ವ್ಯಾಯಾಮದ ಅನಂತರ ಇರಲಿ ಈ ಹವ್ಯಾಸ


Team Udayavani, Jun 4, 2019, 6:00 AM IST

r-18

ವ್ಯಾಯಾಮ ಆರೋಗ್ಯಕರ ಅಭ್ಯಾಸಕ್ಕೆ ಪ್ರಮುಖ ಮಾರ್ಗ ಸೂಚಿ. ವ್ಯಾಯಾಮಗಳ ಚಟುವಟಿಕೆ ಪೂರ್ವ ಮತ್ತು ವ್ಯಾಯಾಮಗಳ ಬಳಿಕ ದೇಹ ದಣಿದಿರುವುದು ಸಹಜ .ಆ ನಿಟ್ಟಿನಲ್ಲಿ ವ್ಯಾಯಾಮ ಚಟುವಟಿಕೆಯ ಬಳಿಕ ಶರೀರದ ಅಂಗಾಂಗಳಿಗೆ ಸರಿಯಾದ ವಿಶ್ರಾಂತಿ ಅಗತ್ಯವಾಗಿದೆ. ವ್ಯಾಯಾಮ ಕೊನೆಗೊಳಿಸಿದ ಕೂಡಲೇ ದಿನನಿತ್ಯದ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಸಲ್ಲ. ವ್ಯಾಯಾಮದ ಅನಂತರ ದೇಹಕ್ಕೆ ಕೊಂಚ ಹೊತ್ತು ವಿಶ್ರಾಂತಿಯ ಅಗತ್ಯವಿರುತ್ತದೆ. ಹೀಗಾಗಿ ವ್ಯಾಯಾಮ ಕೊನೆಗೊಳಿಸಿದ ಕೂಡಲೇ ಉಳಿದ ಕಾರ್ಯಗಳನ್ನು ಕೈಗೆತ್ತಿಕೊಳ್ಳಬಾರದು.

ಸ್ಟ್ರೇಚ್‌- ವಾರ್ಮ್ಅಪ್‌
ವ್ಯಾಯಮದ ಬಳಿಕ 5 ರಿಂದ 10 ನಿಮಿಷಗಳ ಕಾಲ ಸ್ಟ್ರೇಚ್‌- ವಾರ್ಮ್ ಅಪ್‌ ನಂತಹ ಅಭ್ಯಾಸವು ಶರೀರದ ಅಂಗಾಂಗಗಳ ಸಡಿಲತೆ ಮತ್ತು ಸ್ನಾಯುಗಳ ಸೆಳೆತಗಳ ನಿವಾರಣೆ, ರಕ್ತದ ಪರಿಚಲನೆಗೆ ಸಹಾಯಕಾರಿಯಾದಿವೆ. ನೆಕ್‌ ಟಿಲ್ಟ್ , ನೆಕ್‌ ರೊಟೇಷನ್‌, ಹೀಪ್‌ ರೊಟೇಶನ್‌, ಆರ್ಮ್ ರೊಟೇಶನ್‌ ಮೊದಲಾದವುಗಳು ಪ್ರಮುಖವಾದ ಸ್ಟ್ರೇಚ್‌- ವಾರ್ಮ್ಅಪ್‌ಗ್ಳು.

ಕೂಲ್‌ ಡೌನ್‌
ಜಾಗಿಂಗ್‌, ರನ್ನಿಂಗ್‌ ಮೊದಲಾದ ವ್ಯಾಯಮಗಳ ಮುಕ್ತಾಯ ಹಂತದಲ್ಲಿ ಒಮ್ಮಿಂದೊಮ್ಮೆಗೆ ಮುಗಿಸುವ ಬದಲು ನಿಧಾನಗತಿಯಲ್ಲಿ ಮುಂದುವರಿಸುತ್ತಾ ಕೊನೆಗೆ ಸಮಾಪ್ತಿ ಗೊಳ್ಳಿಸುವುದು ಪರಿಣಾಮಕಾರಿ ವಿಧಾನ ವಾಗಿದೆ. ರನ್ನಿಂಗ್‌ ಮಾಡುತ್ತಿರುವವರು ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ವೇಗದ ಗತಿಯನ್ನು ನಿಧಾನಗೊಳಿಸಿ ಜಾಗಿಂಗ್‌ ರೀತಿಯಲ್ಲಿ ಸ್ವಲ್ಪ ಸಮಯ ಓಡಿ ಕೊನೆಗೊಳಿಸುವುದು ಒಳ್ಳೆಯದು. ಒಮ್ಮೆಗೇ ವ್ಯಾಯಾಮ ನಿಲ್ಲಿಸಿದ್ದಲ್ಲಿ ಸ್ನಾಯುಗಳ ಮೇಲೆ ಒತ್ತಡ ಬೀಳುವುದು. ಇದರಿಂದ ದೇಹಕ್ಕೆ ಸಮಸ್ಯೆಗಳಾವುದು. ಜಾಗಿಂಗ್‌, ರನ್ನಿಂಗ್‌ ಅವುಗಳನ್ನು ಕೂಲ್‌ಡೌನ್‌ನಲ್ಲಿ ಕೊನೆಗೊಳಿಸುವುದು ಅಗತ್ಯ

ನೀರು ಆದಷ್ಟು ಬಳಸಿ
ಚಟುವಟಿಕೆಯಿಂದ ದೇಹದ ನೀರಿನಂಶ ಕಡಿಮೆಯಾಗುವುದು ಸಹಜ.ಹೀಗಾಗಿ ಸಾಕಷ್ಟು ನೀರು ಕುಡಿಯುವ ಅಗತ್ಯವಿದೆ. ಇದರೊಂದಿಗೆ ವ್ಯಾಯಾಮದ ಅನಂತರ ಕೊಂಚ ಸಮಯ ವಿಶ್ರಾಂತಿ ತೆಗೆದುಕೊಂಡು ಬಳಿಕ ಸ್ನಾನ ಮಾಡಬೇಕು. ಚಟುವಟಿಕೆಯ ವೇಳೆ ಸಾಕಷ್ಟು ಬೆವರು ಹೊರಬರುವ ಕಾರಣ ಬ್ಯಾಕ್ಟೇರಿಯಗಳ ಉತ್ಪತ್ತಿಯಾಗಿರುತ್ತವೆ. ವ್ಯಾಯಾಮದ ಅನಂತರ ಸ್ನಾನ ಮಾಡುವುದು ಮುಖ್ಯ.  ಆಹಾರಗಳು ವ್ಯಾಯಾಮ ಮುಗಿದ ಅನಂತರ ದೇಹ ಸಾಕಷ್ಟು ದಣಿಯುತ್ತದೆ. ಕಾಬೋಹೈಡ್ರೇಟ್, ಫೈಬರ್‌, ಬೀಟಾ-ಕ್ಯಾರೋಟಿನ್‌, ವಿಟಮಿನ್‌ ಸಿ, ಮ್ಯಾಂಗನೀಸ್‌ ಮತ್ತು ಪೊಟ್ಯಾಶಿಯಂಯುಕ್ತ ಆಹಾರ ಸೇವನೆ ಅಗತ್ಯ

-   ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.