ಮಂಗಳೂರಿಗೆ ಬರಲಿ ಎಲೆವೇಟೆಡ್‌ ಹೈವೆ


Team Udayavani, Jan 5, 2020, 5:33 AM IST

13

ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ನಗರಗಳಲ್ಲಿ ಸಂಚಾರ ದಟ್ಟಣೆಗೆ ನೇರವಾಗಿ ಕಾರಣವಾಗುತ್ತಿದೆ. ಹೌದು ಇತ್ತೀಚೆಗೆ ಜನರ ಆದಾಯದ ಪ್ರಮಾಣ ಹೆಚ್ಚಾದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಿಟ್ಟು ತಮ್ಮದೇ ಸ್ವಂತ ಕಾರು ಅಥವಾ ಬೈಕಗಳ ಮೂಲಕ ಬೀದಿಗಿಳಿಯುತ್ತಿದ್ದಾರೆ. ಇದರಿಂದ ಹಳ್ಳಿ ಅಥವಾ ಸಣ್ಣ ಪ್ರಮಾಣದ ನಗರ ಪ್ರದೇಶಗಳಲ್ಲಿ ಅಷ್ಟೇನೂ ತೊಂದರೆ ಆಗದಿದ್ದರೂ ಮೆಟ್ರೋ ನಗರಗಳಾಗಿ ಬೆಳೆಯುತ್ತಿರುವ ಮತ್ತು ಈಗಾಗಲೇ ಬೆಳೆದಿರುವ ನಗರಗಳಲ್ಲಿ ಬ್ರಹತ್‌ ಸಮಸ್ಯೆ ಹುಟ್ಟುಕೊಳ್ಳುತ್ತಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್‌, ದೆಹಲಿ, ಮುಂಬಯಿ, ಕೋಲ್ಕತಾ ಇನ್ನಿತರ ಮಹಾನಗರಗಳಲ್ಲಿ ಸಮಸ್ಯೆ ಉಂಟಾಗುತ್ತಿರುವ ಸಂಚಾರ ದಟ್ಟಣೆಯಿಂದ ಇದರಿಂದ ಅಲ್ಲಿನ ಜನರು ಬೇಸತ್ತಿದ್ದಾರೆ. ಮಹಾನಗರಗಳಲ್ಲಿ ವಾಸ ಮಾಡುತ್ತಿರುವ ವ್ಯಕ್ತಿ ದಿನದ 24ಗಂಟೆಗಳಲ್ಲಿ ಏನಿಲ್ಲವೆಂದರೂ ಕನಿಷ್ಠ 2ರಿಂದ 3 ಗಂಟೆಗಳನ್ನು ಸಂಚಾರದಲ್ಲೇ ಕಳೆಯುತ್ತಿದ್ದಾನೆ. ಅಂತಹ ನಗರಗಳ ಸಾಲಿನಲ್ಲಿ ನಮ್ಮ ಮಂಗಳೂರು ಕೂಡ ಸೇರಿದೆ ಎನ್ನುವುದನ್ನು ಮರೆಯುವಂತಿಲ್ಲ. ನಗರಗಳಲ್ಲಿ ಸಂಚಾರ ದಟ್ಟನೆ ಕಡಿಮೆ ಮಾಡುವಲ್ಲಿ ಫ್ಲೈ ಓವರ್‌ಗಳು, ಎಲೆವೇಟೆಡ್‌ ಹೈವೆಗಳು ಬಹು ಮುಖ್ಯವಾದ ಪಾತ್ರ ವಹಿಸುತ್ತಿವೆ. ಮಂಗಳೂರಲ್ಲಿ ಸಂಜೆ ಮತ್ತು ಬೆಳಗ್ಗೆ 8ಗಂಟೆಯಿಂದ 10ಗಂಟೆಯವರೆಗೂ ನಂತೂರು ಸರ್ಕಲ್‌, ಕಂಕನಾಡಿಯ ಕರಾವಳಿ ಸರ್ಕಲ್‌, ಪಂಪ್‌ವೆಲ್‌ ಮುಂತಾದ ಪ್ರಮುಖ ವೃತ್ತಗಳಲ್ಲಿ ವಿಪರೀತ ಸಂಚಾರ ದಟ್ಟಣೆೆಯಿಂದ ಈಗಲೇ ನಗರದ ಜನ ಬೇಸತ್ತಿದ್ದಾರೆ. ಅದರಲ್ಲೆ ಪಂಪ್‌ವೆಲ್‌ ಫ್ಲೈಓವರ್‌ ವಿಳಂಬದಿಂದಾಗಿ ಕಂಕನಾಡಿ ಪರಿಸರದಲ್ಲಿ ಸಂಚಾರ ದಟ್ಟನೆ ಇನ್ನಷ್ಟು ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಇದಕ್ಕೆ ಸುಲಭ ಪರಿಹಾರವೆಂಬಂತೆ ಬೆಂಗಳೂರು, ವಿದೇಶದ ಮಹಾನಗರಗಳಲ್ಲಿರುವಂತಹ ಎಲೆವೇಟೆಡ್‌ ಹೈವೆ ನಿರ್ಮಿಸಬಹುದು.

