ಯಕ್ಷಸೌಂದರ್ಯ ಸಾಕಾರಗೊಳಿಸಿದ ಆಶ್ರಮದಾಟ

ರಾಮಕೃಷ್ಣ ಮಠ ಮತ್ತು ವಿಭಿನ್ನ ಮಂಗಳೂರು ಪ್ರಸ್ತುತಿ

Team Udayavani, Dec 13, 2019, 4:22 AM IST

sa-29

ಕಲೆಯ ಉನ್ನತಿ ಮತ್ತು ಅವನತಿಗೆ ಪ್ರೇಕ್ಷಕವರ್ಗವೂ ಬಹುಮಟ್ಟಿಗೆ ಕಾರಣರಾಗುತ್ತಾರೆ. ಈ ದೃಷ್ಟಿಯಿಂದ ಪ್ರೇಕ್ಷಕವರ್ಗವೇ ಕಾರ್ಯಕ್ರಮದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ
ಎನ್ನಬಹುದು.

ನಿರಂತರ ಹತ್ತು ವರುಷಗಳಿಂದ ಉತ್ತಮ ಯಕ್ಷಗಾನ ಕಲಾಪ್ರದರ್ಶನಗಳನ್ನು ನೀಡುತ್ತಾ ಬಂದಿರುವ ಶ್ರೀ ರಾಮಕೃಷ್ಣ ಮಠ ಮತ್ತು ವಿಭಿನ್ನ ಮಂಗಳೂರು ತನ್ನ ಹನ್ನೊಂದನೆಯ ಕಾರ್ಯಕ್ರಮವನ್ನು ಇತ್ತೀಚೆಗೆ ಪ್ರಸ್ತುತಪಡಿಸಿತು.

ತೆಂಕು-ಬಡಗುತಿಟ್ಟಿನ ವೃತ್ತಿಪರ ಪ್ರಸಿದಟಛಿ ಕಲಾವಿದರ ಸಮ್ಮಿಲನದಿಂದ ನಡೆದ ನರಕಾಸುರವಧೆ ಮತ್ತು ಶ್ರೀರಾಮ ದರ್ಶನ ಎಂಬೆರಡು ಪ್ರದರ್ಶನಗಳು ಮೆಚ್ಚುಗೆಗೆ ಪಾತ್ರವಾಯಿತು. ಪ್ರಸಾದ ಬಲಿಪ, ರಾಮಕೃಷ್ಣ ಹಿಲ್ಲೂರು, ರಾಘವೇಂದ್ರ ಆಚಾರ್‌ ಜನ್ಸಾಲೆ, ಕೃಷ್ಣಪ್ರಕಾಶ ಉಳಿತ್ತಾಯ, ಸುನಿಲ್‌ ಭಂಡಾರಿ, ಚೈತನ್ಯ ಪದ್ಯಾಣ,  ಶ್ರೀನಿವಾಸ ಪ್ರಭು, ರಾಜೇಂದ್ರ ಭಟ್‌, ಗಜಾನನ ಹೆಗಡೆ, ಲಕ್ಷ್ಮೀನಾರಾಯಣ ಸಂಪ ಹಿಮ್ಮೇಳಕ್ಕೆ ಕಳೆ ನೀಡಿದರೆ ; ಮುಮ್ಮೇಳದಲ್ಲಿ ಜಯಪ್ರಕಾಶ ಶೆಟ್ಟಿ ಪೆರ್ಮುದೆ (ನರಕಾಸುರ), ನೀಲ್ಕೋಡು ಶಂಕರ ಹೆಗಡೆ(ಶ್ರೀಕೃಷ್ಣ), ಶಶಿಕಾಂತ ಶೆಟ್ಟಿ ಕಾರ್ಕಳ (ಸತ್ಯಭಾಮೆ), ಗಣೇಶ್‌ ಶೆಟ್ಟಿ ಕನ್ನಡಿಕಟ್ಟೆ
(ದೇವೇಂದ್ರ), ತಾರಾನಾಥ ವರ್ಕಾಡಿ(ನಾರದ), ಕುಳಿಮನೆ ನಾಗೇಶ (ಮುರಾಸುರ), ಚಪ್ಪರಮನೆ
ಶ್ರೀಧರ ಹೆಗಡೆ(ಹಾಸ್ಯ), ಲೋಕೇಶ್‌ ಮುಚ್ಚಾರು (ಪ್ರಸೇನ), ಸದಾಶಿವ ಶೆಟ್ಟಿಗಾರ್‌(ಸಿಂಹ),
ಸುಬ್ರಾಯ ಹೊಳ್ಳ (ತೆಂಕಿನ ಜಾಂಬವ), ಮೂರೂರು ಸುಬ್ರಹ್ಮಣ್ಯ ಹೆಗಡೆ(ಬಲರಾಮ),
ತೋಟಿಮನೆ ಗಣಪತಿ ಹೆಗಡೆ(ಕೃಷ್ಣ), ಮಾರುತಿ ನಾಯ್ಕ (ಜಾಂಬವತಿ), ಕೊಂಡದಕುಳಿ ರಾಮಚಂದ್ರ
ಹೆಗಡೆ (ಬಡಗಿನ ಜಾಂಬವ) ಪಾತ್ರಧಾರಿಗಳಾಗಿ ರಂಗವೈಭವವನ್ನು ಸಾಕ್ಷಾತ್ಕರಿಸಿದರು.

