ತೂಕ ಇಳಿಸುವ ಬಿಲ್ವ ಜ್ಯೂಸ್‌


Team Udayavani, Jun 14, 2019, 4:02 PM IST

b-33

ದೇವರ ಪೂಜೆಗೆ ಅದರಲ್ಲೂ ಶಿವನಿಗೆ ಪ್ರಿಯವಾದ ಬಿಲ್ವಪತ್ರೆ ಭಾರತೀಯ ಸಂಸ್ಕೃತಿ, ಸಂಪ್ರದಾಯದಲ್ಲಿ ವಿಶೇಷ ಸ್ಥಾನಮಾನವನ್ನು ಗಳಿಸಿದೆ. ಇದು ಕೇವಲ ಪೂಜೆಗೆ ಮಾತ್ರವಲ್ಲ, ದೇಹದ ಆರೋಗ್ಯಕ್ಕೂ ಉಪಯುಕ್ತವಾಗಿದೆ. ಬಿಲ್ವಪತ್ರೆ ಮರ ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದ್ದ ಮಾನವನ ಆರೋಗ್ಯಕ್ಕೆ ಪೂರಕವಾಗಿದೆ. ಬಿಲ್ವ ಮರದ ಹಣ್ಣಿನಲ್ಲೂ ಆರೋಗ್ಯವರ್ಧಕ ಅಂಶಗಳಿವೆ. ಇಂಗ್ಲಿಷ್‌ನಲ್ಲಿ ವುಡ್‌ ಆ್ಯಪಲ್‌ ಎಂದು ಕರೆಯುವ ಬಿಲ್ವ ಹಣ್ಣಿನ ಆರೋಗ್ಯ ಪ್ರಯೋಜನಗಳ ಕುರಿತು ಸಾಕಷ್ಟು ಮಂದಿಗೆ ತಿಳಿದಿಲ್ಲ. ಈ ಔಷಧೀಯ ಮರದ ಪ್ರಮುಖ ಗುಣವೆಂದರೆ ತೂಕ ಇಳಿಕೆಗೆ ನೆರವಾಗುವುದು. ಬಿಲ್ವ ಹಣ್ಣಿನ ರಸದಿಂದ ದೇಹದಲ್ಲಿರುವ ಕೊಬ್ಬನ್ನು ಕರಗಿಸಿಕೊಳ್ಳಬಹುದು. ಅದು ಹೇಗೆ ಎಂಬ ಮಾಹಿತಿ ಇಲ್ಲಿದೆ ಓದಿ.

ಜೀರ್ಣಕ್ರಿಯೆಗೆ ಸಹಕಾರಿ
ಈ ಹಣ್ಣಿನಲ್ಲಿ ಫೈಬರ್‌ ಹೇರಳವಾಗಿದ್ದು ಕರುಳುಗಳ ಮೂಲಕ ತ್ಯಾಜ್ಯದ ಮೃದುವಾದ ಚಲನೆಗೆ ಸಹಕಾರಿಯಾಗಿದೆ. ಮಲಬದ್ಧತೆ ತಡೆಯುವಲ್ಲಿ ಸಹಾಯ ಮಾಡುತ್ತದೆ. ಸಂಶೋಧನೆಗಳು ಫೈಬರ್‌ ಸೇವನೆ ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಕಡಿಮೆಗೊಳಿಸುತ್ತದೆ ಎಂಬುದನ್ನು ಸಾಬೀತು ಪಡಿಸಿವೆ.

ನೈಸರ್ಗಿಕ ಸಿಹಿಯ ಅಂಶ
ಬೇಸಗೆ ಶಾಖದಿಂದ ದೇಹ ತಂಪಾಗಿಸಲು ಪರಿಪೂರ್ಣ ಪಾನೀಯವಲ್ಲದಿದ್ದರೂ ನೈಸರ್ಗಿಕ ಸಿಹಿ ಅಂಶವನ್ನು ಹೊಂದಿದೆ. ತೂಕ ಕಳೆದುಕೊಳ್ಳಲು ಇದು ಸೂಕ್ತ. ರುಚಿ ಹೆಚ್ಚಿಸಲು ರಸಕ್ಕೆ ಹೆಚ್ಚುವರಿ ಸಕ್ಕರೆಯನ್ನು ಸೇರಿಸುವ ಅಗತ್ಯವಿಲ್ಲ. ತೂಕ ಇಳಿಕೆಗೆ ಹೆಚ್ಚು ಸಕ್ಕರೆ ಎಂದಿಗೂ ಪೂರಕವಲ್ಲ.

ಕ್ಯಾಲೋರಿಗೆ ಗುಡ್‌ಬೈ
ವ್ಯಾಯಾಮದ ಅನಂತರ ಎನರ್ಜಿ ಪಾನೀಯಕ್ಕಾಗಿ ಉತ್ತಮ ನೈಸರ್ಗಿಕ ಪಾನೀಯ ಹುಡುಕುತ್ತಿದ್ದರೇ ಈ ಹಣ್ಣಿನ ರಸವನ್ನು ಆಯ್ದುಕೊಳ್ಳಿ. ಫೈಬರ್‌ ಅಂಶವಿರುವ ಈ ಹಣ್ಣಿನ ರಸ ಕ್ಯಾಲೋರಿ ತಗ್ಗಿಸುತ್ತದೆ.ದೇಹ‌ದಲ್ಲಿನ ಆರಂಭಿಕ ನೀರಿನ ತೂಕವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. 250 ಎಂಎಲ್‌ ನಷ್ಟು ರಸ ಸುಮಾರು 140-150 ಕ್ಯಾಲೋರಿ ಹೊಂದಿದೆ. ಶಕ್ತಿ ಹೆಚ್ಚಳ ಒಂದು ಲೋಟದಷ್ಟು ಬಿಲ್ವ ಹಣ್ಣಿನ ರಸ ಟ್ಯಾನಿನ್‌, ಕ್ಯಾಲ್ಸಿಯಮ್‌, ಪಾಸ್ಫರಸ್‌, ಪ್ರೊಟೀನ್‌, ವಿಟಮಿನ್‌ ಸಿ ಹಾಗೂ ಕಬ್ಬಿಣದಂತ ಪೋಷಕಾಂಶಗಳಿಂದ ಕೂಡಿರುವುದರಿಂದ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಈ ಹಣ್ಣಿನ ರಸ ಹೊಟ್ಟೆ ಪೂರ್ಣವಾಗಿರುವ ಅನುಭವವನ್ನು ನೀಡುತ್ತದೆ.

-   ಆರ್‌.ಕೆ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.