ಮಂಗಳೂರು ನಗರದಲ್ಲಿ ವಿಸ್ತಾರವಾದ ರಸ್ತೆಗಳ ಸಂಖ್ಯೆ ಕಡಿಮೆ ಇದೆ ಎಂದರೆ ತಪ್ಪಾಗಲಿಕ್ಕಿಲ್ಲ. ಚೀನಾ, ಜಪಾನ್‌ ಹಾಗೂ ನಮ್ಮ ಬೆಂಗಳೂರಿನಲ್ಲೂ ಕೆಲವಡೆ ಇರುವಂಥ ಎಲೆವೇಟೆಡ್‌ ಹೈವೆ ನಿರ್ಮಿಸುವುದರಿಂದ ಮೇಲೆ ಮತ್ತು ಕೆಳಗೂ ವಾಹನಗಳು ಸಂಚರಿಸಬಹುದು. ಅಲ್ಲದೇ ಇಗಿರುವ ಕಟ್ಟಡಗಳಿಗೆ ಹಾನಿ ಮಾಡದಂತೆ ಇರುವ ಜಾಗವನ್ನೇ ಸಮರ್ಪಕವಾಗಿ ಬಳಸಿಕೊಂಡಂತೆಯೂ ಆಗುತ್ತದೆ.

ಎಲೆವೇಟೆಡ್‌ ಹೈವೆ ನಿರ್ಮಾಣ
ಎಲೆವೇಟೆಡ್‌ ಹೈವೆ ನಿರ್ಮಾಣದಿಂದ ನಗರಗಳಲ್ಲಿ ಸಂಚಾರ ದಟ್ಟಣೆಯನ್ನು ಸುಲಭವಾಗಿ ನಿಯಂತ್ರಣ ಮಾಡಬಹುದು. ನಗರದ ಜನತೆಯ ಪ್ರಯಾಣದ ಸಮಯವನ್ನೂ ಕಡಿಮೆ ಮಾಡಬಹುದು. ಸಂಚಾರ ದಟ್ಟಣೆಯಿಂದ ಉಂಟಾಗುವ ವಾಯು ಮಾಲಿನ್ಯ, ಶಬ್ದ ಮಾಲಿನ್ಯ, ಇತಆರೋಗ್ಯ ಸಮಸ್ಯೆಗಳನ್ನು ತಡೆಯಬಹುದಾಗಿದೆ. ಸಂಚಾರಿ ದೀಪಗಳ ಸರಿಯಾದ ನಿರ್ವಹಣೆಯ ಕೊರತೆಯಿಂದಾಗಿ ಆಗುತ್ತಿರುವಂತ ನೂರಾರು ಅಪಘಾತ, ಸಾವಿರಾರು ಸಾವುನೋವುಗಳನ್ನು ತಡೆಯಬಹುದು. ಇದರಿಂದ ಶೇ. 35 ರಷ್ಟು ಸಂಚಾರ ದಟ್ಟನೆ, ಶೇ 32ರಷ್ಟು ಮಾಲಿನ್ಯವನ್ನು ತಡೆಯುಬಹುದು.

– ಶಿವಾನಂದ ಎಚ್‌.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.