ವೇಗಮಿತಿ ಕಟ್ಟುನಿಟ್ಟಾಗಿ ಜಾರಿಯಾಗಲಿ


Team Udayavani, Jan 19, 2020, 5:00 AM IST

meg-13

ಮಂಗಳೂರು ನಗರದಲ್ಲಿ ವಾಹನಗಳ ವೇಗ ಮಿತಿ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ನಗರದೊಳಗೆ ವಾಹನಗಳ ವೇಗ ಅತಿಯಾಗಿದೆ. ಟ್ರಾಫಿಕ್‌ ಜಾಮ್‌ ಇದ್ದಾಗ ಮಾತ್ರವೇ ವಾಹನಗಳು ನಿಧಾನವಾಗಿ ಹೋಗುತ್ತವೆ. ಇನ್ನು ಕೆಲವು ಕಡೆ ವೇಗ ತಡೆ(ಹಂಪ್ಸ್‌)ಗಳಿರುವುದರಿಂದ ವೇಗವನ್ನು ತಗ್ಗಿಸಲಾಗುತ್ತದೆ.

ಆದರೆ ಹೆಚ್ಚಿನ ಕಡೆಗಳಲ್ಲಿ ವಾಹನಗಳನ್ನು ಅತಿಯಾದ ವೇಗದಲ್ಲಿಯೇ ಓಡಿಸಲಾಗುತ್ತದೆ. ಇದು ಆಗಾಗ್ಗೆ ವಾಹನಗಳ ನಡುವೆ ಅಪಘಾತಕ್ಕೆ ಕಾರಣವಾಗುತ್ತಿರುವ ಜತೆಗೆ ರಸ್ತೆ ಬದಿ ನಡೆದುಕೊಂಡು ಹೋಗುವವರಿಗೆ, ರಸ್ತೆ ದಾಟುವವರಿಗೆ ಅಪಾಯವನ್ನು ತಂದೊಡ್ಡುತ್ತಿವೆ.

ಸಾಮಾನ್ಯವಾಗಿ ಸಂಚಾರ ನಿಯಮ ಉಲ್ಲಂ ಸಿದರೆ ಪೊಲೀಸರು ದಂಡ ಹಾಕುತ್ತಾರೆ. ಇದರಲ್ಲಿ ಅತಿ ವೇಗದ ಚಾಲನೆಯ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕರಣಗಳ ಸಂಖ್ಯೆ ತೀರ ಕಡಿಮೆ. ಉತ್ತಮ ರಸ್ತೆ, ಫ‌ುಟ್‌ಪಾತ್‌ ವ್ಯವಸ್ಥೆ ಇರುವ ಪ್ರದೇಶಗಳಲ್ಲಿ ಒಂದಷ್ಟು ವೇಗವಾಗಿ ಸಾಗಿದರೂ ಅಂತಹ ಅಪಾಯ ಉಂಟಾಗದು. ಆದರೆ ಕಿರಿದಾದ, ಇಕ್ಕಟ್ಟಿನ ರಸ್ತೆಯಲ್ಲಿಯೂ ಮನಬಂದಂತೆ ವಾಹನ ಓಡಿಸುವುದರಿಂದ ಅಪಾಯ ಖಂಡಿತ. ಅನೇಕ ಮಂದಿ ದ್ವಿಚಕ್ರ ವಾಹನ ಸವಾರರು ಥ್ರಿಲ್‌ಗಾಗಿ ಅತಿ ವೇಗದಿಂದ ವಾಹನ ಓಡಿಸುತ್ತಾರೆ. ಇಂತಹ ವಾಹನಗಳನ್ನು ಕಂಡರೂ ಅವುಗಳ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದ ಸಂಚಾರಿ ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ದಂಡ ಅಥವಾ ಶಿಕ್ಷೆಯ ಭಯ ಇಲ್ಲದ ಪರಿಣಾಮವಾಗಿ ಉಲ್ಲಂಘನೆಯೂ ಹೆಚ್ಚುತ್ತಿದೆ. ಸುಗಮ-ಸುರಕ್ಷತೆಯ ಸಂಚಾರ ಸಾಧ್ಯವಾಗಬೇಕಾದರೆ ವಾಹನಗಳ ಅತಿಯಾದ ವೇಗಕ್ಕೆ ಕಡಿವಾಣ ಹಾಕುವುದು ಕೂಡ ಅತ್ಯಗತ್ಯ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.