ರಸ್ತೆಗಳನ್ನು ಆದಷ್ಟು ಬೇಗ ಸರಿಪಡಿಸಿ


Team Udayavani, Sep 22, 2019, 5:00 AM IST

x-15

ಈ ಬಾರಿ ಮಳೆಗಾಲ ಆರಂಭಗೊಂಡಿದ್ದೇ ಜುಲೈ ತಿಂಗಳ ಕೊನೆಯಲ್ಲಿ . ತದನಂತರ ಬಿರುಸಿನ ಮಳೆ . ಈಗ ಸಹ ಗಾಳಿ ಮಳೆ ಮುಗಿದಿಲ್ಲ ಮಳೆಯೋ ಮಳೆ . ನಗರದ ಕೆಲವೆಲ್ಲಾ ಮುಖ್ಯ ರಸ್ತೆಗಳೆಲ್ಲಾ ತೋಡಿನಲ್ಲಿ, ನದಿಗಳಲ್ಲಿ ನೀರು ಹರಿದಂತೆ ಭಾಸವಾಗುತ್ತಿತ್ತು. ಸಿಟಿ ಸೆಂಟರ್‌ ಎದುರು ನವಭಾರತ್‌ ಸರ್ಕಲ್‌, ಬಂಟ್ಸ್‌ ಹಾಸ್ಟೆಲ್‌, ಜ್ಯೋತಿ ಟಾಕೀಸಿನಿಂದ ಇತ್ಯಾದಿ ಕಡೆಗಳಲ್ಲಿ ಕೃತಕ ನೆರೆ ಬಂದು ವಾಹನ ಸಂಚಾರಕ್ಕೆ ಹಾಗೂ ಪಾದಾಚಾರಿಗಳಿಗೆ ತುಂಬಾ ತೊಂದರೆ , ಸಂಕಷ್ಟಗಳನ್ನು ಅನುಭವಿಸಬೇಕಾದ ಪ್ರಸಂಗ ಉದ್ಭವವಾಯಿತು.

ರಸ್ತೆಗಳಲ್ಲಿ ಮಳೆ ನೀರು ರಭಸದಿಂದ ಹರಿಯುವಾಗ ಇಳಿಜಾರು ಪ್ರದೇಶಗಳಲ್ಲಿನ ರಸ್ತೆಗಳ ಡಾಮರು ಕೊಚ್ಚಿ ಹೋಗಿ ಚಿಂದಿಯಾಗಿ ರಸ್ತೆಗಳಲ್ಲಿ ದೊಡ್ಡ ದೊಡ್ಡ ಹೊಂಡಗಳು ಕಾಣ ಸಿಗುತ್ತವೆ. ನೆಲ್ಲಿಕಾಯಿ ರಸ್ತೆಯಿಂದ (ಸ್ಟೇಟ್‌ಬ್ಯಾಂಕ್‌ ಬದಿಯ ರಸ್ತೆ) ಬಂದರು ಪೊಲೀಸ್‌ ಠಾಣೆಗೆ ಹೋಗುವ ರಸ್ತೆಯ ದುರಾವಸ್ಥೆ ಏನೆಂದು ಹೇಳುವುದು. ದ್ವಿಚಕ್ರ ವಾಹನ ಸವಾರರಿಗೆ ಇತ್ತ ಕಡೆ ಹೋಗುವಾಗ ಸೊಂಟ ಜಾರಿ ಹೋಗಿ ಬಿದ್ದಂತೆ ಅನುಭವ. ವಾಹನ ಚಾಲಕರು ಸಹ ಡಿಸ್ಕೊ ಡ್ಯಾನ್ಸ್‌ ಮಾಡಿದಂತ ಅನುಭವ. ಇತ್ತ ರಾವ್‌ ಆ್ಯಂಡ್‌ ಸರ್ಕಲ್‌ನಿಂದ ಬಂದರಿಗೆ ಹೋಗುವ ರಸ್ತೆಯು ಸಹ ಹೊಂಡ ಗುಂಡಿಗಳಿಂದ ತುಂಬಿ ತುಂಬಾ ದುಸ್ಥಿತಿಯಲ್ಲಿದೆ.

ಪಾದಚಾರಿಗಳ ವಾಹನ ಚಾಲಕರ ಗೋಳು ಹೇಳತೀರದು. ಇಲ್ಲಿ ಮಾತ್ರ ಅಲ್ಲ ನಗರದ ಇನ್ನಿತರ ಕಡೆಗಳಲ್ಲೂ ಅಂದರೆ ಬಲ್ಮಠ ನ್ಯೂ ರೋಡ್‌, ಹೈಲ್ಯಾಂಡ್‌, ಪಳ್ನೀರ್‌ ಕಾಪಿ ಗುಡ್ಡಕ್ಕೆ ಹೋಗುವ ರಸ್ತೆ, ವಾಮನ್‌ ನಾಯಕ್‌ ರಸ್ತೆ, ಜೆಪ್ಪು, ಬಿ.ವಿ. ರಸ್ತೆ, ಅತ್ತಾವರ ಹೀಗೆ ಹಲವಾರು ರಸ್ತೆಗಳಲ್ಲಿ ಹೊಂಡ- ಗುಂಡಿ ಬಿದ್ದು, ಸಂಚಾರಕ್ಕೆ ಅಯೋಗ್ಯವಾಗಿ ಅಪಘಾತಗಳಿಗೆ ಕಾರಣವಾಗಿದೆ. ಮನಪಾ ಎಂಜಿನಿಯರ್‌ಗಳು ಇಂಥ ರಸ್ತೆಗಳನ್ನು ಪರಿಶೀಲಿಸಿ ಕೂಡಲೇ ರಸ್ತೆಗಳನ್ನು ರಿಪೇರಿ ಮಾಡಲು ಕ್ರಮ ತೆಗೆದುಕೊಳ್ಳಬೇಕಾಗಿದೆ.

-  ಜೆ.ಎಫ್. ಡಿ’ಸೋಜಾ, ಅತ್ತಾವರ

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.