ಚಳಿಗಾಲ, ಆಹಾರದಲ್ಲಿರಲಿ ಹೆಚ್ಚು ತರಕಾರಿ


Team Udayavani, Jan 15, 2019, 8:01 AM IST

15-january-12.jpg

ತಾಪಮಾನ ಇಳಿಕೆಯಾಗುತ್ತಿದ್ದಂತೆ ಹೆಚ್ಚಿನ ಜನರ ತೂಕ ಹೆಚ್ಚಳವಾಗುತ್ತಾ ಹೋಗುತ್ತದೆ. ಇದಕ್ಕೆ ಮುಖ್ಯ ಕಾರಣ ಚಳಿಗಾಲದ ಸಂದರ್ಭದಲ್ಲಿನ ಹೆಚ್ಚು ಆಹಾರ ಸೇವನೆ ಹಾಗೂ ಹೆಚ್ಚು ಓಡಾಟ ನಡೆಸದೇ ಇರುವುದು. ಈ ಅಭ್ಯಾಸದಿಂದಾಗಿ ಪ್ರಮುಖವಾಗಿ ಹೊಟ್ಟೆಯ ಸುತ್ತ ಹೆಚ್ಚು ಕೊಬ್ಬಿನಾಂಶ ಶೇಖರಣೆಯಾಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಕೊಬ್ಬಿನಾಂಶವಿರುವ ಆಹಾರ, ತಾಜಾಹಣ್ಣುಗಳು, ತರಕಾರಿಗಳ ಸೇವೆನೆಯಿಂದ ದೇಹದ ತೂಕ ಹೆಚ್ಚಾಗುತ್ತಿರುವುದು ಎಂದು ಭಾವಿಸಿದರೆ ಇದು ತಪ್ಪು ಕಲ್ಪನೆ. ನಿಮ್ಮ ಡಯೆಟ್ ಯೋಜನೆಯನ್ನು ನೀವೇ ನಾಶ ಮಾಡುತ್ತಿದ್ದೀರಿ ಎಂಬುದು ಇದರ ಅರ್ಥ.

ವಾಸ್ತವವಾಗಿ ಋತುಮಾನಕ್ಕೆ ತಕ್ಕಂತೆ ಡಯೆಟ್ ಯೋಜನೆಯಿದ್ದರೆ ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಸುಲಭ. ಋತುವಿಗೆ ಸೂಕ್ತವಾದ ತರಕಾರಿಗಳನ್ನು ಬಳಸುವುದರಿಂದ ದೇಹದ ತೂಕವನ್ನು ಕಡಿಮೆಗೊಳಿಸಬಹುದು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ. ಋತುಮಾನದ ತರಕಾರಿಗಳನ್ನು ಸಾಕಷ್ಟು ಸೇವಿಸುವುದರೊಂದಿಗೆ ಚಳಿಗಾಲದಲ್ಲಿ ಶೇಖರಣೆಯಾದ ಕೊಬ್ಬಿನಾಂಶಗಳನ್ನು ನಾಶ ಮಾಡಲು ಸಾಧ್ಯವಾಗುತ್ತದೆ.

·ಬ್ರೊಕ್‌ಲಿ
ಹೂಕೋಸು ತರಕಾರಿಯ ಸೋದರ ಸಂಬಂಧಿಯಂತಿರುವ ಬ್ರೊಕ್‌ಲಿಯು ಹೆಚ್ಚಿನ ಫೈಬರ್‌ ಅಂಶವುಳ್ಳ ತರಕಾರಿ. ಈ ತರಕಾರಿ ದೀರ್ಘ‌ಕಾಲಿನ ಪ್ರಯೋಜನವನ್ನು ಹೊಂದಿದೆ. ಬ್ರೊಕ್‌ಲಿಯಲ್ಲಿ ಕಡಿಮೆ ಕ್ಯಾಲೋರಿ ಇರುವುದು ಮಾತ್ರವಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್‌ ಹಾಗೂ ಖನಿಜಾಂಶಗಳಿವೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಇದರಲ್ಲಿ ಹೆಚ್ಚು ಪ್ರೊಟೀನ್‌ ಅಂಶವಿರುವುದರಿಂದ ಡಯೆಟ್ ಆಹಾರದಲ್ಲಿ ಇದರ ಬಳಕೆ ಪ್ರಯೋಜನಕಾರಿ. ಬ್ರೊಕ್‌ಲಿ ಸೇವನೆಯೂ ಕೆಲವೊಂದು ಕ್ಯಾನ್ಸರ್‌ ಅಪಾಯವನ್ನು ಕಡಿಮೆ ಮಾಡುವ ಗುಣವಿದೆ.

