ಲೇಡಿಹಿಲ್‌ ಪರಿಸರದಲ್ಲಿ ನಡೆಯುವ ಪಥ ನಿರ್ಮಿಸಿ


Team Udayavani, Nov 18, 2018, 2:59 PM IST

18-november-11.gif

ಮಂಗಳೂರಿನಲ್ಲಿ ಕದ್ರಿ ಪಾರ್ಕ್‌ನಲ್ಲಿ ನಡೆಯುವ ಪಥ (ವಾಕಿಂಗ್‌ ಪಾಥ್‌)ಇದ್ದು, ಅದು ನೂರಾರು ನಾಗರಿಕರ ಆರೋಗ್ಯದ ದೃಷ್ಠಿಯಿಂದ ಬಹು ಉಪಯೋಗಿಯಾಗಿದೆ. ಕದ್ರಿ ಮತ್ತು ಸಮೀಪದ ಹೆಚ್ಚಿನ ನಾಗರಿಕರಿಗೆ ಇದು ನೆಚ್ಚಿನ ತಾಣವೆಂದು ಹೇಳಿದರೆ ತಪ್ಪಾಗಲಾರದು. ನಮ್ಮ ಮಂಗಳೂರು ಅಭಿವೃದ್ಧಿಯಲ್ಲಿ ಶರವೇಗದಲ್ಲಿ ಮುಂದುವರೆಯುತ್ತಿದ್ದು, ನಗರದ ಮೂಲ ಸೌಕರ್ಯಗಳಲ್ಲಿ ನಡೆಯುವ ಪಥವೂ ಒಂದು.

ಲೇಡಿಹಿಲ್‌, ಮಣ್ಣಗುಡ್ಡ, ಕುದ್ರೋಳಿ, ಕೋಡಿಕಲ್‌, ಉರ್ವಸ್ಟೋರ್‌ ಪರಿಸರದವರಿಗೆ ವಾಯುವಿಹಾರ ಮಾಡಲು ಸರಿಯಾದ ವಾಕಿಂಗ್‌ ಪಾಥ್‌ ಇಲ್ಲ. ಅವರು ರಸ್ತೆ ಅಥವಾ ಕಾಲುದಾರಿಯನ್ನು ಅವಲಂಬಿಸಬೇಕಾಗುತ್ತದೆ. ನಗರದಲ್ಲಿರುವ ಕಾಲುದಾರಿಗಳು ಕೆಲವೆಡೆ ಸಮರ್ಪಕವಾಗಿಲ್ಲ. ಇನ್ನು ಕೆಲವೆಡೆ ಬೀದಿ ಬದಿ ವ್ಯಾಪಾರಸ್ತರಿಂದ ತುಂಬಿದೆ. ಇದಕ್ಕೆ ಶೀಘ್ರ ಪರಿಹಾರ ಆಗಬೇಕಿದೆ. 

ಹೇಗೆ ಸಾಧ್ಯ
1. ಲೇಡಿಹಿಲ್‌ ಸಮೀಪವಿರುವ ಮಂಗಳಾ ಕ್ರೀಡಾಂಗಣದ ಎಡಕ್ಕಿರುವ ದುರಸ್ತಿಯಿಂದಿರುವ ನಡೆಯುವ ಪಥವನ್ನು ಸಿಮೆಂಟಿನ ಇಂಟರ್‌ಲಾಕ್ಸ್‌ಗಳನ್ನು ಅಳವಡಿಸಿ ಮೇಲ್ದರ್ಜೆಗೇರಿಸುವುದರೊಂದಿಗೆ, ವಿದ್ಯುತ್‌ ದೀಪಗಳನ್ನು ಸರಿಪಡಿಸಿ, ಮರದ ಕೊಂಬೆಗಳನ್ನು ವ್ಯವಸ್ತಿತಗೊಳಿಸಿದರೆ ಅತ್ಯುತ್ತಮವಾದ ನಡೆಯುವ ಪಥವಾಗುತ್ತದೆ. ಆ ಪ್ರದೇಶದಲ್ಲಿ ಎಲ್ಲ ಕಡೆ ಮರಗಳಿರುವುದರಿಂದ, ಅತ್ಯುತ್ತಮವಾದ ನಡೆಯುವ ಪಥವಾಗಬಹುದು.

2. ಗಾಂಧಿನಗರ/ಮಣ್ಣಗುಡ್ಡ/ಲೇಡಿಲ್‌ -ಲಾಲ್‌ಬಾಗ್‌/ಉರ್ವಸ್ಟೋರ್‌-ಚಿಲಿಂಬಿ ಪ್ರದೇಶದಲ್ಲಿ ಯಾವುದಾದರೂ ಒಂದು ಕಡೆ ಅತ್ಯುತ್ತಮವಾದ ಕಾಲುದಾರಿ ನಿರ್ಮಿಸಿ  ಅದನ್ನು ಬೀದಿ ಬದಿ ವ್ಯಾಪಾರಸ್ಥರಿಂದ ಮುಕ್ತಗೊಳಿಸಿದರೆ, ನಾಗರಿಕರಿಗೆ ನಡೆದಾಡಲು ಉಪಯೋಗವಾಗುತ್ತದೆ. 

ವಿಶ್ವನಾಥ್‌
ಕೋಟೆಕಾರ್‌

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.