ಸಕಾರಾತ್ಮಕವಾಗಿ ಚಿಂತಿಸಿ ಆರೋಗ್ಯ ಕಾಪಾಡಿಕೊಳ್ಳಿ


Team Udayavani, Sep 10, 2019, 5:07 AM IST

y-19

ನಮ್ಮ ಜೀವನವು ನಮ್ಮ ಕೈಯಲ್ಲಿದೆ. ನಾವು ಎಲ್ಲಿದ್ದರೂ, ಹೇಗಿದ್ದರೂ ನಮ್ಮ ಜೀವನದಲ್ಲಿ ನಾವು ಪ್ರಜ್ಞಾಪೂರ್ವಕವಾಗಿ ಆಲೋಚನೆಗಳನ್ನು ಸಕಾರಾತ್ಮಕವಾಗಿ ಆಯ್ಕೆ ಮಾಡಲು ಪ್ರಾರಂಭಿಸಿದರೆ, ನಾವು ಬದಲಾಗಬಹುದು. ಪ್ರತಿಯೊಂದು ಸಂದರ್ಭಗಳಲ್ಲಿ ಸಕಾರಾತ್ಮಕವಾಗಿ ಚಿಂತಿಸುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ನಾವು ಸಂಪೂರ್ಣವಾಗಿ ಹೊಸ ಪ್ರಪಂಚವನ್ನು ಅನುಭವಿಸಬಹುದು. ಸಕಾರಾತ್ಮಕ ಯೋಜನೆಗಳು ನಮ್ಮ ಆರೋಗ್ಯಕರ ಜೀವನಕ್ಕೂ ಸಹಕಾರಿಯಾಗಿವೆ.

ಮನುಷ್ಯನೆಂದ ಮೇಲೆ ಸುಖ, ದು:ಖ, ಧೈರ್ಯ, ಭಯ, ಕೋಪ, ಪ್ರೀತಿ, ದ್ವೇಷ, ತೃಪ್ತಿ -ಅತೃಪ್ತಿ , ಕೀಳರಿಮೆ ಅಹಂಕಾರ ಇದ್ದೇ ಇರುತ್ತದೆ. ಕಷ್ಟ -ನೋವು ಮತ್ತು ಲಾಭ- ನಷ್ಟದ ಜತೆಗೆ ಸೋಲು- ಗೆಲುವು ಮತ್ತು ಯಶಸ್ಸು ನಿರಾಶೆಗಳೂ ಇದೆ. ಈ ನಕಾರಾತ್ಮಕ ಭಾವನೆಗಳನ್ನು ಸರಿಯಾಗಿ ನಿಭಾಯಿಸದಿದ್ದರೆ ದೈಹಿಕ ಮತ್ತು ಮಾನಸಿಕ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಇವುಗಳಿಂದ ಹೊರಬರಲು ಸಕಾರಾತ್ಮಕ ಚಿಂತನೆಯೇ ದಾರಿ. ಸಣ್ಣಪುಟ್ಟ ಸಂಗತಿಗಳಿಗೆ. ಅನುಕೂಲತೆಗಳಿಗೆ ಸಂತೋಷಪಡಿ. ನಕಾರಾತ್ಮಕ ಆಲೋಚನೆಗಳನ್ನು ಹಾಗೂ ಅನುಭವಗಳನ್ನು ಬದಲಿಸಿ ಸಕಾರಾತ್ಮಕವಾಗಿ ಆಶಾವಾದಿಯಾಗಿ ಯೋಚಿಸಿ ಮತ್ತು ಕಾರ್ಯಪ್ರವೃತ್ತರಾಗಿ ವಾಸ್ತವಿಕತೆಯನ್ನು , ಸತ್ಯವನ್ನು ಒಪ್ಪಿಕೊಳ್ಳಿ ಮತ್ತು ಅದಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸಿ. ಎಲ್ಲರಿಗೆ ಪ್ರೀತಿ , ವಾತ್ಸಲ್ಯ, ಸ್ನೇಹವನ್ನು ಕೊಡಿ. ನಾನು ಏನೂ ಅಲ್ಲ ನಾನೇ ಎಲ್ಲಾ ಎಂಬುವುದನ್ನು ಬಿಟ್ಟು ನನ್ನಿಂದಲೂ ಸಾಧ್ಯವಿದೆ ಎಂದು ಮುಂದುವರಿಯುವುದೇ ಸಕಾರಾತ್ಮಕ ಚಿಂತನೆ. ಈ ಸಕಾರಾತ್ಮಕ ಮನೋಭಾವನೆ ಕುರಿತು ಮಕ್ಕಳಲ್ಲೂ ಅರಿವು ಮೂಡಿಸಬೇಕು.

ಸಕಾರಾತ್ಮಕ ಚಿಂತನೆಯ ಪ್ರಭಾವಗಳು
·  ಆತ್ಮವಿಶ್ವಾಸ ಹೆಚ್ಚಿಸುವುದು
·  ಮಾನಸಿಕ ಒತ್ತಡ ಕಡಿಮೆಯಾಗುವುದು
·  ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಲು
·  ಸಂಶೋಧನೆಗಳ ಪ್ರಕಾರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
·  ಸುದೀರ್ಘ‌ ಮತ್ತು ಸಂತೋಷದ ಜೀವನವನ್ನು ಅನುಭವಿಸಬಹುದು.
·  ಶಾಂತ ಚಿತ್ತ ಮನಸ್ಸು ಮತ್ತು ನಿದ್ರೆ
·  ನಾವು ಸಕಾರಾತ್ಮಕವಾಗಿ ಯೋಚಿಸಿದಾಗ ನಮ್ಮ ಮಿದುಳಿನಿಂದ ಎಂಡಾರ್ಫಿನ್‌ ಎಂಬ ಹಾರ್ಮೋನ್‌ ಅನ್ನು ಬಿಡುಗಡೆ ಮಾಡುತ್ತದೆ. ಅದು ನಮ್ಮ ದೇಹದ ಉತ್ತಮ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.

-  ಡಾ| ರೇಷ್ಮಾ ಭಟ್‌, ಬೆಂಗಳೂರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.