ರಸ್ತೆ, ಫ‌ುಟ್‌ಪಾತ್‌ ವ್ಯಾಪಾರಿಗಳ ಪಾಲು


Team Udayavani, Feb 16, 2020, 4:00 AM IST

rav-19

ಸ್ಟೇಟ್‌ಬ್ಯಾಂಕ್‌, ಸಿಟಿ ಬಸ್‌ ನಿಲ್ದಾಣ ಹಲವು ರೀತಿಯ ಅವ್ಯವಸ್ಥೆಯ ತಾಣ. ನಿಲ್ದಾಣದ ಎದುರು (ಮೀನು ಮಾರ್ಕೆಟ್‌ ಬದಿ) ಇರುವ ರಸ್ತೆಯನ್ನು ಬಸ್‌ ಹೊರತುಪಡಿಸಿ ಇತರ ವಾಹನಗಳ ಸಂಚಾರಕ್ಕೆ ಮೀಸಲಿಡಲಾಗಿದೆ. ಆದರೆ ಈ ರಸ್ತೆಯಲ್ಲಿ ಸದಾ ಸಂಚಾರ ವ್ಯತ್ಯಯ.

ಮೀನುಮಾರುಕಟ್ಟೆ ಹಾಗೂ ಇತರ ಅಂಗಡಿಗಳಿಗೆ ಬರುವವರು, ಇತರ ಸಾರ್ವಜನಿಕರು ಕೂಡ ಇದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಾರೆ. ಈ ರಸ್ತೆಯ ಪಕ್ಕ ಕೆಲವು ಕಡೆ ಫ‌ುಟ್‌ಪಾತ್‌ ಇದ್ದರೂ ಅದು ಅಂಗಡಿಗಳ ಪಾಲಾಗಿದೆ. ಕೆಲವು ಅಂಗಡಿಯವರು ಫ‌ುಟ್‌ಪಾತ್‌ನಲ್ಲಿಯೇ ಸಾಮಗ್ರಿಗಳನ್ನು ಇಟ್ಟಿದ್ದಾರೆ. ಇದೇ ಪರಿಸರದ ಇನ್ನು ಕೆಲವೆಡೆ ಫ‌ುಟ್‌ಪಾತ್‌ ಸ್ವಲ್ಪವೂ ಕಾಣಲು ಸಿಗುವುದಿಲ್ಲ. ಹಾಗಾಗಿ ಜನರು ರಸ್ತೆಯಲ್ಲಿಯೇ ನಡೆದುಕೊಂಡು, ವಾಹನಗಳ ಎಡೆಯಲ್ಲಿ ನುಸುಳಿಕೊಂಡು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾಗಿದೆ. ಅನೇಕ ಬಾರಿ ಅಪಘಾತಗಳಿಗೂ ಕಾರಣವಾಗಿದೆ. ಇಲ್ಲಿ ಫ‌ುಟ್‌ಪಾತ್‌ ಅತಿಕ್ರಮಿಸಿಕೊಂಡವರನ್ನು ಕೂಡಲೇ ತೆರವುಗೊಳಿಸಬೇಕು. ಪಾದಚಾರಿಗಳ ಸುರಕ್ಷತೆಗೆ ಅವಕಾಶ ಮಾಡಿಕೊಡಬೇಕು. ವಾಹನ ಸಂಚಾರವೂ ಸುಗಮವಾಗುವಂತೆ ನೋಡಿಕೊಳ್ಳಬೇಕು. ಜತೆಗೆ ಈ ಪರಿಸರದ ಸ್ವಚ್ಛತೆಗೂ ನಗರಸಭೆ ಕೂಡಲೇ ಗಮನ ಹರಿಸಬೇಕು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.