ತೆರೆದಿರುವ ಚರಂಡಿ: ಕೈಗೊಳ್ಳಬೇಕಿದೆ ಸುರಕ್ಷೆ ಕ್ಷಮ


Team Udayavani, Dec 9, 2018, 2:26 PM IST

9-december-9.gif

ಮಂಗಳೂರು ನಗರದ ಮಣ್ಣಗುಡ್ಡೆ ಬರ್ಕೆ, ಕಂಬ್ಳಾ ಕ್ರಾಸ್‌ ಬಳಿ ಇರುವ ತೋಡಿನಲ್ಲಿ ಒಳಚರಂಡಿ ನೀರು ಹರಿದು ಹೋಗುತ್ತಿದ್ದು, ಆಸುಪಾಸಿನ ಜನರಿಗೆ ತೊಂದರೆ ಉಂಟಾಗಿದೆ. ನಗರದ ಅನೇಕ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಣ್ಣ ಮಳೆ ಬಂದರೂ ರಸ್ತೆ ಮೇಲೆ ಕೃತಕ ನೆರೆ ಬಂದು ಅವಾಂತರ ಸೃಷ್ಟಿಸುವುದು ಸಾಮಾನ್ಯವಾಗಿದೆ. ಹಲವಾರು ವರ್ಷಗಳಿಂದ ತೋಡಿನ ಮಣ್ಣು ತೆಗೆಯಲಿಲ್ಲ.

ಅದೇ ರೀತಿ ಮಠದ ಕಣೆಯಿಂದ ಕುದ್ರೋಳಿ ದೇವಸ್ಥಾನದವರೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಹಾನಗರ ಪಾಲಿಕೆಯ ಬೇಜವಾಬ್ದಾರಿತನದಿಂದ ಮಳೆ ನೀರು ಹರಿಯುವ ತೋಡಿನಲ್ಲಿ ಒಳಚರಂಡಿ ನೀರು ಹರಿಯುತ್ತದೆ. ಇದರಿಂದಾಗಿ ಸುತ್ತಮುತ್ತಲಿನ ಮನೆಮಂದಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದೆ.

ದುರ್ವಾಸನೆಯಿಂದ ಕೂಡಿದ ನೀರಿನಿಂದ ಜನರು ಜೀವನ ನಡೆಸುವುದೇ ಕಷ್ಟವಾಗಿದೆ. ಮಠದ ಕಣಿ, ಗುಂಡೂರಾವ್‌ ಲೇನ್‌, ಬರ್ಕೆ, ಕಂಬಾÛಕ್ರಾಸ್‌, ನಾರಾಯಣ ಗುರು ಶಾಲೆ, ಕುದ್ರೋಳಿ ದೇವಸ್ಥಾನದ ಮೂಲಕ ಅಳಕೆಯ ದೊಡ್ಡ ತೋಡಿಗೆ ಹಾದು ಹೋಗುವ ಒಳಚರಂಡಿಯ ವ್ಯವಸ್ಥೆ ಇದು. ಈ ಒಳ ಚರಂಡಿಯಲ್ಲಿ ಪೈಪ್‌ಲೈನ್‌ ವ್ಯವಸ್ಥೆ ಕೂಡ ಇಲ್ಲ. ಡ್ರೈನೇಜ್‌ ವ್ಯವಸ್ಥೆಯೂ ಇಲ್ಲ. ನಡೆದು ಹೋಗಲು ಸರಿಯಾದ ದಾರಿಯೂ ಇಲ್ಲ. ಇದರಿಂದಾಗಿ ಬಾವಿಯ ನೀರಿನ ಬಣ್ಣ ಬದಲಾಗಿ, ಬಾವಿಯಲ್ಲಿ ಹುಳ, ಹುಪ್ಪಟೆಗಳು ಬಂದು ನೀರು ವಾಸನೆಗೆ ತಿರುಗಿತು. ಆಸುಪಾಸಿನ ಬಾವಿಯನ್ನು ಮುಚ್ಚಿದರು. ಮಳೆ ನೀರು ಕೂಡ ಮನೆಯ ಒಳಗೆ ಬರುತ್ತದೆ. ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ತತ್‌ಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.
 ರವಿಕಲಾ ಆರ್‌. ಕೋಟ್ಯಾನ್‌,
ಕಂಬ್ಳಾ ಕ್ರಾಸ್‌ ರೋಡ್‌, ಬರ್ಕೆ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.