ಆರೋಗ್ಯ ವೃದ್ಧಿಗೆ ತುಳಸಿ


Team Udayavani, Oct 12, 2020, 9:17 AM IST

j-2

ಭಾರತೀಯ ಪರಂಪರೆಯಲ್ಲಿ ತುಳಸಿ ಶ್ರೇಷ್ಠ ಸ್ಥಾನವನ್ನು ಹೊಂದಿದೆ. ಹಾಗಾಗಿಯೇ ಮುಕ್ಕೋಟಿ ದೇವತೆ ನೆಲೆಸಿದೆ ಎಂದು ನಂಬಲಾಗಿರುವ ತುಳಸಿ ಕೇವಲ ನಂಬಿಕೆಯ ಭಾಗವಾಗಿ ಮಾತ್ರವಿರದೆ ಅದರೊಂದಿಗೆ ದೇಹದ ಆರೋಗ್ಯ ವೃದ್ಧಿಗೂ ಉಪಯುಕ್ತವಾಗುವ ಹಲವಾರು ಪೋಷಕಾಂಶಗಳು ಇದರಲ್ಲಿ ಕಾಣಬಹುದು. ಇದರಲ್ಲಿ ಹಲವಾರು ಅದ್ಭುತ ಔಷಧೀಯ ಗುಣಗಳಿರುವುದನ್ನು ಕಾಣಬಹುದು. ತುಳಸಿಯ ಬೇರು, ಬೀಜ, ಎಲೆ ಎಲ್ಲ ಅಂಶವು ನೈಸರ್ಗಿಕ ಪೋಷಣೆಯನ್ನು ಹೊಂದಿವೆ. ವಿಟಮಿನ್‌ ಎ, ಸಿ, ಕ್ಯಾಲ್ಸಿಯಂ, ಕಬ್ಬಿಣಾಂಶ ಅಪಾರ ಪ್ರಮಾಣದಲ್ಲಿದ್ದು,ಹಲವಾರು ರೋಗಗಳಿಗೆ ಇದೊಂದು ರಾಮಬಾಣದಂತೆ ಕಾರ್ಯನಿರ್ವಹಿಸುತ್ತದೆ.

ದುರ್ವಾಸನೆ ನಿವಾರಣೆ
ಸಿಕ್ಕ ಸಿಕ್ಕ ಆಹಾರ ಬಾಯಿಯ ದುರ್ವಾಸನೆಗೂ ಕಾರಣವಾಗಿ ಸಾರ್ವಜನಿಕ ವ್ಯವಹಾರ, ಮುಕ್ತ ಚರ್ಚೆಯಲ್ಲಿ ನಮ್ಮನ್ನು ತೋಡಗುವಾಗ ಮುಜುಗರಕ್ಕೆ ಎಡೆಮಾಡಿಕೊಡುತ್ತದೆ. ಈ ಕಾರಣದಿಂದ ದಿನಾ ತುಳಸಿ ಎಲೆಯನ್ನು ಜಗಿಯುತ್ತಿದ್ದರೆ ಬಾಯಿಯ ದುರ್ವಾಸನೆ ಇರಲಾರದು.

ಡಯಾಬಿಟಿಸ್‌ ನಿಯಂತ್ರಣ
ತುಳಸಿ ಗಿಡದ ರಸವನ್ನು ಸೇವಿಸುವುದರಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಾಧ್ಯವಿದೆ. ಇದು ದೇಹದಲ್ಲಿ ಇನ್ಸುಲಿನ್‌ ಮಟ್ಟವನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ. ತುಳಸಿ ಎಲೆಯನ್ನು ಒಣಗಿಸಿ ಪುಡಿಯ ರೂಪದಲ್ಲಿ ಅಥವಾ ಹಾಗೆಯೇ ರಸವನ್ನು ಕೂಡಾ ಸೇವನೆ ಮಾಡಿ ಸಕ್ಕರೆ ಕಾಯಿಲೆಗೆ ಪರಿಹಾರ ಕಂಡುಕೊಳ್ಳಬಹುದು. ಹೀಗೆ ಮಾಡುವುದರಿಂದ ದೇಹದಲ್ಲಿರುವ ಇನ್ಸುಲಿನ್‌ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

ಹಲ್ಲಿನ ಸಮಸ್ಯೆ ನಿವಾರಣೆಗೆ
ಹಲ್ಲು ನೋವು, ಬಾತುವುದು, ಹಲ್ಲುಕುಳಿ ನೋವು ಮುಂತಾದ ಸಮಸ್ಯೆ ನಿವಾರಣಗೆ ತುಳಸಿ ರಸವನ್ನು ಉಪಯೋಗಿಸಬೇಕು. ತುಳಸಿ ಎಲೆಯನ್ನು ಒಣಗಿಸಿ ಪುಡಿ ಮಾಡಿ ಬಳಸಬಹುದು ಇಲ್ಲವೆ ರಸವನ್ನು ಹಾಗೆಯೇ ಕೂಡ ಬಳಸಬಹುದು. ಎಲೆಗೆ ಉಪ್ಪು, ಸಾಸಿವೆ ಎಣ್ಣೆಯನ್ನು ಬಳಸಿ ಪೇಸ್ಟ್‌ ರೂಪದಲ್ಲಿ ಕೂಡ ಉಪಯೋಗಿಸುವುದು ಹಲ್ಲಿನ ಸಮಸ್ಯೆ ನಿವಾರಿಸಲು ಸಾಧ್ಯವಾಗಿದೆ.

ಅಜೀರ್ಣ ಸಮಸ್ಯೆ ನಿಯಂತ್ರಣಕ್ಕೆ
ಜೀರ್ಣ ಶಕ್ತಿ ಮಾನವ ದೇಹದಲ್ಲಿ ಬಹುಮುಖ್ಯ ಪಾತ್ರವನ್ನು ನಿರ್ವಹಿಸುತ್ತಿದ್ದು ಉತ್ತಮ ಜೀರ್ಣಕ್ರಿಯೆಯಿಂದ ದೇಹವು ಆರೋಗ್ಯಪೂರ್ಣವಾಗಿರಲು ಸಾಧ್ಯ. ತುಳಸಿ ಎಲೆಗೆ ಜೇನುತುಪ್ಪ ಬೇರೆಸಿ ಸೇವಿಸುವುದು, ಎಲೆಯನ್ನು ನೀರಿನಲ್ಲಿ ಕುದಿಸಿ ಕೂಡಾ ನೀವು ತುಳಸಿಯ ಪೋಷಕಾಂಶಗಳನ್ನು ಸೇವಿಸಬಹುದಾಗಿದೆ. ಕಣ್ಣು, ಗಾಯಗಳಿಗೂ ತುಳಸಿ ಉತ್ತಮ.

-ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.