ಲಾಲ್‌ ಬಾಗ್‌ ಸೌಂದರ್ಯ ವೃದ್ಧಿಯಾಗಲಿ


Team Udayavani, Dec 23, 2018, 1:19 PM IST

23-december-13.gif

ಸಂಜೆಯ ವೇಳೆ ತಿರುಗಾಡಲು ಲಾಲ್‌ ಬಾಗ್‌ ಅತ್ಯುತ್ತಮ ತಾಣವಾಗುತ್ತಿದೆ ಎಂದರೆ ತಪ್ಪಾಗಲಾರದು. ಸಂಜೆ ವೇಳೆ ಇಲ್ಲಿನ ಮಹಾನಗರ ಪಾಲಿಕೆಯ ಕಟ್ಟಡದ ಮುಂಭಾಗದಲ್ಲಿರುವ ದಂಡೆಯಲ್ಲಿ ಕುಳಿತು ಹೆಚ್ಚಿನವರು ನಗರದ ಸೌಂದರ್ಯವನ್ನು ಸವಿಯುವ ದೃಶ್ಯ ಈಗ ಸಾಮಾನ್ಯವಾಗಿದೆ. ಹೀಗಾಗಿ ಈ ಪ್ರದೇಶವನ್ನು ಇನ್ನಷ್ಟು ಆಕರ್ಷಣೀಯಗೊಳಿಸಲು ಸಂಬಂಧಪಟ್ಟವರು ಚಿಂತನೆ ನಡೆಸಬೇಕಿದೆ.

. ಪಾಲಿಕೆ ಕಟ್ಟಡದ ಮುಂಭಾಗದಲ್ಲಿರುವ ದಂಡೆಗೆ ಕಬ್ಬಿಣದ ಆಕರ್ಷಕ ಬೇಲಿಯನ್ನು ಅಳವಡಿಸುವುದರಿಂದ ದಂಡೆಯ ಮೇಲೆ ಕುಳಿತುಕೊಳ್ಳುವವರಿಗೆ ಆರಾಮವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿದಂತಾಗುತ್ತದೆ ಮತ್ತು ರಕ್ಷಣೆಯನ್ನು ನೀಡಿದಂತಾಗುತ್ತದೆ. . ಈ ಪ್ರದೇಶದಲ್ಲಿ ಕೆಲವು ಕಲ್ಲು ಬೆಂಚುಗಳನ್ನು ಅಳವಡಿಸಬಹುದು.

. ರಸ್ತೆಯಂಚಿನ ಖಾಲಿ ಜಾಗದಲ್ಲಿ ಮರಗಿಡಗಳನ್ನು ನೆಡಬಹುದು.
. ರಸ್ತೆ ವಿಭಾಜಕದಲ್ಲಿ ಹೂ ಕುಂಡಗಳನ್ನು ಇರಿಸುವುದು.
. ವೃತ್ತದಲ್ಲಿ ನೀರಿನ ಚಿಲುಮೆಗಳನ್ನು ಅಳವಡಿಸಬಹುದು.
.  ಕಟ್ಟಡದ ಎಡಭಾಗದಲ್ಲಿ ಬಸ್‌ ತುಂಗುದಾಣಕ್ಕೆ ಅಡ್ಡವಾಗಿರುವ ದೊಡ್ಡ ಫ‌ಲಕವನ್ನು ಸ್ವಲ್ಪ ಸರಿಸಿ ಲಾಲ್‌ ಬಾಗ್‌ನ ಸಂಪೂರ್ಣ ದೃಶ್ಯವನ್ನು ಕಾಣುವಂತೆ ಮಾಡಬಹುದು. ಇನ್ನೊಂದು ಡಿಜಿಟಲ್‌ ಬೋರ್ಡ್‌ ಅಳವಡಿಸಲು ಕ್ರಮಕೈಗೊಳ್ಳಬಹುದು.
. ತ್ಯಾಜ್ಯ ಸಂಗ್ರಹಕ್ಕೆ ಈಗಾಗಲೇ ಎರಡು ಪ್ಲಾಸ್ಟಿಕ್‌ ಡಬ್ಬಗಳಿದ್ದು, ಇನ್ನೊಂದೆರಡು ಇಟ್ಟರೆ ಅನುಕೂಲವಾಗುವುದು. ಪಾಲಿಕೆ ಕಟ್ಟಡ ಸುಂದರವಾಗಿ ಕಾಣುವಂತೆ ಹವಾ ನಿಯಂತ್ರಣ ಯಂತ್ರಗಳನ್ನು ಕಟ್ಟಡ ಹಿಂಬದಿ ಅಳವಡಿಸುವುದು, ತಂತಿಗಳನ್ನು ಬಿಗಿಗೊಳಿಸುವುದು, ಅಗತ್ಯವಿದ್ದರೆ ಮಾತ್ರ ಒಂದೆರಡು ಫ‌ಲಕ ಒಂದೇ ಕಡೆ ಇರಿಸುವುದು. ಈ ಎಲ್ಲ ಕ್ರಮಗಳನ್ನು ಕೈಗೊಂಡರೆ ಲಾಲ್‌ಬಾಗ್‌ ಅತ್ಯಂತ ಸುಂದರ ತಾಣವಾಗುವುದು ಮಾತ್ರವಲ್ಲ ಪ್ರವಾಸಿಗರನ್ನೂ ತನ್ನತ್ತ ಸೆಳೆಯಬಲ್ಲದು.

  ವಿಶ್ವನಾಥ್‌ ಕೋಟೆಕಾರ್‌, ಕೋಡಿಕಲ್ 

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.