ಕಸ ವಿಲೇವಾರಿ ನಿರ್ಲಕ್ಷ್ಯ ಬೇಡ


Team Udayavani, Mar 8, 2020, 4:05 AM IST

garbage

ನಗರದಲ್ಲಿ ಕಸ, ತ್ಯಾಜ್ಯ ವಿಲೇವಾರಿ ಜವಾಬ್ದಾರಿಯನ್ನು ಸಂಸ್ಥೆಯೊಂದಕ್ಕೆ ವಹಿಸಿಕೊಡಲಾಗಿದೆ. ಅವರು ಕಸ ವಿಲೇವಾರಿ ಮಾಡುತ್ತಿದ್ದಾರಾದರೂ ಕೆಲವೆಡೆ ಕಸದ ರಾಶಿಗಳು ಕಂಡು ಬರುತ್ತಿವೆ.

ಮನೆ ಮನೆಗಳಿಂದ ಕಸ ಸಂಗ್ರಹಿಸುವುದರಿಂದ ಅದು ಸಾರ್ವಜನಿಕ ಸ್ಥಳದಲ್ಲಿ ಶೇಖರಣೆಯಾಗುವುದು ತಪ್ಪುತ್ತಿದೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಮರ, ಗಿಡಗಳಿಂದ ಉಂಟಾಗುವ ಕಸ, ದಾರಿಹೋಕರು ಬಿಸಾಡುವ ಕಸಗಳು ಅಲ್ಲಲ್ಲಿ ಕಾಣಸಿಗುತ್ತವೆ. ಬಸ್‌ ನಿಲ್ದಾಣಗಳ ಹಿಂಭಾಗಗಳು, ಚರಂಡಿಗಳಲ್ಲಿ ತಿಂಡಿ ಪೊಟ್ಟಣಗಳು, ಚಾಕಲೇಟ್‌ ಮತ್ತಿರರ ತಿನಿಸುಗಳ ರ್ಯಾಪರ್‌ಗಳು ರಾಶಿಯಾಗಿವೆ. ಒಂದು ಮಳೆಗೇ ಇವು ರಸ್ತೆಗೆ ಬಂದು ಗಲೀಜಿಗೆ ಕಾರಣವಾಗುತ್ತವೆ.

ಪೌರಕಾರ್ಮಿಕರು ನಿಷ್ಠೆಯಿಂದ ಸಾರ್ವಜನಿಕ ಸ್ಥಳಗಳನ್ನು ಸ್ವತ್ಛಗೊಳಿಸುತ್ತಾರೆ. ಆದರೆ ಕೆಲವು ಕಡೆಗಳಲ್ಲಿ ಅವರಿಂದ ಸಾಧ್ಯವಾಗುತ್ತಿಲ್ಲ. ಇನ್ನು ಕೆಲವೆಡೆ ಕಸದ ರಾಶಿಗೆ ಬೆಂಕಿ ಹಾಕುತ್ತಿರುವ ದೃಶ್ಯಗಳೂ ಆಗಾಗ್ಗೆ ಕಾಣಲು ಸಿಗುತ್ತವೆ. ಪ್ಲಾಸ್ಟಿಕ್‌ ಸೇರಿದ ಕಸಕ್ಕೆ ಹೊಗೆ ಹಾಕಿದರೆ ಮತ್ತಷ್ಟು ಹಾನಿಕರ ಎಂಬುದನ್ನು ಸಾರ್ವಜನಿಕರು ಕೂಡ ತಿಳಿದುಕೊಳ್ಳಬೇಕು. ಕಸವನ್ನು ರಾಶಿ ಹಾಕಿ ಹಾಗೆಯೇ ತೆರಳುತ್ತಿರುವುದು ಕೂಡ ಕಂಡು ಬಂದಿದೆ. ಮಂಗಳೂರು ಪುರಭವನ ಹಿಂಭಾಗದ ಫ‌ುಟ್‌ಬಾಲ್‌ ಮೈದಾನದ ಮೂಲೆಯಲ್ಲಿ ಕೂಡ ಈ ರೀತಿ ಕಸವನ್ನು ರಾಶಿ ಹಾಕಲಾಗಿದೆ. ಇದು ನಗರದ ಸ್ವತ್ಛತೆಯನ್ನು ಅವಹೇಳನ ಮಾಡುವಂತಿದೆ. ಕಸ ವಿಲೇವಾರಿ ನಿರ್ಲಕ್ಷ್ಯಕ್ಕೊಳಗಾಗದೆ ಅದು ಕೂಡ ಪಾಲಿಕೆಯ ಆದ್ಯತೆಯ ಕೆಲಸವಾಗಿರಲಿ.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.