ಆಕರ್ಷಿಸಿದ ಆಶುಚಿತ್ರ


Team Udayavani, Nov 30, 2018, 6:00 AM IST

9.jpg

ಮನಸ್ಸಿಗೆ ಮುದ ನೀಡುವ ದೃಶ್ಯ ಹಾಗೂ ಆಶು ಚಿತ್ರ ಕಾರ್ಯಕ್ರಮವನ್ನು ಆರ್ಟಿಸ್ಟ್ಸ್ ಫೋರಂ ಉಡುಪಿ ಇತ್ತೀಚೆಗೆ ಹಮ್ಮಿಕೊಂಡಿತ್ತು. ಕಲಾವಿದರಾದ ಗಣೇಶ್‌ ಸೋಮಯಾಜಿಯವರ ಜಲವರ್ಣ ಆಶು ಚಿತ್ರ ಪ್ರಾತ್ಯಕ್ಷಿಕೆಯ ಕ್ಷಣಗಳು ಅವಿಸ್ಮರಣೀಯ. ಸೋಮಯಾಜಿಯವರು ಜಲವರ್ಣದಲ್ಲಿ ನುರಿತವರಾಗಿದ್ದು, ಕರಾವಳಿಯ ಬದುಕನ್ನು, ಪ್ರಕೃತಿಚಿತ್ರವನ್ನು ತನ್ನದೇ ಶೈಲಿಯಲ್ಲಿ ಚಿತ್ರಿಸಿದ್ದಾರೆ. ಉಡುಪಿಯ ಪುತ್ತೂರಿನ ಹೆರಿಟೇಜ್‌ ಹೌಸ್‌ ಕಲಾಪ್ರೇಮಿ ಕೃಷ್ಣಮೂರ್ತಿ ಭಟ್ಟರು ನಿರ್ಮಿಸಿದ ಮನೆ ಪುರಾತನ ಜೀವನ ಶೈಲಿಯನ್ನು ನೆನೆಪಿಸುತ್ತದೆ.ಅವರ ಸಂಗ್ರಹದ ವಸ್ತುಗಳು, ಅವುಗಳ ಜೋಡಣೆ ಮನಸನ್ನು ಮುದಗೊಳಿಸುತ್ತದೆ. ಆ ದೃಶ್ಯವನ್ನು ಸೋಮಯಾಜಿಯವರು ಜಲವರ್ಣದಲ್ಲಿ ಆಶುಚಿತ್ರ ಬಿಡಿಸಿದರು. ಯಥಾ ದೃಶ್ಯ ಚಿತ್ರಣಕ್ಕಾಗಿ ಒಂದು ಸ್ಥಳ ಆಯ್ಕೆ ಮಾಡಿದ ಸೋಮಯಾಜಿಯವರು ಅಸಂಗತ, ವಿಸ್ತೀರ್ಣವಾದ ಚಿತ್ರಣ ಮೂಡಿಸಿದರು. ನೇರ ದೃಷ್ಟಿಗೆ ಮುಂಭಾಗ ಮಾತ್ರ ಗೋಚರಿಸಿದರೂ ಮೂರೂ ಆಯಾಮಗಳಲ್ಲಿ ತೋರಲ್ಪಡುವ ಚಿತ್ರಣ ಮೂಡಿಬಂತು. ಇದು ಛಾಯಾ ಚಿತ್ರಣದಲ್ಲಿ ಸಾಧ್ಯವಾದರೂ ಆಶುಚಿತ್ರದಲ್ಲಿ ತೋರ್ಪಡಿಸಲು ಅಭ್ಯಾಸ, ಅನುಭವ ಬೇಕಾಗುತ್ತದೆ. ಯಥಾಚಿತ್ರ ರೂಪಣ (perspective) ಕೈಗತ ಆಗಿದ್ದಾಗಲೇ ಇಂತಹ ಚಿತ್ರಣಗಳು ಚೆನ್ನಾಗಿ ಮೂಡಿಬರಲು ಸಾಧ್ಯ. ಕಲೆಯಲ್ಲಿ ಹೊಸ ಹುಡುಕಾಟದ ಶೀರ್ಷಿಕೆಯಲ್ಲಿ ಅಮೂರ್ತ ಕಲೆಗಳು ರಾರಾಜಿಸುವ ಈ ಹಂತದಲ್ಲಿ- ಬಣ್ಣಗಳ ಮಿಶ್ರಣ, ಯೋಗ್ಯಬಣ್ಣಗಳ ಬಳಕೆಯಲ್ಲಿ ಸಿದ್ಧ ಹಸ್ತರಾದ ಮತ್ತು ಯಥಾ ಚಿತ್ರಣ ರೂಪಣದಲ್ಲಿ  ಜ್ಞಾನಹೊಂದಿದ ಸೋಮಯಾಜಿಯವರ ಆಶು ಚಿತ್ರ ಹೊಸಚಿಂತನೆಯತ್ತ ಕೊಂಡೊಯ್ಯಿತು.  

ಸಕು ಪಾಂಗಾಳ 

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.