ಬಾಲಕೃಷ್ಣ ನಾಯಕ್‌ಗೆ ಕಲ್ಕೂರ ಪ್ರಶಸ್ತಿ


Team Udayavani, Feb 15, 2019, 12:30 AM IST

1.jpg

ಉಪ್ಪೂರು ತೆಂಕಬೆಟ್ಟುವಿನ ಶ್ರೀ ವಿನಾಯಕ ಯಕ್ಷಗಾನ ಸಂಘ ಇದರ ಸ್ಥಾಪಕ ದಿ.ಯು. ಶಿವರಾಮ ಕಲ್ಕೂರ ಅವರ ಸ್ಮರಣಾರ್ಥ ಪ್ರಶಸ್ತಿಯನ್ನು ಯಕ್ಷಗಾನದ ಪ್ರಸಾದನ ಕಲೆಯಲ್ಲಿ ಪಳಗಿದ ಬ್ರಹ್ಮಾವರ ಹಂದಾಡಿಯ ಬಾಲಕೃಷ್ಣ ನಾಯಕ್‌ ಇವರಿಗೆ ಫೆ.16ರಂದು ಪ್ರದಾನ ಮಾಡಲಾಗುತ್ತಿದೆ. 

 ಕಲಾವಿದರಿಗೆ ಮೆರುಗು ನೀಡುವ ವಿವಿಧ ವೇಷಭೂಷಣಗಳನ್ನು ತಯಾರಿಸಿ ಪ್ರಸಾದನ ಕಲೆಯಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರು ಯಕ್ಷಗಾನ ಕ್ಷೇತ್ರದಲ್ಲಿ ಬಾಲಣ್ಣನೆಂದೇ ಖ್ಯಾತಿಯಾಗಿರುವ ಹಂದಾಡಿಯ ಬಾಲಕೃಷ್ಣ ನಾಯಕ್‌. ವೇಷಭೂಷಣ ತಯಾರಕ ಹಂದಾಡಿಯ ಸುಬ್ಬಣ್ಣ ಭಟ್‌ ಇವರ ಅಜಪುರ ಯಕ್ಷಗಾನ ಸಂಘದಲ್ಲಿ ವೇಷಭೂಷಣವನ್ನು ಕಲಿತರು. ಬಳಿಕ 1993ರಲ್ಲಿ ತಮ್ಮದೇ ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಪ್ರಸ್ತುತ ನೂರಾರು ಸಂಘ-ಸಂಸ್ಥೆಗಳಿಗೆ ಮುಖವರ್ಣಿಕೆ, ವೇಷಭೂಷಣ ಸರಬರಾಜು ಮಾಡುತ್ತಿದ್ದಾರೆ. 

ಮಂದಲೆ, ಕರ್ಣ ಕುಂಡಲ, ಕೇದಿಗೆ, ಕೊರಳು ಅಡ್ಡಿಗೆ, ಭುಜಕೀರ್ತಿ, ಎದೆಕಟ್ಟು, ಕೈಚಿನ್ನ, ತೋಳ್‌ ಚಿನ್ನ, ವೀರ ಕಸೆ, ಕಾಲ್‌ಕಡಗ, ಗೆಜ್ಜೆ ತಾವರೆ, ತುರಾಯಿ ಹೀಗೆ ಅನೇಕ ಪರಿಕರಗಳನ್ನು ಮನೆಯಲ್ಲಿಯೇ ತಯಾರಿಸಿ ಪ್ರಸಾದನ ಕಲೆಯಿಂದ ಯಕ್ಷಗಾನವನ್ನು ಆಕರ್ಷಕವಾಗಿ ಮಾಡಿದ್ದಾರೆ. ಯಕ್ಷಗಾನದ ವೇಷಭೂಷಣಗಳಲ್ಲಿಯೂ ಇಂದು ಆಧುನಿಕತೆಯನ್ನು ಕಾಣುತ್ತಿದ್ದರೂ, ಬಣ್ಣ ಹಚ್ಚುವ ಕಲೆಯಲ್ಲಿ ಏನೂ ಬದಲಾವಣೆಯಾಗಿಲ್ಲ ಎಂದು ಹೇಳುತ್ತಾರೆ. 

ಪ್ರಸಾದನ ಕಲೆಯಲ್ಲಿ ಪಳಗಿರುವ ನಾಯಕ್‌ ಅವರು ಈ ಕಲೆಯು ತನ್ನ ಮುಂದಿನ ಪೀಳಿಗೆಗೂ ಉಳಿಯಬೇಕು ಎನ್ನುವ ಸಲುವಾಗಿ ತಮ್ಮ ಮಕ್ಕಳಾದ ನಾಗಭೂಷಣ, ಮಿಥುನ್‌ ಮತ್ತು ಜಯಂತ್‌ ಅವರಲ್ಲಿಯೂ ಯಕ್ಷಗಾನದ ಪ್ರಸಾದನ ಕಲೆಯಲ್ಲಿ ಆಸಕ್ತಿ ಮೂಡಿಸಿ ಅವರೂ ಈ ಕಲೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿದ್ದಾರೆ.            

ರಾಘವೇಂದ್ರ ಭಟ್‌ ಮರ್ಣೆ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.