ಮಾರುಕಟ್ಟೆಗೆ ಲಗ್ಗೆ ಇಟ್ಟ ಆಂಧ್ರದ ಮಾವು


Team Udayavani, Mar 6, 2017, 5:55 PM IST

Andhra-Mango-6-3.jpg

ಬಜಪೆ: ಜಿಲ್ಲೆಯಲ್ಲಿ ಮಾವಿನ ಮಿಡಿಗಳೇ ಕಾಣಸಿಗುತ್ತಿದ್ದು, ಹಣ್ಣಾಗಲು ಇನ್ನೂ ಕೆಲಕಾಲ ಕಾಯಬೇಕಾಗಿದೆ. ಅದರೆ ಮಾರುಕಟ್ಟೆಗೆ ಈಗಾಗಲೇ ಆಂಧ್ರದ ಮಾವಿನ ಹಣ್ಣು ಲಗ್ಗೆಯಿಟ್ಟಿದ್ದು, ಸಖತ್‌ ಮಾರಾಟವೂ ಆಗುತ್ತಿದೆ. ಮಾವಿನ ಹಣ್ಣಿನ ರುಚಿ ನೋಡುವ ತವಕದಲ್ಲಿ ಗ್ರಾಹಕರು ದರದ ಬಗ್ಗೆ ಚಿಂತಿಸುತ್ತಿಲ್ಲ, ಸಿಹಿ ಹಾಗೂ ತಾಜಾ ಇದ್ದರೆ ಸಾಕು ಎಂದು ಖರೀದಿಸುತ್ತಿದ್ದಾರೆ. ಜನವರಿಯಲ್ಲಿ ಕೇರಳದ ಬಾದಾಮಿ, ನೀಲಂ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬಂದಿದ್ದವು. ತಮಿಳುನಾಡಿನಿಂದ ತೋತಾಪುರಿ, ಮಲಗೋವಾ ಮಾವು ಸದ್ಯ ಮಾರುಕಟ್ಟೆಯಲ್ಲಿದೆ. ಈಗ ಆಂಧ್ರದಿಂದ ತೋತಾಪುರಿ, ಬಾದಾಮಿ ಹಾಗೂ ಬೆಂಗಾನ್‌ಪಲ್ಲಿ  ಮಾರುಕಟ್ಟೆಗೆ ಬಂದಿದೆ. ಈಗಾಗಲೇ ಮಾರುಕಟ್ಟೆಗೆ ಆಂಧ್ರದಿಂದ  ಬಂದ ಮಾವಿನ ಹಣ್ಣಿನ ದರ ಅಷ್ಟೇನು ಹೆಚ್ಚಾಗಿಲ್ಲ. ಕೆ.ಜಿ.ಗೆ 50ರಿಂದ 80 ರೂ.ವರೆಗೆ ಇದೆ. ಆಗಸ್ಟ್‌ವರೆಗೆ ಆಂಧ್ರದ ಮಾವಿನ ಹಣ್ಣು ಮಾರುಕಟ್ಟೆಗೆ ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಈ ಬಾರಿ ಮಾವಿನ ಹಣ್ಣು ಕಡಿಮೆ,ಇನ್ನೂ ಒಂದು ತಿಂಗಳು ಕಾಯಬೇಕು. ಊರಿನಲ್ಲಿ ಈಗ ಹೆಚ್ಚಾಗಿ ಮಾವಿನ ಮಿಡಿಗಳು ಮಾತ್ರ ಕಾಣಿಸುತ್ತಿವೆ. ಇದರ ದರವೂ ಕೆ.ಜಿ.ಗೆ 125ರಿಂದ 150 ರೂ. 

ಜಿಲ್ಲೆಯಲ್ಲಿ ಹವಾಮಾನ ಬದಲಾವಣೆಯು ಮಾವು ಕೃಷಿಯ ಮೇಲೆ ಪರಿಣಾಮ ಬೀರುತ್ತಿದೆ. ಬೆಳ್ಳಾರಿ, ಕದ್ರಿ, ಕಾಟು ಮಾವಿನ ಹಣ್ಣುಗಳು ಮಾತ್ರ ಈಗ ಲಭ್ಯವಿದ್ದು, ಮಾವಿನ ಮರಗಳೂ ಕಡಿಮೆಯಾಗುತ್ತಿವೆ. ಗುಡ್ಡದಲ್ಲಿರುವ ಬೃಹತ್‌ ಮರಗಳು, ಅಸಮರ್ಪಕ ರಸ್ತೆ, ಮಾವಿನ ಹಣ್ಣು ಕೊಯ್ಯುವವರಿಲ್ಲದೆ ಇದರ ಸಾಗಾಟ ವೆಚ್ಚವೇ ಕೆ.ಜಿ.ಗೆ 15 ರೂ. ಆಗುತ್ತದೆ. ಆಂಧ್ರದಲ್ಲಿ ಹೆಚ್ಚಾಗಿ ಕಸಿ ಹಾಗೂ ಗಿಡ್ಡ ತಳಿಯ ಮಾವಿನ ಮರಗಳಿರುವುದರಿಂದ ಹಣ್ಣು ಕೊಯ್ಯುಲು ಸುಲಭ. ಆಂಧ್ರ, ತಮಿಳುನಾಡು, ಕೇರಳ ಮಾವಿನ ಹಣ್ಣು ಇಲ್ಲಿನ ಮಾರುಕಟ್ಟೆಯಲ್ಲಿ ವರ್ಷವಿಡೀ ಸಿಗುತ್ತದೆ. ಸ್ಥಳೀಯ ಮಾವಿನ ಹಣ್ಣಿನ ದರಕ್ಕಿಂತ ಕಡಿಮೆ ದರದಲ್ಲಿ ಸಿಗುತ್ತದೆ. ಇಲ್ಲಿನ ಮಾವಿನ ಹಣ್ಣಿಗೆ ಈಗ ಕೆ.ಜಿ.ಗೆ ಸುಮಾರು 100 ರೂ. ಗಿಂತ ಜಾಸ್ತಿ ಬೆಲೆ ಇದೆ ಎನ್ನುತ್ತಾರೆ ಬಜಪೆ ಮಾರುಕಟ್ಟೆಯಲ್ಲಿ ಸುಮಾರು 40 ವರ್ಷಗಳಿಂದ ಹಣ್ಣುಗಳ ವ್ಯಾಪಾರ ಮಾಡುತ್ತಿರುವ ಇಸ್ಮಾಯಿಲ್‌.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.