ಸ್ವಯಂಚಾಲಿತ ಬೀದಿ ದೀಪಗಳ ಅಳವಡಿಕೆಯಾಗಲಿ


Team Udayavani, Feb 3, 2019, 8:05 AM IST

3-february-11.jpg

ನಗರದ ಬಹುತೇಕ ಭಾಗಗಳಲ್ಲಿ ಬೆಳಗಾದರೂ ಬೀದಿ ದೀಪ ಆರಿಸಿರುವುದಿಲ್ಲ. ಬೀದಿ ದೀಪಗಳನ್ನು ಉರಿಸಲು ಹಾಗೂ ಆರಿಸಲು ಗುತ್ತಿಗೆ ಪಡೆದುಕೊಂಡ ಸಂಸ್ಥೆ ನಿರಾಸಕ್ತಿ ತೋರಿದರೆ ಮಧ್ಯಾಹ್ನವರೆಗೆ ಬೀದಿ ದೀಪಗಳು ನಿರಂತರವಾಗಿ ಉರಿಯುತ್ತಿರುತ್ತವೆ. ಇದು ಎಲ್ಲ ನಗರಗಳ ಸ್ಥಿತಿ. ಇದರಿಂದ ಉಂಟಾಗುವ ವಿದ್ಯುತ್‌ ವ್ಯರ್ಥದ ಬಗೆಗೆ ಯಾರೂ ಚಿಂತಿಸುವುದಿಲ್ಲ.

ಈ ಹಿನ್ನೆಲೆಯಲ್ಲಿ ಸ್ವಯಂ ಚಾಲಿತ ಬೀದಿ ದೀಪಗಳನ್ನು ಮುಂದುವರಿದ ದೇಶ ಹಾಗೂ ನಗರಗಳಲ್ಲಿ ಬಳಸಲಾಗುತ್ತಿದೆ. ವಿದ್ಯುತ್‌ ಬಲ್ಪ್ಗಳಿಗೆ ಸೆನ್ಸಾರ್‌, ಎಲ್‌ ಡಿಆರ್‌ ರೆಸಿಸ್ಟರ್‌ ಕೆಪಾಸಿಟರ್‌ಗಳನ್ನು ಅಳವಡಿಸಲಾಗುತ್ತದೆ. ಇವುಗಳು ಬೆಳಕು ಮತ್ತು ಕತ್ತಲೆಯನ್ನು ಗ್ರಹಿಸಿ ದೀಪ ಬೆಳಗಲು ಆರಲು ನೆರವಾಗುತ್ತದೆ. ಇದರಿಂದ ವಿದ್ಯುತ್‌ ಅನಾವಶ್ಯಕ ವ್ಯರ್ಥವಾಗುವುದನ್ನು ತಡೆಯಬಹುದು. ಇನ್ನೂ ಮುಂದುವರಿದ ದೇಶಗಳಲ್ಲಿ ಇದಕ್ಕಿಂತ ಅಪ್‌ಡೇಟ್‌ ಆವೃತ್ತಿಗಳನ್ನು ಅಳವಡಿಸಲಾಗಿದೆ.

ಸ್ವಯಂ ಚಾಲಿತ ವಿದ್ಯುತ್‌ ದೀಪಗಳನ್ನು ನಗರದ ಪ್ರಮುಖ ಭಾಗಗಳಲ್ಲಿ ಅಳವಡಿಸುವುದು ಉತ್ತಮ. ಇದರಿಂದ ವಿದ್ಯುತ್‌ ವ್ಯರ್ಥವಾಗುವುದನ್ನು ತಪ್ಪಿಸಬಹುದಾಗಿದೆ. ಸ್ವಯಂ ಚಾಲಿತ ಬೀದಿ ದೀಪಗಳು ಸೂರ್ಯನ ಬೆಳಕು ಕಡಿಮೆಯಾಗುತ್ತಿದ್ದಂತೆ ಬೆಳಗುತ್ತವೆ. ಸೂರ್ಯನ ಬೆಳಕು ಬೀಳುತ್ತಿದ್ದಂತೆ ಆರುತ್ತದೆ. ಇದರಿಂದ ಮಾನವ ಶ್ರಮ ವ್ಯರ್ಥವಾಗುವುದು ತಪ್ಪುತ್ತದೆ. ದೀಪ ಉರಿಸಲು ಆರಿಸಲು ಸಂಸ್ಥೆಗಳಿಗೆ ಗುತ್ತಿಗೆ ನೀಡುವ ಹಣವನ್ನು ಉಳಿಸಿ ಸ್ವಯಂ ಚಾಲಿತ ಬೀದಿ ದೀಪಗಳಿಗೆ ತಾಂತ್ರಿಕವಾಗಿ ಇನ್ನಷ್ಟು ಮುಂದುವರಿದ ದೇಶಗಳಲ್ಲಿ ವಾಹನಗಳು ಸಂಚರಿಸಿದಾಗ ವಿದ್ಯುತ್‌ ದೀಪಗಳು ಉರಿದು ವಾಹನ ತೆರಳಿದಾಗ ಆರುವ ವ್ಯವಸ್ಥೆಯೂ ಇದೆ. ನಗರದ ಸಾಮಾರ್ಥ್ಯಕ್ಕೆ ತಕ್ಕುದಾದ ವ್ಯವಸ್ಥೆಯನ್ನು ಅಳವಡಿಸಬಹುದು.

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.