ರಸ್ತೆ ಬದಿಯೂ ಸುಂದರವಾಗಿರಲಿ


Team Udayavani, Mar 3, 2019, 8:15 AM IST

3-march-12.jpg

ನಮ್ಮ ಮಂಗಳೂರಿನ ಬಹುತೇಕ ರಸ್ತೆಗಳು ದ್ವಿಪಥವಾಗಿ ಸುಂದರವಾಗಿವೆ. ಆದರೆ ರಸ್ತೆ ಬದಿಗಳು ಮಾತ್ರ ಸರಿಯಾಗಿಲ್ಲ. ಅಲ್ಲಲ್ಲಿ ಚರಂಡಿಗಾಗಿ ಆಗೆದಿರುವ ತೋಡುಗಳಲ್ಲಿ ಕಲ್ಲು ಮಣ್ಣುಗಳು ತುಂಬಿಕೊಳ್ಳುತ್ತವೆ. ಇನ್ನು ಕೆಲವೆಡೆ ನೀರು ಹರಿದು ಹೋಗಲು ಚರಂಡಿಯೇ ಇಲ್ಲ. ಮತ್ತೆ ಕೆಲವಡೆ ರಸ್ತೆ ಬದಿಗಳಲ್ಲಿ ಕಲ್ಲು, ಮಣ್ಣು ತುಂಬಿಕೊಂಡು ನಡೆದಾಡುವುದೇ ಕಷ್ಟ ಎಂಬಂಥ ಸ್ಥಿತಿ ನಿರ್ಮಾಣವಾಗಿದೆ.

ಸ್ಮಾರ್ಟ್‌ ನಗರಿಯಾಗಿರುವ ನಮ್ಮ ಮಂಗಳೂರಿನ ರಸ್ತೆ ಬದಿಗಳನ್ನು ಯಾಕೆ ಸುಂದರಗೊಳಿಸಬಾರದು. ರಸ್ತೆ ಬದಿಗಳನ್ನೂ ಪ್ರವಾಸಿಗರಿಗೆ, ಮಂಗಳೂರಿನಲ್ಲಿ ನಿತ್ಯವೂ ಸಂಚರಿಸುವ ಜನರಿಗೆ ಖುಷಿ ನೀಡುವಂತೆ ನಿರ್ಮಿಸಿದರೆ ಸ್ವಚ್ಛ, ಸುಂದರ ಮಂಗಳೂರು ನಮ್ಮದಾಗುವುದರಲ್ಲಿ ಸಂದೇಹವಿಲ್ಲ. ರಸ್ತೆ ಬದಿಗಳೆಂದರೆ ಯಾವುದಕ್ಕೂ ಉಪಯೋಗವಿಲ್ಲ ಎಂದು ಭಾವಿಸದೆ ಇವುಗಳ ಸೌಂದರ್ಯ ವೃದ್ಧಿಸಲು ಆಡಳಿತ ವ್ಯವಸ್ಥೆ ಕ್ರಮಕೈಗೊಳ್ಳಬಹುದು. ವಿಸ್ತಾರವಾದ ಜಾಗ ಇರುವಲ್ಲಿ ಗಿಡ, ಮರಗಳನ್ನು ಬೆಳೆಸಬಹುದು. ಕಡಿಮೆ ಜಾಗವಿದ್ದರೆ ಕುರು ಚಲು ಗಿಡಗಳನ್ನು ಬೆಳೆಯಬಹುದು. ಅಲಲ್ಲಿ ಕುಳಿತುಕೊಳ್ಳಲು ಬೆಂಚುಗಳನ್ನು ಇಟ್ಟರೆ ನಡೆದುಕೊಂಡು ಹೋಗುವವರಿಗೆ, ವಾಕಿಂಗ್‌ ಹೋಗುವವರಿಗೆ ಅನುಕೂಲವಾಗುವುದು. ಒಂದು ವೇಳೆ ಜಾಗವೇ
ಇಲ್ಲ ಎಂದಾದರೆ ಹತ್ತಿರದಲ್ಲಿ ಇರುವ ಗೋಡೆಗಳ ಮೇಲೆ ಚಿತ್ತಾರ ಬರೆದು ಸುಂದರಗೊಳಿಸಬಹುದು.

ಗೀತಾ, ಮಂಗಳೂರು 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.