ರಸ್ತೆ ಮಧ್ಯೆ ಉದ್ಯಾನವನ ನಿರ್ಮಾಣವಾಗಲಿ


Team Udayavani, Feb 24, 2019, 7:53 AM IST

24-february-11.jpg

ನಗರೀಕರಣದತ್ತ ಒಲವು ಹೆಚ್ಚುತ್ತಿದ್ದಂತೆ ಹಸುರೀಕರಣವನ್ನು ಮರೆತು ಬಿಟ್ಟಿದ್ದೇವೆ. ಒಂದು ಕಾಲದಲ್ಲಿ ದಟ್ಟವಾಗಿದ್ದ ಮರ ಕಾಡುಗಳ ಜಾಗದಲ್ಲಿ ಈಗ ರಸ್ತೆ, ಕಟ್ಟಡಗಳದ್ದೇ ಹವಾ. ಇದೇ ಮುಂದುವರಿದಂತೆ ಆಮ್ಲಜನಕದ ಕೊರತೆಯಾಗಿ ಜೀವವಾಯುವಿಗೂ ಹಾಹಾಕಾರ ಪಡಬೇಕಾದ ದಿನಗಳು ಬರಲಿವೆ. ಹೀಗಿರುವಾಗ ಹಸುರು ಬೆಳೆಸಲು ಮುನ್ನೆಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯ.

ಗೋವಾ ಒಂದು ಪುಟ್ಟ ರಾಜ್ಯ. ಆದರೆ ಆ ರಾಜ್ಯ ಅಭಿವೃದ್ಧಿಯ ಜತೆಗೆ ಹಸುರು ಬೆಳೆಸಲು ಮರೆತಿಲ್ಲ. ಅದಕ್ಕೆ ಸಾಕ್ಷಿ ಎಂಬಂತೆ ರಾಜ್ಯದ ಅಗಲವಾದ ಮತ್ತು ವಾಹನ ದಟ್ಟನೆ ಇಲ್ಲದ ಕೆಲವು ಮುಖ್ಯ ರಸ್ತೆಗಳ ಮಧ್ಯದಲ್ಲೇ ಸಣ್ಣ ಸಣ್ಣ ಹಸುರು ಪಾರ್ಕ್‌ಗಳನ್ನು ನಿರ್ಮಿಸಲಾಗಿದೆ. ಚತುಷ್ಪಥ ರಸ್ತೆಗಳಿಗೆ ಡಿವೈಡರ್‌ ಇರುತ್ತದೆ. ಆ ಡಿವೈಡರ್‌ನ ಎರಡೂ ಬದಿಗಿರುವ ರಸ್ತೆಯ ಮಧ್ಯದಲ್ಲಿ ಅಲ್ಲಲ್ಲಿ ಹೀಗೆ ಹಸುರು ಪಾರ್ಕ್‌ ನಿರ್ಮಿಸಲಾಗಿದೆ. ಗಿಡಗಳ ಗುತ್ಛವನ್ನೇ ನೆಡಲಾಗಿದೆ. ಇದು ನಗರದ ಅಂದಕ್ಕೆ ಕಲಶವಿಟ್ಟಂತೆ ಕಾಣುತ್ತಿದೆ. ವಿಶ್ರಾಂತಿಗಾಗಿ ಮರದ ಸೋಫಾಗಳನ್ನೂ ಪ್ರತಿ ಹಸುರು ಪಾರ್ಕ್‌ ಬಳಿ ಇಡಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿಯೂ ಯಥೇತ್ಛವಾಗಿರುವ ಮರಗಿಡಗಳ ನೆರಳು ಈ ಪಾರ್ಕ್‌ ಮೇಲೆ ಬೀಳುತ್ತದೆ. ವಿಶ್ರಾಂತಿಯ ಜತೆಗೆ ಹಸುರು ಗಿಡಗಳನ್ನು ಬೆಳೆಸಿದಂತೆಯೂ ಆಗುವುದರಿಂದ ಮಂಗಳೂರಿನಲ್ಲಿಯೂ ಇಂತಹ ಡಿವೈಡರ್‌ನಲ್ಲೇ ಪುಟ್ಟ ಪಾರ್ಕ್‌ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಇದರಿಂದ ಸಂಜೆ ಮತ್ತು ಬೆಳಗ್ಗಿನ ಹೊತ್ತಿನ ವಿರಾಮದ ತಾಣಕ್ಕಾಗಿ ಉದ್ಯಾನವನಗಳಿಗೆ ಅಲೆದಾಡಬೇಕಿಲ್ಲ. ಸ್ಮಾರ್ಟ್‌ ಸಿಟಿ ಮಂಗಳೂರು ನಗರದ ಅಂದವನ್ನೂ ಈ ಡಿವೈಡರ್‌ ಮೇಲಿನ ಹಸಿರು ಪಾರ್ಕ್‌ಗಳು ಹೆಚ್ಚಿಸಬಹುದು.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.