ಮನಗೆದ್ದ ಮಹಿಳೆಯರ ಭೀಷ್ಮ ವಿಜಯ


Team Udayavani, Sep 13, 2019, 5:00 AM IST

q-2

ಕಾರ್ಕಳ ಸಾಹಿತ್ಯ ಸಂಘದ ಸದಸ್ಯರು ನಡೆಸಿಕೊಟ್ಟ ರಸಾನಂದಕರ ತಾಳಮದ್ದಳೆ ಭೀಷ್ಮ ವಿಜಯ ರಸಪೂರ್ಣವಾಗಿ ಮೂಡಿಬಂತು.

ಆರಂಭದಲ್ಲಿ ಭೀಷ್ಮ ಹಾಗೂ ಅಂಬೆ ನಡುವಿನ ಸಂಭಾಷಣೆ ಅರ್ಥಗರ್ಭಿತವಾಗಿತ್ತು. ಭೀಷ್ಮನಾಗಿ ಜ್ಯೋತಿ ಶೆಟ್ಟಿ ಅವರು ಆರಂಭದಿಂದ ಅತ್ಯಂತವರೆಗೂ ನಿರ್ಗಳವಾದ ವಾಗ್ಜರಿಯಿಂದ ಮನಗೆದ್ದರು. ಅಂಬೆಯಾಗಿ ವೃಂದಾ ಶೆಟ್ಟಿಯವರು ತಮ್ಮ ತೂಕದ ಮಾತುಗಳಿಂದ ರಂಜಿಸಿದರು. ವೃದ್ಧ ಪುರೋಹಿತರಾಗಿ ಜಯಶ್ರೀ ಶೆಟ್ಟಿಯವರು ಹಾಸ್ಯಮಿಶ್ರಿತ ಮಾತುಗಳಿಂದ ಸೀಮಿತ ಅವಕಾಶವನ್ನು ಯಶಸ್ವಿಯಾಗಿ ಬಳಸಿಕೊಂಡರು. ಅನಂತರ ಸಾಲ್ವನ ಪ್ರವೇಶದೊಂದಿಗೆ ಪ್ರಸಂಗಕ್ಕೆ ವಿಶೇಷ ಕಳೆ ಬಂತು. ಸಾಲ್ವನಾಗಿ ವನಿತಾ ಹೆಗ್ಡೆ ಅವರು ಗಾಂಭೀರ್ಯಯುಕ್ತ ಮಾತುಗಳಿಂದ ಮಿಂಚಿದರು. ಅನಂತರ ಪರಶುರಾಮ ಹಾಗೂ ಭೀಷ್ಮರೊಳಗಿನ ಸಂಭಾಷಣೆ ಯುದ್ಧದ ಹಂತಕ್ಕೆ ತಲುಪಿ ಕೊನೆಗೂ ಭೀಷ್ಮನ ಪ್ರತಿಜ್ಞೆ ನೆರವೇರುತ್ತದೆ.ಪರಶುರಾಮನಾಗಿ ಶಾಲಿನಿ ಆಳ್ವರ ಮಾತುಗಳು ಮನೋಜ್ಞವಾಗಿದ್ದವು. ಇದು ಭೀಷ್ಮ ವಿಜಯ ಎಂದು ಗುರುಗಳಾದ ಪರಶುರಾಮನಿಂದ ಹೇಳಲ್ಪಡುತ್ತದೆ. ಸುಮಾರು 3 ಗಂಟೆಗಳ ಈ ಪ್ರಸಂಗದಲ್ಲಿ ಭಾಗವತಿಕೆಯಲ್ಲಿ ಭವ್ಯಶ್ರೀ ಮಂಡೆಕೋಲು ಅವರ ಏರಿಳಿತಗಳಿಂದ ಕೂಡಿದ ಅಪೂರ್ವವಾದ ಕಂಠಸಿರಿ ನಿರಂತರ ಚಪ್ಪಾಳೆಗೆ ಪಾತ್ರವಾಯಿತು.

ಮದ್ದಳೆಯಲ್ಲಿ ರವಿರಾಜ್‌ ಜೈನ್‌, ಚಂಡೆಯಲ್ಲಿ ದೇವಾನಂದ ಭಟ್‌, ಚಕ್ರತಾಳದಲ್ಲಿ ದ್ವಿಜೇತ್‌ ಭಟ್‌ ಸಾಥ್‌ ನೀಡಿದರು. ರಾಮ ಭಟ್‌ ತಾಳಮದ್ದಳೆಯ ನಿರ್ದೇಶಕರಾಗಿದ್ದರು.

ಕೆ.ಕೆ. ನಂಬಿಯಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.