ಕಬ್ಬಿಣಾಂಶವಿರುವ ತರಕಾರಿಗಳು


Team Udayavani, Nov 5, 2019, 3:40 AM IST

zz-39

ಆಹಾರದಲ್ಲಿ ತರಕಾರಿಗಳ ಸೇವನೆ ಅತೀ ಅಗತ್ಯ. ಹೆಚ್ಚಿನ ಎಲ್ಲ ತರಕಾರಿಗಳಲ್ಲಿ ಬೇರೆ ಬೇರೆಯದ್ದಾದ ವಿಟಮಿನ್‌ ಹಾಗೂ ಪ್ರೊಟೀನ್‌ ಅಂಶಗಳಿದ್ದು ಇದು ದೇಹದ ಆರೋಗ್ಯವನ್ನು ವೃದ್ಧಿಸುತ್ತದೆ. ದೇಹದಲ್ಲಿ ಮುಖ್ಯವಾಗಿ ಬೇಕಾಗಿರುವ ಪ್ರೊಟೀನ್‌ಗಳಲ್ಲಿ ಕಬ್ಬಿಣಾಂಶವೂ ಒಂದು. ಅದರ ಕೊರತೆಯಿಂದ ಹಲವಾರು ರೋಗಗಳು ಕಾಣಿಸಿಕೊಳ್ಳುತ್ತವೆ. ಸುಸ್ತು, ತಲೆನೋವು, ಬಳಲಿಕೆ, ಕೂದಲು ಉದುರುವುದು, ಚರ್ಮದ ಕಾಂತಿ ಕಡಿಮೆಯಾಗುವುದು, ನಿಶ್ಶಕ್ತಿ ಈ ಮೊದಲಾದ ರೋಗಗಳು ಉಂಟಾಗಲು ದೇಹದಲ್ಲಿ ಕಬ್ಬಿಣಾಂಶದ ಕೊರತೆಯೇ ಮುಖ್ಯಕಾರಣ. ತರಕಾರಿಗಳಲ್ಲಿ ಕಬ್ಬಿಣಾಂಶವು ಅಧಿಕವಾಗಿದ್ದು ಅವುಗಳನ್ನು ಹೆಚ್ಚಾಗಿ ಸೇವಿಸುವುದರಿಂದ ರೋಗಗಳಿಂದ ಮುಕ್ತಿ ಪಡೆಯಬಹುದು.

ದವಸ-ಧಾನ್ಯ: ಬಟಾಣಿ, ಕಡ್ಲೆ, ಪಚ್ಚೆಹೆಸರು ಮೊದಲಾದ ದವಸದಾನ್ಯಗಳಲ್ಲಿ ಕಬ್ಬಿಣಾಂಶವು ಅಧಿಕವಾಗಿದ್ದು, ಅವುಗಳನ್ನು ಬೆಳಗ್ಗೆ ಎದ್ದು ಸೇವಿಸುವುದಂದ ಆರೋಗ್ಯ ಹೆಚ್ಚಿಸಿಕೊಳ್ಳಬಹುದು. ದವಸದಾನ್ಯಗಳನ್ನು ರಾತ್ರಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಎದ್ದು ಹಾಗೆಯೇ ಸೇವಿಸಬಹುದು. ಅಥವಾ ಅದನ್ನು ಬೇಯಿಸಿಕೊಂಡು ಸೇವಿಸಬಹುದು.

ಬದನೆ: ಕಬ್ಬಿಣಾಂಶವಿರುವ ಮತ್ತೂಂದು ತರಕಾರಿ ಬದನೆ. ಇದನ್ನು ಗೊಜ್ಜು ಮಾಡಿಕೊಂಡು ಅಥವಾ ಸುಟ್ಟ ಬದನೆಯ ಚಟ್ನಿ ಮಾಡಿಕೊಂಡು ಸೇವಿಸಬಹುದು. ಬೀನ್ಸ್‌: ಬೇಯಿಸಿದ ಒಂದು ಕಪ್‌ ಬೀನ್ಸ್‌ನಲ್ಲಿ 4.4ರಿಂದ 6.3 ಮಿಲಿ ಗ್ರಾಂನಷ್ಟು ಕಬ್ಬಿಣಾಂಶವಿರುತ್ತದೆ. ಇದನ್ನು ತಿಂಡಿಯ ಜತೆಗೆ ಅಥವಾ ಇತರ ಕೆಲವು ಖಾದ್ಯ, ಸೂಪ್‌ನಲ್ಲಿ ಹಾಕಿಕೊಂಡು ಸೇವಿಸಬಹುದು.

ಟೊಮೇಟೊ:ಹೆಚ್ಚಿನ ಎಲ್ಲ ಅಡುಗೆಗಳಲ್ಲಿಯೂ ಟೊಮೇಟೊ ಇದ್ದೇ ಇರುತ್ತದೆ. ಅದರಲ್ಲೂ ಧಾರಾಳವಾಗಿ ಕಬ್ಬಿಣಾಂಶವಿದ್ದು, ಸೂಪ್‌ ಅಥವಾ ಚಪಾತಿಯ ಜತೆಗೆ ಇದನ್ನು ಸೇವಿಸಬಹುದು. ಇದರಲ್ಲಿ 3.9 ಮಿಲಿಗ್ರಾಂನಷ್ಟು ಕಬ್ಬಿಣದ ಅಂಶವಿರುತ್ತದೆ. ಹೀಗೆ ಹೆಚ್ಚಿನ ಎಲ್ಲ ತರಕಾರಿಗಳಲ್ಲಿ ಕಬ್ಬಿಣಾಂಶವು ಅಧಿಕವಾಗಿರುತ್ತದೆ. ದಿನನಿತ್ಯ ಸೇವನೆ ಮಾಡುವುದರಿಂದ ರೋಗಗಳಿಂದ ದೂರವಿರಬಹುದು.

ಸೊಪ್ಪು
ಬಸಳೆ, ಹರಿವೆ ಮೊದಲಾದ ಸೊಪ್ಪುಗಳಲ್ಲಿ ಅಧಿಕ ವಿಟಮಿನ್‌ಗಳಿವೆ. ಇವುಗಳು ಎಲ್ಲ ಕಡೆ ಬೆಳೆಯುವುದರಿಂದ ಅದಕ್ಕೆ ಬಳಸುವ ಕೀಟನಾಶಕದ ಪ್ರಮಾಣವೂ ಕಡಿಮೆ ಇರುತ್ತದೆ. ಇವುಗಳನ್ನು ಸೂಪ್‌ ಮಾಡಿ ಕುಡಿಯುವುದರಿಂದ ದೇಹಕ್ಕೆ ಒಳಿತು.

– ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.