ಉಸಿರಾಟದ ಸಮಸ್ಯೆಗೆ ಯೋಗ, ಪ್ರಾಣಾಯಾಮ ಸಹಕಾರಿ


Team Udayavani, Feb 11, 2020, 5:17 AM IST

kemmu-20

ಯಾವುದೇ ವ್ಯಕ್ತಿಯೇ ಆದರೂ ಎಲ್ಲದಕ್ಕಿಂತ ಆರೋಗ್ಯ ಬಹಳ ಮುಖ್ಯ. ವಾತಾವರಣದ ಬದಲಾವಣೆ, ಹೊರಗಿನ ಧೂಳು, ಹಗಲೆಲ್ಲಾ ವಾಹನದ ಹೊಗೆ, ಹಾನಿಕಾರಕ ವಿಷಾನಿಲಗಳು ಬೆರೆತ ಗಾಳಿ ಅಥವಾ ತಂಪು ಪಾನೀಯಗಳನ್ನು ಸೇವಿಸಿದಾಗ ಉಸಿರಾಟದ ಸಮಸ್ಯೆ, ಶೀತ, ಕೆಮ್ಮು, ಎದೆ ಉರಿ, ಬೆನ್ನು ನೋವು ಮುಂತಾದ ಆರೋಗ್ಯದ ಸಮಸ್ಸೆಗಳಿಗೆ ಇಂಗ್ಲಿಷ್‌ ಔಷಧಿಗಳಿಗಿಂತ ಯೋಗ, ಪ್ರಾಣಾಯಾಮದ ಕೆಲವು ವಿಧಗಳಿಂದ, ಮುದ್ರೆಗಳಿಂದಾಗಿ ಶ್ವಾಸಕೋಶದ ಸಾಮರ್ಥ್ಯ ಹೆಚ್ಚಾಗುತ್ತದೆ. ಇವುಗಳನ್ನು ದಿನನಿತ್ಯ ಅಭ್ಯಾಸ ಮಾಡಿದರೆ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದು.

ಪ್ರಾಣಾಯಾಮ
ಶ್ವಾಸಕೋಶಕ್ಕೆ ಸಂಬಂಧಪಟ್ಟ ಉಸಿರಾಟ ಮುಂತಾದ ಸಮಸ್ಯೆಗಳಿಗೆ ಪ್ರಾಣಾಯಾಮ ರಾಮಬಾಣ. ಅಲ್ಲದೇ ಇದು ಸರ್ವ ರೋಗಗಳಿಗೆ ದಿವ್ಯ ಔಷಧವಾಗಿದೆ. ದಿನನಿತ್ಯ ಬೆಳಗ್ಗೆ ಎದ್ದ ತತ್‌ಕ್ಷಣ ಮತ್ತು ಸಂಜೆ ಹೊತ್ತು ಕೆಲವು ನಿಮಿಷ ಪ್ರಾಣಾಯಾಮ ಮಾಡಿದರೆ ಶ್ವಾಸಕೋಶ ಸಂಬಂಧಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಬಹುದು. ಅಲ್ಲದೇ ಪ್ರಾಣಾಯಾಮವು ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಸಾಧನೆಗೆ ಸಹಕಾರಿಯಾಗಿ ಕೆಲಸ ನಿರ್ವಹಿಸುತ್ತದೆ.ಯೋಗಾಸನಗಳು ಉಸಿರಾಟ ಸರಾಗವಾಗಿರಲು ಆಮ್ಲಜನಕ ಅಗತ್ಯವಾಗಿದೆ. ಶಶಾಂಕಾಸನ ಅಲರ್ಜಿ ಶೀತವನ್ನು ನಿಯಂತ್ರಿಸುತ್ತದೆ. ಮತ್ತು ಇದರಿಂದ ಸಮರ್ಪಕವಾದ ಆಮ್ಲಜನಕ ದೇಹಕ್ಕೆ ದೊರಕುತ್ತದೆ. ಇದಲ್ಲದೆ ಈ ಕೆಲವು ಯೋಗಾಸನಗಳಿಂದ ಉಸಿರಾಟದ ಸಮಸ್ಯೆಗೆ ಬಹು ಬೇಗನೆ ಪರಿಹಾರ ಕಂಡುಕೊಳ್ಳುವ ಮೂಲಕ ಶಾಶ್ವತವಾಗಿ ಸಮಸ್ಯೆಗಳಿಂದ ಮುಕ್ತವಾಗಬಹುದು. ಉತ್ಥಾನಾಸನ, ಅರ್ಧ ಉಷ್ಟ್ರಾಸನ, ಸೇತುಬಂಧ, ಮತ್ಸಾಸನ, ಹಲಾಸನ, ಅಧೋಮುಖ ಶ್ವಾನಾಸನ ಮುಂತಾದವು ನಿಮ್ಮ ಆರೋಗ್ಯ ಕಾಪಾಡಲು ಹೆಚ್ಚು ಸಹಕರಿಸಬಲ್ಲವು.

ಧ್ಯಾನ ಮುದ್ರೆಗಳು
ಸೂರ್ಯಮುದ್ರೆ, ಶಂಖಮುದ್ರೆ ಮತ್ತು ಪ್ರಾಮುದ್ರೆ. ಈ ಮುದ್ರೆಗಳನ್ನು ದಿನನಿತ್ಯ 10ರಿಂದ 20ನಿಮಿಷ ಮಾಡುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಮತ್ತು ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.

ಇವುಗಳಿಂದ ಆಗುವ ಲಾಭಗಳು
ಉಸಿರಾಟ ತೋದರೆ ನಿವಾರಣೆ. ರಕ್ತಶುದ್ಧಿ, ರಕ್ತ ಪರಿಚಲನೆ, ಏಕಾಗ್ರತೆ ನೆನಪಿನ ಶಕ್ತಿಹೆಚ್ಚಾಗುತ್ತದೆ. ರಕ್ತದ ಮೂಲಕ ಮೆದುಳಿಗೆ ಹೆಚ್ಚಿನ ಆಮ್ಲಜನಕ ದೊರೆಯುತ್ತದೆ. ಅಗತ್ಯ ಆಮ್ಲಜನಕ ದೊರೆಯವುದರಿಂದ ಮೆದುಳಿಗೆ ಒತ್ತಡ ಕಡಿಮೆಯಾಗಿ ವಿಶ್ರಾಂತಿ ಲಭಿಸುತ್ತದೆ. ಶ್ವಾಸಕೋಶ ತೊಂದರೆ, ಶ್ವಾಸ ಸಂಬಂಧಿತ ಕಾಯಿಲೆಗಳಾದ ಉಬ್ಬಸ, ಅಸ್ತಮಾ ನಿವಾರಣೆ. ಅಶಕ್ತತೆ ನಿವಾರಿಸಿ ದೇಹಕ್ಕೆ ಚೈತನ್ಯ ದೊರೆಯುತ್ತದೆ. ಮೆದುಳಿನ ಕಾರ್ಯ ಚುರುಕಾಗುತ್ತದೆ.

- ಶಿವಾನಂದ ಎಚ್‌.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.