ಪ್ರಯಾಣಿಕರಿದ್ದರೂ ಬಸ್‌ ನಿಲ್ದಾಣವಿಲ್ಲ


Team Udayavani, Jan 12, 2020, 4:45 AM IST

13

ಸಾಂದರ್ಭಿಕ ಚಿತ್ರ

ನಗರದ ಅನೇಕ ಕಡೆಗಳಲ್ಲಿ ಬಸ್‌ ನಿಲ್ದಾಣವಿಲ್ಲ. ಆದರೆ, ಅಲ್ಲಿ ಸಾಲುಗಟ್ಟಿ ಪ್ರಯಾಣಿಕರು ಬಸ್‌ಗೆ ಕಾಯುತ್ತಿರುತ್ತಾರೆ.  ಪಂಪ್‌ವೆಲ್‌ ಬಸ್‌ ನಿಲ್ದಾಣದ ಅವ್ಯವಸ್ಥೆ ಹೇಳತೀರದು. ಇಲ್ಲಿ ಬಸ್‌ ನಿಲ್ದಾಣವಿದೆ. ಆದರೆ ಹೆಚ್ಚಿನ ಪ್ರಯಾಣಿಕರು ಅಲ್ಲಿ ಬಸ್‌ಗೆ ಕಾಯುವುದಿಲ್ಲ. ಬದಲಾಗಿ ಅಲ್ಲೇ ಪಕ್ಕದಲ್ಲಿ ರಸ್ತೆ ಬದಿಯಲ್ಲಿ ನಿಲ್ಲುತ್ತಾರೆ. ಇದೇ ಕಾರಣಕ್ಕೆ ಅನೇಕ ಬಸ್‌ಗಳು ಬಸ್‌ ನಿಲ್ದಾಣದಲ್ಲಿ ನಿಲ್ಲದೆ, ಪಕ್ಕದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗುತ್ತದೆ. ಇದರಿಂದಾಗಿ ಪಂಪ್‌ವೆಲ್‌ನಲ್ಲಿ ಸದಾ ಟ್ರಾಫಿಕ್‌ ಜಾಮ್‌ ಕಿರಿ ಕಿರಿ ತಪ್ಪಿದ್ದಿಲ್ಲ.

ಮಂಗಳೂರಿನ ಹೃದಯ ಭಾಗದಂತಿರುವ ಕಂಕನಾಡಿಯಲ್ಲೂ ಇದೇ ಕಥೆ. ಇಲ್ಲಿನ ವೃತ್ತದಿಂದ ಸ್ವಲ್ಪ ದೂರದಲ್ಲಿ ಚಿಕ್ಕ ಬಸ್‌ ನಿಲ್ದಾಣವಿದೆ. ಆದರೆ, ಇಲ್ಲಿ ಬಸ್‌ ನಿಲ್ಲುವುದು ಅಪುರೂಪ. ಅದರ ಬದಲು ಸುಲ್ತಾನ್‌ ಗೋಲ್ಡ್‌ ಅಂಗಡಿಯ ಬಳಿ ನೂರಾರು ಪ್ರಯಾಣಿಕರು ನಿಂತಿರುತ್ತಾರೆ. ಆದರೆ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರೇ ಕಾಣುವುದಿಲ್ಲ.

ಜ್ಯೋತಿ ವೃತ್ತದಿಂದ ಪಿವಿಎಸ್‌ ಕಡೆಗೆ ತೆರಳುವ ಮಾರ್ಗದಲ್ಲಿ (ಹೋಟೆಲ್‌ ಮಹಾರಾಜ ಬಳಿ) ಬಸ್‌ ನಿಲ್ದಾಣವಿದೆ. ಆದರೆ ಅಲ್ಲಿ, ನಿಲ್ಲಲು ಸ್ಥಳವಿಲ್ಲದೆ ಪಕ್ಕದ ರಸ್ತೆ ಬದಿಯಲ್ಲಿಯೇ ಪ್ರಯಾಣಿರು ನಿಂತಿರುತ್ತಾರೆ.

ನಗರದ ಅನೇಕ ಬಸ್‌ ನಿಲ್ದಾಣಗಳು ಪ್ರಚಾರದ ತಾಣವಾಗಿ ಮಾರ್ಪಟ್ಟಿರುವುದು ವಿಪರ್ಯಾಸ. ನಗರದ ಜ್ಯೋತಿ, ಅಳಪೆ ಸಹಿತ ವಿವಿಧ ಬಸ್‌ ನಿಲ್ದಾಣಗಳಲ್ಲಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ, ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದರಿಂದ ಬಸ್‌ ನಿಲ್ದಾಣಗಳು ಗಲೀಜಾಗಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.

– ನವೀನ್‌ ಭಟ್‌, ಇಳಂತಿಲ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.