ಖರ್ಜೂರದಲ್ಲಿದೆ ಸಾಕಷ್ಟು ಪ್ರಯೋಜನ


Team Udayavani, May 28, 2019, 6:00 AM IST

w-20

ಪ್ರತಿಯೊಂದು ಹಣ್ಣುಗಳು ತನ್ನ ವಿಭಿನ್ನ ಸ್ವಾದ‌ ಮತ್ತು ಆರೋಗ್ಯ ಗುಣ ವಿಶೇಷತೆಗಳಿಂದ ಗುರುತಿಸಿಕೊಂಡಿವೆೆ. ಅದರಂತೆ ಹಸಿ ಖರ್ಜೂರ ಮತ್ತು ಒಣ ಖರ್ಜೂರ ಎರಡರಲ್ಲೂ ದೇಹಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿವೆ.

ಹೆಚ್ಚಿನ ಪೋಷಕಾಂಶ 

ಖರ್ಜೂರದಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳು ಇವೆ. ಹಸಿ ಖರ್ಜೂರ ಹಣ್ಣುಗಳಿಗಿಂತ ಒಣ ಖರ್ಜೂರದಲ್ಲಿ ಹೆಚ್ಚಿನ ಪೋಷಕಾಂಶಗಳು ಲಭ್ಯವಿವೆ.
ಕ್ಯಾಲೋರಿ- 277, ಕಾಬೋಹೈಡ್ರೇಟ್‌- 75 ಗ್ರಾಮ್ಸ್‌ , ಫೈಬರ್‌-7 ಗ್ರಾಮ್ಸ್‌ , ಪ್ರೋಟೀನ್‌ -2 ಗ್ರಾಮ್ಸ್‌, ಪೊಟಾಶಿಯಮ್‌: 20ಶೇ, ಮ್ಯಾಗ್ನೇಶಿಯಮ್‌ : ಶೇ.14, ಕಾಪರ್‌- ಶೇ.18 , ಮ್ಯಾಂಗನೀಸ್‌ -ಶೇ.15, ಕಬ್ಬಿಣಾಂಶ -ಶೇ. 5 , ವಿಟಮಿನ್‌ ಬಿ6-ಶೇ. 12 ಒಳಗೊಂಡಿದೆ.

ರೋಗ ನಿರೋಧಕ ಶಕ್ತಿ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹಣ್ಣುಗಳಲ್ಲಿ ಖರ್ಜೂರವೂ ಒಂದು. ಜೀವಕೋಶವನ್ನು ಸುಸ್ಥಿತಿಯಲ್ಲಿಡಲು ಶ್ರಮಿಸುತ್ತದೆ. ಡಯಾಬಿಟೀಸ್‌, ಅಲೆಮೆರಿಯಾ, ಕ್ಯಾನ್ಸರ್‌ನಂತಹ ರೋಗಗಳನ್ನು ದೂರವಿಡಲು ಈ ಹಣ್ಣು ಉತ್ತಮವಾದುದು.

ಮೆದುಳಿನ ಆರೋಗ್ಯಕ್ಕೆ ಪೂರಕ
ಖರ್ಜೂರ ಮೆದುಳಿನ ಆರೋಗ್ಯಕ್ಕೆ ಪೂರಕ. ಖರ್ಜೂರದಿಂದ ಮಿದುಳಿನ ಕಾರ್ಯಚಟುವಟಿಕೆಗಳು ಚುರುಕಾಗುತ್ತದೆ.

·  ಖರ್ಜೂರ ಹಣ್ಣುಗಳ ಸೇವನೆ ಬೌದ್ಧಿಕ ಕ್ಷಮತೆ ಹೆಚ್ಚಾಗುತ್ತದೆ.
·  ಗರ್ಭಿಣಿಯರು ಸೇವಿಸಿದರೆ ತಾಯಿ ಮತ್ತು ಮಗುವಿನ ಆರೋಗ್ಯದ ರಕ್ಷಣೆ.
·  ಖರ್ಜೂರದಲ್ಲಿ ನೈಸರ್ಗಿಕ ಸಿಹಿ ಇರುವುದರಿಂದ ದೇಹಕ್ಕೆ ಯಾವುದೇ ಅಡ್ಡ ಪರಿಣಾಮಗಳು ಬೀರುವುದಿಲ್ಲ.
·  ಹೃದಯ ಸಂಬಂಧಿ ಕಾಯಿಲೆ ಇರುವವರು ಬೇರೆ ರೀತಿಯ ಅಡ್ಡ ಪರಿಣಾಮಗಳಿಂದ ಖರ್ಜೂರದಲ್ಲಿರುವ ಆ್ಯಸಿಡ್‌ ಗುಣ ತಡೆಯುತ್ತದೆ.

- ವಿಶ್ವಾಸ್‌

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.