ನಂತೂರು-ಕದ್ರಿ ಗುಡ್ಡ ಜರಿತ ತಡೆಗಟ್ಟಿರಿ


Team Udayavani, Mar 1, 2020, 4:58 AM IST

gudda-jarita

ಮಂಗಳೂರು ನಗರದೊಳಗಿನ ಹಲವು ರಸ್ತೆ ಬದಿಗಳಲ್ಲಿ ಎತ್ತರವಾದ ಗುಡ್ಡ ಪ್ರದೇಶಗಳಿವೆ. ಇಂತಹ ಪ್ರದೇಶಗಳಲ್ಲಿ ಹಲವು ಮನೆಗಳಿವೆ. ಇವುಗಳ ಪೈಕಿ ನಂತೂರು ವೃತ್ತದಿಂದ (ಪಂಪ್‌ವೆಲ್‌ಗೆ ತೆರಳುವ ರಾಷ್ಟ್ರೀಯ ಹೆದ್ದಾರಿ) ಸ್ವಲ್ಪ ಮುಂದೆ ಬಂದಲ್ಲಿ ರಸ್ತೆ ಬದಿಯ ಗುಡ್ಡ ಜರಿದು ಮಣ್ಣು ರಸ್ತೆಗೆ ಉರುಳಲು ಪ್ರಾರಂಭವಾಗಿದೆ. ಈ ರಸ್ತೆಯಲ್ಲಿ ಪಣಂಬೂರು ಹಾಗೂ ಇತರ ದೂರದ ಪ್ರದೇಶಗಳಿಂದ ಬರುವ ಲಾರಿಗಳು, ಟ್ಯಾಂಕರ್‌, ಕಂಟೈನರ್‌ ಸಹಿತ ಸಾವಿರಾರು ವಾಹನಗಳು ದಿನನಿತ್ಯ ಸಂಚರಿಸುತ್ತವೆ. ಈ ವಾಹನಗಳ ಸಂಚಾರದಿಂದ ಗುಡ್ಡದಲ್ಲಿ ಕಂಪನ ಉಂಟಾಗಿ ಮಣ್ಣು ಜರಿದು ಬದಿಯಲ್ಲಿರುವ ಮರಗಳು ರಸ್ತೆಗೆ ಉರುಳುವುದು ಸಹಜ ಪ್ರಕ್ರಿಯೆಯಾಗಿದೆ. ವಾಹನಗಳು, ಪಾದಚಾರಿಗಳು ಸಂಚರಿಸುವ ಸಮಯದಲ್ಲಿ ದೊಡ್ಡ ಮರಗಳು ಉರುಳಿ ಅವಘಡ ಸಂಭವಿಸುವ ಸಾಧ್ಯತೆ ಇದೆ.

ಇಂತಹದ್ದೇ ಇನ್ನೊಂದು ಸ್ಥಳ ಕದ್ರಿ ಸರ್ಕ್ನೂಟ್‌ ಹೌಸ್‌ (ಬಂಗಲೆ) ನಿಂದ ಬಿಜೈಗೆ ಬರುವ ರಸ್ತೆಯಲ್ಲಿದೆ. ಕಳೆದ ಮಳೆಗಾಲದಲ್ಲಿ ಇಲ್ಲಿ ಗುಡ್ಡೆ ಜರಿದು ಈಗ ಮರಳು ತುಂಬಿದ ಗೋಣಿ ಚೀಲಗಳನ್ನು ಇಟ್ಟಿದ್ದಾರೆ. ಇಂತ ರಸ್ತೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದರೂ ಎಲ್ಲವೂ ಯಥಾ ಸ್ಥಿತಿಯಲ್ಲಿದೆ. ಇನ್ನು ಮಳೆಗಾಲ ಕೆಲವೇ ತಿಂಗಳುಗಳು ಬಾಕಿ ಇವೆ. ಮತ್ತೂಮ್ಮೆ ಗುಡ್ಡ ಜರಿತಗೊಂಡಲ್ಲಿ ಇಲಾಖೆ ಕಣ್ಣುಬಿಟ್ಟು ಜಾಗೃತಗೊಳ್ಳುತ್ತದೆ. ಇನ್ನಾದರೂ ಇಲಾಖೆ ಎಚ್ಚೆತ್ತುಕೊಂಡು ಮುಂಬರುವ ಅವಘಡಗಳನ್ನು ತಪ್ಪಿಸಲು, ಗುಡ್ಡ ಜರಿತವಾಗುವುದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

- ಜೆ.ಎಫ್. ಡಿ’ಸೋಜಾ, ಅತ್ತಾವರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.