ಮನೋಜ್ಞ ಅಭಿನಯದ ಆಲಿಬಾಬ ಮತ್ತು ನಲ್ವತ್ತು ಕಳ್ಳರು

ಧರ್ಮಸ್ಥಳದ ಮಕ್ಕಳ ಪ್ರಸ್ತುತಿ

Team Udayavani, Jun 21, 2019, 5:00 AM IST

3

“ಅದೃಷ್ಟವೆಂಬ ನೌಕೆಯಲ್ಲಿ ನಾವಿಕರು ಇಲ್ಲಿ ನಾವು ನೀವು’ ಮಾತು ಮತ್ತೆ ಮತ್ತೆ ಧ್ವನಿಸುತ್ತದೆ. “ಖುದಾ ಕಾ ಕಸಂ ಕಸಂ ಕಾ ಹುಕುಂ ಖುಲ್‌ಜಾ ಸಿಂ ಸಿಂ’ ಮತ್ತು “ಬಂದ್‌ ಹೋಜಾ ಸಿಂ ಸಿಂ’ ಕಳ್ಳರ ಗುಂಪಿನ ಗುಪ್ತನಿಧಿ ತಾಣದ ಬಾಗಿಲು ಮುಚ್ಚುವ ಮತ್ತು ತೆರೆಯುವ ರಹಸ್ಯ ಬಯಲಾಗುವ ಕತೆ‌ ಯೋಚನಾಲಹರಿಗೆ ಸ್ಪೂರ್ತಿದಾಯಕವಾಗಿದೆ.

ಉಜಿರೆಯ ಸಿದ್ಧವನ ಗುರುಕುಲದಲ್ಲಿ ಧರ್ಮಸ್ಥಳದ ಮಕ್ಕಳು ಪ್ರಸ್ತುತಪಡಿಸಿದ ಕಿರುನಾಟಕ “ಆಲಿಬಾಬ ಮತ್ತು ನಲ್ವತ್ತು ಕಳ್ಳರು’ ಮನೋಜ್ಞವಾಗಿ ಮೂಡಿಬಂದಿದೆ. ಚಂದ್ರಶೇಖರ ಕಂಬಾರರ ರಚನೆಯನ್ನು ಯಶವಂತ ಬೆಳ್ತಂಗಡಿ ಪರಿಣಾಮಕಾರಿಯಾಗಿ ನಿರ್ದೇಶಿಸಿ 18 ಮಕ್ಕಳ ಮೂಲಕ ರಂಗದಲ್ಲಿ ಅಭಿವ್ಯಕ್ತಗೊಳಿಸಿದ್ದಾರೆ. ಕಮಲಾಕ್ಷ ಮತ್ತು ಸಮರ್ಥನ್‌ ಸಂಗೀತ ಹಿನ್ನೆಲೆಯಲ್ಲಿ ಶಿಶಿರ ಕಲ್ಕೂರ ಬೆಳಕಿನ ಸಂಯೋಜನೆ ನೀಡಿದ್ದಾರೆ.

“ಅದೃಷ್ಟವೆಂಬ ನೌಕೆಯಲ್ಲಿ ನಾವಿಕರು ಇಲ್ಲಿ ನಾವು ನೀವು’ ಮಾತು ಮತ್ತೆ ಮತ್ತೆ ಧ್ವನಿಸುತ್ತದೆ. “ಖುದಾ ಕಾ ಕಸಂ ಕಸಂ ಕಾ ಹುಕುಂ ಖುಲ್‌ಜಾ ಸಿಂ ಸಿಂ’ ಮತ್ತು “ಬಂದ್‌ ಹೋಜಾ ಸಿಂ ಸಿಂ’ ಕಳ್ಳರ ಗುಂಪಿನ ಗುಪ್ತನಿಧಿ ತಾಣದ ಬಾಗಿಲು ಮುಚ್ಚುವ ಮತ್ತು ತೆರೆಯುವ ರಹಸ್ಯ ಬಯಲಾಗುವ ಕುತೂಹಲಭರಿತ ಕಥೆ ಮಕ್ಕಳ ಯೋಚನಾಲಹರಿಗೆ ಸ್ಪೂರ್ತಿದಾಯಕವಾಗಿದೆ. “ಚೋರೋಂಕಾ ರಾಜಾ ಹಸನ್‌’ನ ತಂತ್ರಗಾರಿಕೆ ತನಗೇ ಮುಳುವಾಗುವ ವಿಚಿತ್ರ ಸನ್ನಿವೇಶವೇ ನಾಟಕದ ಕಥಾವಸ್ತು. ಹಾಸ್ಯ, ನೃತ್ಯ, ಪ್ರೇಮ, ಗಣಪತಿಯ ದೃಶ್ಯ ರೂಪಕಗಳು ನಾಟಕದ ಪರಿಪೂರ್ಣತೆಗೆ ಕನ್ನಡಿಯಂತಿದೆ. ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಎಲ್ಲ ಮಕ್ಕಳೂ ನಾಟಕಕ್ಕೆ ನ್ಯಾಯ ದೊರಕಿಸಿಕೊಟ್ಟಿದ್ದಾರೆ. ಸೂತ್ರಧಾರಿಯಾಗಿ ಮಾನ್ಯ ಗಮನ ಸೆಳೆಯುತ್ತಾರೆ. 6ನೇ ವರ್ಷದಲ್ಲಿ ಮಕ್ಕಳು ದ್ವಿತೀಯ ಪ್ರದರ್ಶನದಲ್ಲಿ ಪ್ರಬುದ್ಧತೆ ಅಭಿವ್ಯಕ್ತಗೊಳಿಸಿ ಭರವಸೆ ಮೂಡಿಸಿದ್ದಾರೆ. ಒಂದು ಗಂಟೆ ಅವಧಿಯ ಪ್ರದರ್ಶನದಲ್ಲಿ ಎಲ್ಲ ಮಕ್ಕಳೂ ತಮ್ಮ ಸೃಜನಶೀಲ ಕಲಾವಂತಿಕೆಯನ್ನು ಒರೆಗೆ ಹಚ್ಚಿದ್ದಾರೆ. ಹಿತಮಿತ ಸಂಗೀತ ನಾಟಕದ ಯಶಸ್ಸಿಗೆ ಪೂರಕವಾಗಿತ್ತು. ಕೊನೆಯವರೆಗೂ ಕಥೆಯ ತಿರುವು ಕುತೂಹಲಕಾರಿಯಾಗಿ ಮುನ್ನೆಡೆಸಿಕೊಂಡು ಹೋಗಿದೆ.

ಸಾಂತೂರು ಶ್ರೀನಿವಾಸ ತಂತ್ರಿ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.