ಪಾರ್ಕಿಂಗ್‌ಗೆ ವಿಭಿನ್ನ ತಂತ್ರಜ್ಞಾನ


Team Udayavani, Jan 6, 2019, 7:58 AM IST

6-january-12.jpg

ವಾಹನ ಇದ್ದವರ ಬಹು ಮುಖ್ಯ ಸಮಸ್ಯೆ ಪಾರ್ಕಿಂಗ್‌ ಮಾಡುವುದು. ನಗರ ಪ್ರದೇಶದಂತಹ ಸ್ಥಳಗಳಿಗೆ ತೆರಳಿದಾಗ ಈ ಸಮಸ್ಯೆ ಅತಿಯಾಗಿ ಕಾಡುತ್ತದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭೂಗತ ಪಾರ್ಕಿಂಗ್‌ ಎಂಬ ವ್ಯವಸ್ಥೆಯನ್ನು ಅನುಷ್ಠಾನಿಸುವುದು ಅತೀ ಅಗತ್ಯ.

ಏನಿದು ಭೂಗತ ಪಾರ್ಕಿಂಗ್‌
ಈ ಕಲ್ಪನೆ ಪ್ರಾರಂಭವಾಗಿದ್ದು ಜಪಾನಿಂದ ಇಲ್ಲಿ ಇಂತಹ 50ಕ್ಕೂ ಹೆಚ್ಚು ಪಾರ್ಕಿಂಗ್‌ ಸ್ಥಳಗಳಿವೆ. 2013 ರಲ್ಲಿ ಸ್ವಯಂಚಾಲಿತ ಯಾಂತ್ರಿಕ ಭೂಗತ ಪಾರ್ಕಿಂಗ್‌ ಲಾಟ್‌ ಆಗಿ ಪ್ರಾರಂಭಿಸಲಾಯಿತು. ಇದು ಮುಖ್ಯವಾಗಿ ಸೈಕಲ್‌ ಗಳ ಪಾರ್ಕಿಂಗ್‌ ಮಾಡಲು ರಚನೆಯಾಯಿತು. ಪ್ರಸ್‌-ಇನ್‌ ತಂತ್ರಜ್ಞಾನಕ್ಕೆ ಚಕ್ರವನ್ನು ಅತ್ಯಂತ ಸಣ್ಣ ಸ್ಥಳಗಳಲ್ಲಿ ಅಳವಡಿಸಬಹುದಾಗಿದೆ. ಪ್ರವೇಶ / ನಿರ್ಗಮನ ಕೇಂದ್ರಗಳಿಂದ ಹೊರತುಪಡಿಸಿ, ಚಕ್ರ ರಚನೆಯ ಉಳಿದ ಭಾಗವು ಭೂಗತವಾಗಿರುತ್ತದೆ. ಅದು ಸಂಪೂರ್ಣವಾಗಿ ಕಂಪ್ಯೂಟರ್‌ ನಿಯಂತ್ರಿತ ಸ್ವಯಂಚಾಲಿತವಾಗಿರುತ್ತದೆ. ಇದರಿಂದ ಕಳ್ಳತನ ಆಗುವುದನ್ನು ಕೂಡ ತಪ್ಪಿಸಬಹುದು. ಇದು ನಮ್ಮ ವೇಗದ ಗತಿಯ ನಗರಗಳಿಗೆ ಸೂಕ್ತವಾಗಿದೆ.

ಬೈಕ್‌ ಗಳಿಗೆ ಸೂಕ್ತ
ಮುಂಭಾಗದ ಚಕ್ರವನ್ನು ಸ್ಲಾಟ್‌ಗೆ ಸೇರಿದರೆ ಬೈಕುಗಳು ಸ್ವಯಂಚಾಲಿತವಾಗಿ ಭೂಗತ ಪಾರ್ಕಿಂಗ್‌ಗೆ ಹೋಗುವಂತೆ ಮಾಡಬಹುದು. ಇದರಿಂದ ನಗರದಲ್ಲಿ ಹೆಚ್ಚುತ್ತಿರುವ ಪಾರ್ಕಿಂಗ್‌
ಸಮಸ್ಯೆಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ.

 ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.