ವೃತ್ತಗಳು ಅಭಿವೃದ್ಧಿಯಾಗಲಿ


Team Udayavani, Jan 6, 2019, 7:40 AM IST

6-january-11.jpg

ಕೆಲವೊಂದು ವೃತ್ತ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬಹಳ ಸಂತಸದ ವಿಷಯ. ಬಹುಶಃ ನಾಲ್ಕು ರಸ್ತೆಗಳು ಸೇರಿ ಅತ್ಯುತ್ತಮ ವೃತ್ತ ಪ್ರದೇಶವಾಗಿರುವ ಲೇಡಿಹಿಲ್‌ ವೃತ್ತಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿದ್ದು, ಕೆಲಸ ಸಂಪೂರ್ಣವಾಯಿತೋ ಅಥವಾ ಸಂಪೂರ್ಣವಾಗಬೇಕೋ ಎಂದು ತಿಳಿದು ಬರುವುದಿಲ್ಲ. ಅಂತೂ, ವೃತ್ತ ಪ್ರದೇಶವು ಸುಂದರವಾಗುತ್ತದೆ. ಈಗ ಪಿ.ವಿ.ಎಸ್‌. ವೃತ್ತದ ಸರದಿ. ಅತೀ ಚಟುವಟಿಕೆಯಿಂದಿರುವ ಈ ವೃತ್ತದ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ.

ಉಡುಪಿ ಕಡೆಯಿಂದ ನಗರದ ಮುಖ್ಯ ಪ್ರದೇಶಕ್ಕೆ ಬರುವ ವಾಹನಗಳಿಗೆ ಪ್ರಮುಖ ಕೊಂಡಿಯಾಗಿರುವ ಈ ವೃತ್ತದಲ್ಲಿ ವಾಹನಗಳು ಹಾದು ಹೋಗುತ್ತಿದ್ದು, ಟ್ರಾಫಿಕ್‌ ಕಿರಿಕಿರಿಯಾಗುತ್ತದೆ. ನವಭಾರತ ವೃತ್ತದತ್ತ ಹೋಗುವ ವಾಹನದವರು ಸಿಗ್ನಲ್‌ ತಡೆಯಿದ್ದಾಗ ದ್ವಿಪಥವನ್ನು ಆವರಿಸಿಕೊಂಡಿರುವುದರಿಂದ ಬಂಟ್ಸ್‌ಹಾಸ್ಟೆಲ್‌ ಕಡೆಗೆ ಹೋಗುವ ವಾಹನದವರಿಗೆ ಸಿಗ್ನಲ್‌ ಫ್ರೀ ಇದ್ದರೂ ಮುಂದುವರೆಯಲಿಕ್ಕಾಗದೆ, ಆ ಪ್ರದೇಶದಲ್ಲಿ ಟ್ರಾಫಿಕ್‌ ಕಿರಿಕಿರಿಯಾಗುತ್ತದೆ. ಒಂದು ವೇಳೆ ಅಲ್ಲಿ ಶಾಶ್ವತವಾದ ಅಭಿವೃದ್ಧಿ ಕೆಲಸ ಅಸಾಧ್ಯವಾದರೆ ತ್ಕಾಲಿಕವಾಗಿಯಾದರೂ ಅಭಿವೃದ್ಧಿ ಕೆಲಸ ಮಾಡುವುದರೊಂದಿಗೆ ಕೆನರಾ ಕಾಲೇಜು ಕಡೆಯಿಂದ ಬಂಟ್ಸ್‌ಹಾಸ್ಟೆಲ್‌ ಕಡೆಗೆ ಹೋಗುವಂತಹ ವಾಹನಗಳಿಗೆ ಅನುಕೂಲ ಮಾಡಿಕೊಟ್ಟರೆ ಉತ್ತಮ.

ಮುಖ್ಯವಾಗಿ ಕೆನರಾ ಕಾಲೇಜಿನಿಂದ ಬಂಟ್ಸ್ ಹಾಸ್ಟೆಲಿನತ್ತ ಹೋಗುವ ವಾಹನಗಳಿಗೆ
ತುಂಬಾ ತಡೆಯಾಗುತ್ತಿದೆ. ವೃತ್ತ ಪ್ರದೇಶದ ಎಡಗಡೆ (ಕೆನರಾ ಕಾಲೇಜು – ಬಂಟ್ಸ್‌ಹಾಸ್ಟೆಲ್‌)
ದ್ವಿಪಥದ ರಸ್ತೆಯಿದ್ದು, ಉಳಿದ ಪ್ರದೇಶ ಮಣ್ಣಿನಿಂದ ಕೂಡಿದ್ದು, ಉಬ್ಬುತಗ್ಗಿನಿಂದ ಆವೃತ್ತವಾಗಿದೆ.

 ವಿಶ್ವನಾಥ್‌ ಕೋಟೆಕಾರ್‌

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.