಹೃದಯ ಸಮಸ್ಯೆ ಇಳಿವಯಸ್ಸಿನವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಆಹಾರ ಸೇವನೆ ಹಾಗೂ ವ್ಯಾಯಾಮದ ಕೊರತೆಯಿಂದ ಹೃದಯ ರೋಗಗಳು ಕಾಣಿಸಿಕೊಳ್ಳುತ್ತವೆ.

ಮನೆಯಲ್ಲೇ ಪರಿಹಾರ
ಇಳಿ ವಯಸ್ಸಿನಲ್ಲಿ ಕಾಡುವ ಹೆಚ್ಚಿನ ರೋಗಗಳಿಗೆ ವೈದ್ಯರು ಹೇಳುವ ಚಿಕಿತ್ಸೆ ಪಡೆದುಕೊಳ್ಳಬೇಕು. ಅದಕ್ಕೆ ಪೂರಕ ವಾತಾವರಣ ಮನೆಯಲ್ಲಿ ಸೃಷ್ಟಿಸಬೇಕು. ಆಹಾರ ಕ್ರಮದಲ್ಲಿ ಶಿಸ್ತು, ದೇಹಕ್ಕೆ ಪೂರಕವಾದ ವ್ಯಾಯಾಮ, ನಡಿಗೆ ಮಾಡುವ ಮೂಲಕ ಕಾಯಿಲೆಗಳನ್ನು ನಿಯಂತ್ರಣದಲ್ಲಿಡಬಹುದು.

ಡಯಾಬಿಟಿಸ್‌
ಡಯಾಬಿಟಿಸ್‌ ಅಥವಾ ಸಕ್ಕರೆ ಕಾಯಿಲೆ ಹಿರಿಯರಿಗೆ ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲೂ ಕಾಣಿಸಿಕೊಳ್ಳುತ್ತದೆ. ಆದರೂ ಹಿರಿಯರಲ್ಲಿ ಇದು ಅಧಿಕ. ಸಿಹಿ ಪದಾರ್ಥಗಳ ಸೇವನೆ ಹಾಗೂ ಹೆಚ್ಚಿನ ಆಹಾರಗಳ ಸೇವನೆಯನ್ನು ನಿಯಂತ್ರಿಸುವ ಮೂಲಕ ಈ ರೋಗ ವಯೋವೃದ್ಧರ ಮಾನಸಿಕ ಶಕ್ತಿಯನ್ನು ಕುಂದಿಸುತ್ತದೆ.

ರಕ್ತದೊತ್ತಡ
ಅಧಿಕ ರಕ್ತದೊತ್ತಡ ಹಿರಿಯರು ಮಾನಸಿಕ ಸ್ಥಿರತೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಎಣ್ಣೆ ಪದಾರ್ಥಗಳ ಹೆಚ್ಚು ಸೇವನೆ ರಕ್ತದೊತ್ತಡಕ್ಕೆ ಮೂಲ ಕಾರಣ. ಇತರ ಹಲವು ರೋಗಗಳ ಸೃಷ್ಟಿಗೆ ಇದು ಕಾರಣವಾಗುತ್ತದೆ.

-ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.