ತೂಕ ಇಳಿಸುವ ಮಖಾನ


Team Udayavani, Jul 16, 2019, 5:16 AM IST

w

ಇಂಗ್ಲಿಷ್‌ನಲ್ಲಿ ಫಾಕ್ಸ್‌ ನಟ್ಸ್‌ ಎಂದು ಕರೆಸಿಕೊಳ್ಳುವ ಮಖಾನ ರುಚಿಯಾದ ತಿಂಡಿಗೆ ಮಾತ್ರವಲ್ಲ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಪದಾರ್ಥ. ಆರೋಗ್ಯಕರ ತಿಂಡಿಗಳಲ್ಲಿ ಇತ್ತೀಚೆಗೆ ಮಖಾನ ಕೂಡ ಒಂದಾಗಿ ಬದಲಾಗಿದೆ. ಸುವಾಸನೆಯಿಂದ ಹಿಡಿದು ಹುರಿದ ಮಖಾನ ವರೆಗೂ ಮಾರುಕಟ್ಟೆಯಲ್ಲಿ ಇದರ ತಿಂಡಿಗಳು ಲಭ್ಯವಿವೆ. ಈ ಆರೋಗ್ಯಕರ ಮಖಾನದ ಇನ್ನೊಂದು ಪ್ರಮುಖ ಲಕ್ಷಣ ಕಂಡುಬಂದಿದೆ. ಅದೇ ತೂಕ ಇಳಿಕೆ. ಹೌದು ಮಖಾನ ದೇಹದ ತೂಕ ಇಳಿಕೆ ಒಂದು ಉತ್ತಮ ಪದಾರ್ಥ. ಮನೆಯಲ್ಲೇ ತಯಾರಿಸಿದ ತಿಂಡಿಗಳನ್ನು ಸೇವಿಸುವುದು ದೇಹದ ತೂಕ ಇಳಿಕೆ ಹೆಚ್ಚು ಪ್ರಯೋಜನಕಾರಿ.

ಕ್ಯಾಲೋರಿ
50 ಗ್ರಾಮ್‌ ಒಣ ಹಾಗೂ ಹುರಿದ ಮಖಾನದಲ್ಲಿ ಸ್ಯಾಚುರೇಟೆಡ್‌ ಕೊಬ್ಬು ಅಥವಾ ಸೋಡಿಯಂ ಇಲ್ಲದೆ 180 ಕ್ಯಾಲೋರಿಗಳಿವೆ. ಹೀಗಾಗಿ ಇದು ಕಡಿಮೆ ಕ್ಯಾಲೋರಿ ಇರುವ ಆಹಾರ. ಇದೇ ಕಾರಣ ತೂಕ ಇಳಿಕೆಯ ಡಯಟ್‌ನಲ್ಲಿ ಇದಕ್ಕೆ ಪ್ರಾಮುಖ್ಯತೆ ನೀಡಲಾಗಿದೆ.

ಪೋಷಕಾಂಶಗಳು
ಮಖಾನ ಪ್ರೊಟಿನ್‌ ಹಾಗೂ ಉತ್ತಮ ಕಾಬೋìಹೈಡ್ರೇಟ್‌ಗಳನ್ನು ಹೇರಳವಾಗಿ ಹೊಂದಿದೆ. ಕ್ಯಾಂಪ್ಪೆರಾಲ್‌ ಎಂಬ ಫ್ಲೇವನಾಯ್ಡ ಅನ್ನು ಹೊಂದಿರುವ ಮಖಾನ ವಯಸ್ಸಾಗುವಿಕೆ ಹಾಗೂ ಊರಿಯೂತದ ವಿರುದ್ಧ ಹೋರಾಡುತ್ತದೆ. ಅಂಟು ರಹಿತವಾಗಿದ್ದು, ಮ್ಯಾಗ್ನೇಶಿಯಂ ಅಧಿಕವಾಗಿದೆ. ಹೃದಯ ರೋಗಿಗಳಿಗೆ ಸೂಕ್ತ ಆಹಾರ. ಕಾಬೋìಹೈಡ್ರೇಟ್‌ಗಳಿಂದ ಶ್ರೀಮಂತವಾಗಿರುವುದರಿಂದ ಈ ಪಫ್x ಕಮಲದ ಬೀಜಗಳಲ್ಲಿ ಸಾಮಾನ್ಯ ಆಹಾರವಾದ ಬ್ರೆಡ್‌ ಮತ್ತು ಅಕ್ಕಿಗಿಂತ ಜಿಐ ಸೂಚ್ಯಂಕವು ಕಡಿಮೆಯಿದೆ. ಕಬ್ಬಿಣದ ಅಂಶದಿಂದಲೂ ಸಮೃದ್ಧವಾಗಿದೆ. ಇದು ರಕ್ತದಲ್ಲಿ ಹಿಮೋಗ್ಲೋಬಿನ್‌ ರಚನೆಗೆ ಮುಖ್ಯವಾಗಿದೆ.

ತೂಕ ಇಳಿಕೆಗೆ ಮಖಾನ
ಕೊಲೆಸ್ಟ್ರಾಲ್‌ ಹಾಗೂ ಸಾಚ್ಯುರೇಟೆಡ್‌ ಕೊಬ್ಬು ಇಲ್ಲದಿರುವುದು ದೇಹದ ತೂಕ ಇಳಿಕೆಗೆ ಪೂರಕವಾದ ಆಹಾರ. ಕಡಿಮೆ ಜಿಐ ಸೂಚ್ಯಂಕ ಇರುವುದು ಹೊಟ್ಟೆ ಸಂಪೂರ್ಣಗೊಂಡ ಭಾವ ನೀಡುವುದರಿಂದ ಹಸಿವಾಗದಂತೆ ಮಾಡುತ್ತದೆ. ಆಯುರ್ವೇದದ ಪ್ರಕಾರ ಮಖಾನ ದೇಹದ ತೂಕ ಇಳಿಕೆ ಮಾತ್ರವಲ್ಲದೆ ಕಿಡ್ನಿಯನ್ನು ಸುಸ್ಥಿತಿಯಲ್ಲಿಡಲು ಸಹಕಾರಿಯಾಗಿದೆ.

ಬೇರೆ ಪ್ರಯೋಜನಗಳು
1 ವಯಸ್ಸಾಗದಂತೆ ತಡೆಯುತ್ತದೆ.
2 ಆರೋಗ್ಯಕರ ಹೃದಯಕ್ಕೆ ಸಹಕಾರಿ.
3 ನಿದ್ರಾಹೀನತೆ ಕಡಿಮೆಗೊಳಿಸುವುದು.
4 ಬಂಜೆತನ ನಿವಾರಣೆ.

-  ಆರ್‌.ಕೆ


ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.