·ಕಾಲೆ
ಕಾಲೆಯಲ್ಲಿ ಕಡಿಮೆ ಕ್ಯಾಲೋರಿಗಳಿದ್ದರೂ ದೇಹಕ್ಕೆ ಬೇಕಾದ ವಿಟಮಿನ್‌ ಎ, ಬಿ6 ಹಾಗೂ ಸಿ, ಫೈಬರ್‌, ಪೊಟ್ಯಾಷಿಯಂನಂತಹ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ತರಕಾರಿ ಚಳಿಗಾಲದ ಋತುವಿನಲ್ಲಿ ಉತ್ತಮವಾಗಿ ಬೆಳೆಯುವುದರಿಂದ ಕಾಲೆಯಲ್ಲಿ ಐಸೋಥಿಯೋಸೈನಾಟ್‌ಗಳಲ್ಲಿ ಹೆಚ್ಚಿರುವುದರಿಂದ ಇದು ದೇಹದಲ್ಲಿರುವ ನಿರ್ವಿಶೀಕರಿಸುವ ಶಕ್ತಿಯನ್ನು ಹೆಚ್ಚಿಸುತ್ತದೆ. ಕಾಲೆ ದೇಹದ ತೂಕ ಇಳಿಸುವಿಕೆಗೆ ಆರೋಗ್ಯಕರ ಹಾಗೂ ನ್ಯೂಟ್ರಿಷಿಯನ್‌ಗಳನ್ನು ತುಂಬಿರುವ ತರಕಾರಿಯಾಗಿದೆ.

·ಬ್ರಸಲ್ಸ್‌ ಮೊಗ್ಗುಗಳು
ನಿಯಮಿತ ಸಮತೋಲಿತ ಆಹಾರದ ಭಾಗವಾಗಿ ಬ್ರಸಲ್ಸ್‌ ಮೊಗ್ಗುಗಳನ್ನು ಸೇವಿಸುವುದರಿಂದ ತೂಕವನ್ನು ಸುಲಭವಾಗಿ ಇಳಿಸಬಹುದು. ಬ್ರಸಲ್ಸ್‌ ಮೊಗ್ಗುಗಳಲ್ಲಿ ಹೆಚ್ಚಿನ ನೀರಿನಾಂಶ ಹಾಗೂ ಫೈಬರ್‌ ಅಂಶವಿರುವುದರಿಂದ ಡಯೆಟ್ ಆಹಾರದಲ್ಲಿ ಫೈಬರ್‌ ಅಂಶವುಳ್ಳ ಬೇರೆ ಪದಾರ್ಥಗಳನ್ನು ಬಳಸುವ ಅಗತ್ಯವಿರುವುದಿಲ್ಲ. ಈ ತರಕಾರಿಯಲ್ಲಿ ಬಹಳ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿಗಳಿದ್ದು, ವಿಟಮಿನ್‌ ಸಿ ಅನ್ನು ಹೇರಳವಾಗಿ ಹೊಂದಿದೆ. ಇದು ಮಿತವಾದ ದೈಹಿಕ ಚಟುವಟಿಕೆಯಲ್ಲಿ ದೇಹದ ಕೊಬ್ಬನ್ನು ಇಳಿಸುವ ಸಾಮರ್ಥ್ಯವನ್ನು ಸುಧಾರಿಸುತ್ತದೆ.

·ಕುಂಬಳಕಾಯಿ
ತೂಕ ಇಳಿಸಲು ಪ್ರಯತ್ನ ಪಡುವವರಿಗೆ ಕುಂಬಳಕಾಯಿ ಜಾತಿಗೆ ಸೇರುವ ತರಕಾರಿಗಳು ಉತ್ತಮವಾದದು. ಇದು ದೇಹಕ್ಕೆ ಹೆಚ್ಚಿನ ಪೋಷಕಾಂಶಗಳನ್ನು ಒದಗಿಸುವ ಕಡಿಮೆ ಕ್ಯಾಲೋರಿ ಇರುವ ತರಕಾರಿಗಳಾಗಿವೆ. ಫೈಬರ್‌ ಪ್ರಮಾಣ ಹೆಚ್ಚಾಗಿರುವುದರಿಂದ ಈ ತರಕಾರಿ ಒಟ್ಟು ಕ್ಯಾಲೋರಿ ಸೇವನೆಯನ್ನು ಕಡಿಮೆಗೊಳಿಸುತ್ತದೆ.

ಕ್ವಾಲಿಫ್ಲವರ್‌
ಶೇ.25ರಷ್ಟು ಕ್ಯಾಲೋರಿಯಿರುವ ಒಂದು ಕಪ್‌ ಕ್ವಾಲಿಫ್ಲವರ್‌ನಲ್ಲಿ ಫೈಬರ್‌ ಒಳಗೊಂಡಂತೆ ತೂಕ ಇಳಿಸುವಿಕೆಗೆ ನೆರವಾಗುವ ಪ್ರಮುಖ ಮಿಟಮಿನ್‌ಗಳು, ಖನಿಜಾಂಶಗಳು ಹಾಗೂ ಪೋಷಕಾಂಶಗಳಿವೆ. ಆರೋಗ್ಯಕರ ತರಕಾರಿಯಾಗಿರುವುದರಿಂದ ಡಯೆಟ್‌ನಲ್ಲಿ ಕ್ವಾಲಿಫ್ಲವರ್‌ ಸೇವನೆ ಉತ್ತಮವಾದದು.

•ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.