ಅಪಾಯ ಆಹ್ವಾನಿಸುತ್ತಿರುವ ರಸ್ತೆ ಅಂಚಿನ ಏರುತಗ್ಗು


Team Udayavani, Nov 10, 2019, 4:00 AM IST

dd-29

ಮಂಗಳೂರು ನಗರವೂ ಸ್ಮಾರ್ಟ್‌ ಸಿಟಿಯಾಗಲು ಅಣಿಯಾಗುತ್ತಿದೆ. ರಸ್ತೆಗಳು ಸ್ಮಾರ್ಟ್‌ ಆಗಲಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಸ್ಮಾರ್ಟ್‌ರಸ್ತೆಗಳ ಕಾಮಗಾರಿಗಳು ಯಾವಾಗ ಆರಂಭವಾಗುತ್ತವೆ. ಜನರ ಉಪಯೋಗಕ್ಕೆ ಯಾವಾಗ ಸಿಗುತ್ತದೆ ಎಂಬುದು ಮಾತ್ರ ಯಕ್ಷ ಪ್ರಶ್ನೆಯಾಗಿದೆ.

ಸದ್ಯ ನಗರದ ಬಹುತೇಕ ರಸ್ತೆಗಳ ಅಂಚಿನ ಏರುತಗ್ಗುಗಳ ಸಮಸ್ಯೆ ಮಾತ್ರ ವಾಹನ ಸವಾರರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಈ ಬಗ್ಗೆ ತಿಳಿದಿದ್ದರೂ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ನಗರದ ಜನತೆ ಕಷ್ಟ ಅನುಭವಿಸು ವಂತಾಗುತ್ತಿದೆ. ಒಂದೆಡೆ ಮಳೆ ಸುರಿದ ಪರಿಣಾಮ ಹದಗೆಟ್ಟಿರುವ ರಸ್ತೆಗಳಲ್ಲಿ ವಾಹನ ಚಲಾಯಿಸುವ ಅನಿವಾರ್ಯತೆ ವಾಹನ ಸವಾರದ್ದಾಗಿದೆ. ಇನ್ನೊಂದೆಡೆ ಅವೈಜ್ಞಾನಿಕ ಕಾಮಗಾರಿಗಳಿಂದ ತೊಂದರೆ ಅನುಭವಿಸುವ ಸ್ಥಿತಿ ಕೂಡ ಎದುರಾಗಿದೆ.

ನಗರದ ಕೆಲವು ರಸ್ತೆಗಳಲ್ಲಿ ಓಡಾಡಬೇಕಾದರೆ ತುಂಬಾ ಜಾಗರೂಕರಾಗಿರಬೇಕಾಗುತ್ತದೆ. ನಗರದ ಟಿಎಂಎ ಪೈ ಸಭಾಂಗಣದ ಮುಂಭಾಗ, ಬಿಜೈ ಮುಖ್ಯ ರಸ್ತೆ, ಯೆಯ್ನಾಡಿ ರಸ್ತೆ, ಕಾಪಿಕಾಡ್‌, ಲೇಡಿಹಿಲ್‌, ಅಶೋಕನಗರ ಸಹಿತ ಬಹುತೇಕ ಭಾಗಗಳಲ್ಲಿ ರಸ್ತೆ ಅಂಚು ಹಾಗೂ ರಸ್ತೆ ಬದಿಯ ನಡುವೆ ಇರುವ ಅಂತರ ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದಿದೆ. ರಸ್ತೆ ಕಾಂಕ್ರೀಟ್‌ ಮಾಡಿದ ಸಂದರ್ಭದಲ್ಲಿ ಅದರ ಅಂಚುಗಳಿಗೆ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರಿಂದ ಈಗ ಜನರಿಗೆ ಸಮಸ್ಯೆ ಎದುರಾಗಿದೆ. ಕೆಲವೆಡೆ ರಸ್ತೆ ಬದಿಗಳಲ್ಲಿ ಆಳವಾದ ಗುಂಡಿಗಳಿದ್ದು, ರಸ್ತೆಯ ಬದಿಗೆ ಯಾವುದೇ ತಡೆ ಇಲ್ಲದೆ ಇರುವುದರಿಂದ ಸ್ವಲ್ಪ ಆಯಾ ತಪ್ಪಿದರೂ ಆ ಗುಂಡಿಗೆ ವಾಹನಗಳು ಬಿದ್ದು, ಅಪಾಯಗಳಾಗುವ ಸಾಧ್ಯತೆ ಇದೆ. ಅಧಿಕಾರಿಗಳ ಬೇಜಾವಾಬ್ದಾರಿಯಿಂದ ವಾಹನ ಸವಾರರ ಜೀವಕ್ಕೆ ಕುತ್ತು ತಂದುಕೊಳ್ಳುವ ಭಯ ಎದುರಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.