ಕರ್ಕಶ ಹಾರ್ನ್ ಸೈಲೆನ್ಸರ್‌ ಹಾವಳಿ ನಿಯಂತ್ರಿಸಿ


Team Udayavani, Jan 5, 2020, 4:30 AM IST

12

ನಗರದ ಮಾಲಿನ್ಯದಲ್ಲಿ ವಾಹನಗಳ ಪಾಲು ದೊಡ್ಡದು. ಅದರಲ್ಲಿ ಶಬ್ದಮಾಲಿನ್ಯವೂ ಒಂದು. ಇದಕ್ಕೆ ಮುಖ್ಯ ಕಾರಣ ಕರ್ಕಶ ಹಾರ್ನ್. ಕೆಲವು ಬಸ್‌, ಟೆಂಪೋ ಸಹಿತ ಘನ ವಾಹನಗಳಲ್ಲಿ ವಾಕ್ಯೂಮ್‌ ಹಾರ್ನ್ ಗಳನ್ನು ಇಂದಿಗೂ ಬಳಸಲಾಗುತ್ತಿದೆ. ವಾಹನ ದಟ್ಟಣೆಯಲ್ಲಿ, ಜನನಿಬಿಡ ಪ್ರದೇಶಗಳಲ್ಲಿ ಹೇಗಾದರೂ ಮುಂದಕ್ಕೆ ಸಂಚರಿಸಬೇಕು ಎಂಬ ಧಾವಂತದಲ್ಲಿರುವ ಇಂತಹ ವಾಹನಗಳು ವಾಕ್ಯೂಮ್‌ ಹಾರ್ನ್ ಬಳಸುತ್ತವೆ.

ಇದು ಅನೇಕ ಬಾರಿ ದ್ವಿಚಕ್ರ, ಆಟೋರಿಕ್ಷಾಗಳಲ್ಲಿ ಪ್ರಯಾಣಿಸುವವರನ್ನು, ರಸ್ತೆ ಬದಿ ನಿಂತಿರುವ ಮತ್ತು ನಡೆದುಕೊಂಡು ಹೋಗುವವರನ್ನು ಗಲಿಬಿಲಿಗೊಳಿಸುತ್ತದೆ. ಹತ್ತಿರ ಬಂದಾಗ ಏಕಾಏಕೀ ಹಾರ್ನ್ ಹಾಕುವಾಗ ಒಮ್ಮೆಗೇ ಎದೆಬಡಿತ ನಿಂತ ಅನುಭವವೂ ಆಗುತ್ತದೆ. “ಹಾರ್ನ್ ನಿಷೇಧಿತ ಪ್ರದೇಶ’ವೆಂದು ಗುರುತಿಸಲಾಗುವ ಶಾಲಾ ಕಾಲೇಜು, ಆಸ್ಪತ್ರೆ ಮೊದಲಾದ ಪರಿಸರದಲ್ಲಿಯೂ ಹಾರ್ನ್ ಹಾವಳಿ ಇದೆ.

ವಾಹನ ಚಾಲನೆ ಮಾಡುವವರಿಗೆ ಇದರ ಅರಿವೇ ಇದ್ದಂತಿಲ್ಲ. ಕೆಲವೊಮ್ಮೆ ಟ್ರಾಫಿಕ್‌ ಜಾಮ್‌ ಆದಾಗ ನಿರಂತರವಾಗಿ ಹಾರ್ನ್ ಹಾಕುವವರಿದ್ದಾರೆ. ಇದು ಕೂಡ ಸಾರ್ವಜನಿಕರಿಗೆ ವಿಪರೀತ ಕಿರಿಕಿರಿಯನ್ನುಂಟು ಮಾಡುತ್ತದೆ.

ಸಂಚಾರಿ ಪೊಲೀಸರು ಕರ್ಕಶ ಹಾರ್ನ್ ಬಳಕೆ ಮಾಡುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತಾರಾದರೂ ಇದು ಅಪರೂಪ ಎನ್ನುವಂತಿದೆ. ಇಂತಹ ಕರ್ಕಶ ಹಾರ್ನ್ ಬಳಕೆ ಮಾಡುವವರ, ನಿರಂತರ ಹಾರ್ನ್ ಹಾಕಿ ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡುವವರ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಾಗಬೇಕಿದೆ.

ವಾಹನ ಚಾಲಕರು, ಸವಾರರು ಕೂಡ ಹಾರ್ನ್ ಬಳಕೆಯ ಮೇಲೆ ಮಿತಿ ಹಾಕಿಕೊಳ್ಳಬೇಕು. ಇನ್ನು ಬೈಕ್‌ಗಳಲ್ಲಿ ಕರ್ಕಶ ಶಬ್ದವನ್ನುಂಟು ಮಾಡುವ ಸೈಲೆನ್ಸರ್‌ಗಳ ಬಳಕೆ ಕೂಡ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ಶೋಕಿಗಾಗಿ ತಮ್ಮ ಬೈಕ್‌ಗಳ ಸೈಲೆನ್ಸರ್‌ಗಳ ವಿನ್ಯಾಸ ಬದಲಿಸಿ ಹೆಚ್ಚಿನ ಶಬ್ದ ಬರುವಂತೆ ಮಾಡುವವರ ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಬೇಕು. ಮುಖ್ಯವಾಗಿ ಜನನಿಬಿಢ ಸ್ಥಳದಲ್ಲಿ ಈ ರೀತಿಯ ಸದ್ದು ಮಾಡುವ ಸೈಲೆನ್ಸರ್‌ಗಳುಳ್ಳ ದ್ವಿಚಕ್ರ ವಾಹನಗಳ ಸಂಚಾರವನ್ನೇ ನಿಷೇಧಿಸಬೇಕು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.