ಅನಾದಿ ಕಲೆ ಗಿಂಡಿನರ್ತನ


Team Udayavani, Oct 26, 2018, 12:47 PM IST

gindi-2.jpg

ಗಿಂಡಿನರ್ತನ ಒಂದು ವಿಶಿಷ್ಟವಾದ ಅನಾದಿ ಕಲೆ. ದೇವಸ್ಥಾನಗಳಲ್ಲಿ, ಧಾರ್ಮಿಕ ಸಮಾರಂಭಗಳ ಸಂದರ್ಭದಲ್ಲಿ ಇದನ್ನು ಪ್ರದರ್ಶಿಸಲಾಗುತ್ತದೆ.ನರ್ತನಕಾರ ಧೋತಿಯನ್ನು ಕಚ್ಚೆ ಹಾಕಿ ಉಟ್ಟುಕೊಂಡು, ತುಂಬು ತೋಳಿನ ಅಂಗಿ, ಎದೆಗೆ ಬಣ್ಣದ ಶಾಲು, ಸೊಂಟಕ್ಕೆ ವಸ್ತ್ರ, ಹಣೆಗೆ ತಿಲಕ, ಕೊರಳಲ್ಲೊಂದು ಹೂವಿನ ಹಾರ, ಕಾಲ್ಗಳಿಗೆ ಗೆಜ್ಜೆ, ಕೈಗಳಲ್ಲಿ ತಾಳ ಯಾ ಚಿಟಿಕೆ ಹಿಡಿದು ಹಿಮ್ಮೇಳದ ಸಂಗೀತಕ್ಕೆ ಸರಿಯಾಗಿ ಹೆಜ್ಜೆ ಹಾಕತೊಡಗುತ್ತಾನೆ. ಅವನ ತಲೆಯ ಮೇಲೊಂದು ನೀರು ತುಂಬಿದ ಹಿತ್ತಾಳೆಯ ಅಲಂಕೃತ ಗಿಂಡಿ ಇರುತ್ತದೆ. ಅದು ಅಲುಗಾಡದಂತೆ ಹಾಗೂ ಅದರಲ್ಲಿರುವ ನೀರು ಚೆಲ್ಲದಂತೆ ಕುಣಿಯುವುದೇ ಗಿಂಡಿನರ್ತನ. ಜೊತೆಯಲ್ಲಿ ಕೋಲಾಟಗಾರರೂ ಇರುತ್ತಾರೆ. ಹಿನ್ನೆಲೆಯಲ್ಲಿ ಈ ನೃತ್ಯಕ್ಕೆ ಅನುಗುಣವಾದ ಹಾಡುಗಳನ್ನು ಹಾಡುವ ಹಾಡುಗಾರರಿರುತ್ತಾರೆ.

ಭಜನಾ ಸಪ್ತಾಹದ ಸಂದರ್ಭದಲ್ಲಿ ದೇವರ ಮುಂಭಾಗದಲ್ಲಿ ದೊಡ್ಡ ದೀಪ ಬೆಳಗುತ್ತಾ ಇರುವುದರಿಂದ ಗಿಂಡಿ ನರ್ತಕರು ಅದರ ಸುತ್ತ ಕುಣಿಯುತ್ತಾರೆ. ಕುಣಿಸುವವರ ಹಾಡಿಗೆ ತಕ್ಕಂತೆ ನರ್ತನಕಾರ ತಾನೂ ಹಾಡುತ್ತ ವಿವಿಧ ಭಾವಭಂಗಿಗಳಲ್ಲಿ ಕುಣಿಯುತ್ತಾನೆ. ಕೈಯಲ್ಲಿ ಕೋಲನ್ನು ಹಿಡಿದು ಕೋಲಾಟವನ್ನೂ ಪ್ರದರ್ಶಿಸುತ್ತಾನೆ. ನರ್ತನದ ಕೊನೆಯಲ್ಲಿ ಗಿಂಡಿ ಹೊತ್ತುಕೊಂಡೇ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡುವ ದೃಶ್ಯ ರೋಮಾಂಚನ ಉಂಟುಮಾಡುತ್ತದೆ.

ಇದನ್ನು ಉಳಿಸಿಕೊಳ್ಳಬೇಕೆಂಬ ಸಂಕಲ್ಪ ತೊಟ್ಟು ಗಿಂಡಿನರ್ತನ ಅಭ್ಯಸಿಸಿದವರು ಕುಂದಾಪುರ ನಾಡದ ಸತೀಶ್‌.ಎಮ್‌. ನಾಯಕ್‌. ಹಲವು ಊರುಗಳಲ್ಲಿ ಪ್ರದರ್ಶನಗೊಂಡ ಸತೀಶ್‌ ನಾಯಕರ ಗಿಂಡಿನರ್ತನ ಜನಮನ ಸೂರೆಗೊಂಡಿದೆ.  

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.