ಈ ಪ್ರದರ್ಶನವನ್ನು ಕಣ್ತುಂಬಿಕೊಂಡ ಪ್ರೇಕ್ಷಕವರ್ಗವನ್ನು ಅಭಿನಂದಿಸಲೇಬೇಕು. ಕಲೆಯ ಉನ್ನತಿ ಮತ್ತು ಅವನತಿಗೆ ಪ್ರೇಕ್ಷಕವರ್ಗವೂ ಬಹುಮಟ್ಟಿಗೆ ಕಾರಣರಾಗುತ್ತಾರೆ. ಈ ದೃಷ್ಟಿಯಿಂದ ಪ್ರೇಕ್ಷಕವರ್ಗವೇ
ಕಾರ್ಯಕ್ರಮದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖಪಾತ್ರಧಾರಿಗಳಾಗಿದ್ದಾರೆ ಎನ್ನಬಹುದು.
ಆಹಾರ್ಯ ಮತ್ತು ಒಳವಿನ್ಯಾಸಗಳಲ್ಲಿ ತೆಂಕು ಮತ್ತು ಬಡಗುತಿಟ್ಟು ಭಿನ್ನವಾಗಿ ಕಂಡರೂ ತಾಳ
ವ್ಯವಸ್ಥೆಯಲ್ಲಿ ಒಂದೇ ಆಗಿದೆ. ಪ್ರೇಕ್ಷಕರಲ್ಲೂ ಆಯಾ ಪ್ರದೇಶದ ಅಭಿಮಾನಿಗಳೂ ಇದ್ದಾರೆ.

ಉಭಯತಿಟ್ಟಿನ ಕಲಾವಿದರು ಒಂದೇ ವೇದಿಕೆಯಲ್ಲಿ ಒಂದಾಗಿ ನೀಡಿದ ಈ ಪ್ರದರ್ಶನ ಎರಡೂತಿಟ್ಟಿನ
ಸಭಾಸದರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು. ದೇವ ಕಾನದವರ ತೆಂಕುತಿಟ್ಟಿನ ವೇಷಭೂಷಣ, ಲಕ್ಷ್ಮಣ ನಾಯ್ಕ ಮಂಕಿ ಅವರ ಬಡಗುತಿಟ್ಟಿನ ಪ್ರಸಾದನ ಆಹಾರ್ಯಾಭಿನಯದ ಅಂದಕ್ಕೆ ಮೆರುಗು ನೀಡಿತು. ತಪೋವನದಂತಿರುವ ಪ್ರಶಾಂತ ಪರಿಸರದಲ್ಲಿ ಆರೇಳು ಘಂಟೆಗಳ ಕಾಲ ನಡೆದ ಯಕ್ಷಗಾನ ಒಂದು ಮಾದರಿ ಪ್ರದರ್ಶನವೆಂದರೆ ಅತಿಶಯೋಕ್ತಿಯೆನಿಸದು. ಉಭ ಯತಿಟ್ಟುಗಳ ಸಾಹೋದರ್ಯ
ಸಂಬಂಧ, ಸೌಂದರ್ಯ, ಅನನ್ಯತೆಯನ್ನು ಸಾಕಾರಗೊಳಿಸಿದ ಈ ಆಶ್ರಮದಾಟ ಬಹುಕಾಲ ನೆನಪಿನಲ್ಲಿ ಉಳಿಯುವಂಥದ್ದು.

ತಾರಾನಾಥ ವರ್ಕಾಡಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.