ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ


Team Udayavani, Mar 8, 2020, 4:14 AM IST

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ನಗರದ ಮಂದಿ ಶುಚಿತ್ವಕ್ಕೆ ಮತ್ತಷ್ಟು ಮಹತ್ವ ನೀಡಬೇಕಾಗಿದೆ. ನಗರವು ಈ ಹಿಂದೆ ಶುಚಿತ್ವಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಆದರೆ, ನಗರದ ಒಳಹೊಕ್ಕು ನೋಡಿದರೆ, ಅಲ್ಲಲ್ಲಿ ಕಸದ ರಾಶಿ ಇನ್ನೂ ಗೋಚರಿಸುವುದು ಸ್ಪಷ್ಟ. ಪ್ರಮುಖವಾಗಿ ಸಣ್ಣ ಪುಟ್ಟ ಅಂಗಡಿಗಳ ಎದುರು ಅನಗತ್ಯವಾಗಿರುವ ಕಸಗಳನ್ನು ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಎಸೆಯುವುದನ್ನು ಕಾಣಬಹುದು.

ಪ್ಲಾಸ್ಟಿಕ್‌ನಲ್ಲಿ ಪ್ಯಾಕ್‌ ಮಾಡಲಾಗಿರುವ ವಸ್ತುಗಳನ್ನು ತಿಂದು ಅಲ್ಲಲ್ಲಿಯೇ ಬಿಸಾಡುವುದರಿಂದ ಮಣ್ಣಿನಲ್ಲಿ ಕೊಳೆತು ಹೋಗದೆ, ಹಾಗೇ ಉಳಿದು ಬಿಡುತ್ತದೆ. ಇದರಿಂದ ನಗರದ ಸೌಂದರ್ಯಕ್ಕೂ ಧಕ್ಕೆಯಾಗುತ್ತದೆ. ಮುಖ್ಯರಸ್ತೆಗಳ ಬದಿಯಲ್ಲೇ ಇರುವ ಹಲವಾರು ಅಂಗಡಿಗಳ ಎದುರಿನ ರಸ್ತೆ ಬದಿಗಳಲ್ಲಿ ಈ ರೀತಿ ಕಸ ಎಸೆಯುವುದನ್ನು ಕಾಣಬಹುದು.

ಅದರಲ್ಲೂ ನಗರದ ಕೆಲವೊಂದು ಸಣ್ಣ ಪುಟ್ಟ ಅಂಗಡಿಗಳ ಎದುರೇ ಬೀಡಿ, ಸಿಗರೇಟ್‌, ಪಾನ್‌ಪರಾಗ್‌ ಪ್ಯಾಕೆಟ್‌ಗಳು ಬಿದ್ದುಕೊಂಡಿವೆ. ಪ್ರಮುಖವಾಗಿ ಆಯಾ ಅಂಗಡಿಯವರು ತಮ್ಮ ಅಂಗಡಿಗಳಲ್ಲಿ ಗ್ರಾಹಕರು ಕಸ ಹಾಕಲು ಪೂರಕವಾಗುವಂತೆ ಡಸ್ಟ್‌ಬಿನ್‌ಗಳನ್ನು ಇಡಬೇಕು. ಪಾಲಿಕೆಯೂ ಹೀಗೆ ಕಸ ಎಸೆಯುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಡಸ್ಟ್‌ಬಿನ್‌ ಇಟ್ಟು ಕಸವನ್ನು ಅದಕ್ಕೆ ಹಾಕುವಂತೆ ಎಲ್ಲ ಅಂಗಡಿ ಮಾಲಕರಿಗೆ ಸೂಚಿಸಿದೆ. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದೆ. ಆದರೆ, ಈ ಹೇಳಿಕೆ ಕೇವಲ ಹೇಳಿಕೆಯಾಗಿ ಉಳಿಯದೆ, ಕಸ ಎಸೆಯುವವರ ಮೇಲೆ ಕಠಿನ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

garbage

ಕಸ ವಿಲೇವಾರಿ ನಿರ್ಲಕ್ಷ್ಯ ಬೇಡ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi