ಶತಕಲಾವಿದರ ಗಾನ, ವಾದನ, ನೃತ್ಯ ನಮನ


Team Udayavani, May 4, 2018, 6:00 AM IST

s-6.jpg

ಉಡುಪಿ ಶ್ರೀಕೃಷ್ಣಮಠದಲ್ಲಿ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ದ್ವಿತೀಯ ಬಾರಿಗೆ ಸರ್ವಜ್ಞಪೀಠವನ್ನು ಅಲಂಕರಿಸಿ ನೂರು ದಿನ ಪೂರ್ಣಗೊಂಡ ನಿಮಿತ್ತ ಎ.27ರಂದು ರಾಜಾಂಗಣದಲ್ಲಿ ಶತಕಲಾವಿದರು ಗಾಯನ, ವಾದನ, ನೃತ್ಯ ಮೂರು ಪ್ರಕಾರಗಳ ಮೇಳೈಕೆಯಾದ ಗಾನ, ವಾದನ, ನೃತ್ಯ ವೈಭವವನ್ನು ನಡೆಸಿಕೊಟ್ಟರು. ಇದಕ್ಕೆ ಸಂಘಟಕರು ಕೊಟ್ಟ ಹೆಸರೇ ನಾದನಮನ. 

ಅಂತಾರಾಷ್ಟ್ರೀಯ ಖ್ಯಾತಿಯ ಹಾರ್ಮೋನಿಯಂ ವಾದಕ ಡಾ| ರವೀಂದ್ರ ಗುರುರಾಜ ಕಾಕೋಟಿ ಮತ್ತು ತಬಲಾವಾದಕ ಡಾ| ಉದಯ ರಾಜ್‌ ಅವರ ಜತೆ 60 ಮಂದಿ ಹಾರ್ಮೋನಿಯಂ ಕಲಾವಿದರು ಏಕಕಾಲದಲ್ಲಿ ಹಾರ್ಮೋನಿಯಂ ನುಡಿಸಿ ಆಕರ್ಷಿಸಿದರು. ಹಾರ್ಮೋನಿಯಂನ್ನು ಸಂವೇದಿನಿ ಎಂದು ಕರೆದರೆ ಇಲ್ಲಿ ಹಲವು ಉಪಕರಣಗಳ ಸಂಯೋಜನೆಯಾದ ಕಾರಣ ಬಹುಸಂವೇದಿನಿ ಎಂದು ಕರೆದರು. ಪಶ್ಚಿಮ ಬಂಗಾಳ, ಕೇರಳ, ಆಂಧ್ರಪ್ರದೇಶದಿಂದ ಬಂದ ಕಲಾವಿದರಲ್ಲದೆ ಹುಬ್ಬಳ್ಳಿ, ಮಂಗಳೂರು, ಕಾರ್ಕಳ ಮೊದಲಾದೆಡೆಗಳಿಂದ ಬಂದವರೂ ಇದ್ದರು. ಭಾರ್ಗವಿ ಆರ್ಟ್ಸ್ ಆ್ಯಂಡ್‌ ಡ್ಯಾನ್ಸ್‌ ಅಕಾಡೆಮಿ ಮತ್ತು ಲಕ್ಷ್ಮೀ ಗುರುರಾಜ್‌ ನೇತೃತ್ವದ 40 ಮಂದಿ ಕಲಾವಿದರು ನೃತ್ಯಪ್ರದರ್ಶನ ನೀಡಿದರು. ಮೊದಲು ಮತ್ತು ಕೊನೆಯಲ್ಲಿ ಹಾರ್ಮೋನಿಯಂ ವಾದನವಿದ್ದರೆ ನಡುವಿನಲ್ಲಿ ನೃತ್ಯ ನಡೆಯಿತು. ಪ್ರಧಾನ ವಾದ್ಯ ಸ್ಥಾನದಿಂದ ವಂಚಿತವಾಗುತ್ತಿರುವ ಹಾರ್ಮೋನಿಯಂ ಉಪಕರಣವನ್ನು ಇಷ್ಟೊಂದು ಕಲಾವಿದರು ನುಡಿಸುತ್ತಿರುವುದು ಇದರ ಪ್ರಾಮುಖ್ಯವನ್ನು ತೋರಿಸುತ್ತದೆ. ಕೇವಲ ಹಾರ್ಮೋನಿಯಂ ವಾದನವಲ್ಲದೆ ರವೀಂದ್ರ ಕಾಕೋಟಿಯವರು ಸಂಗೀತ ರಸದೌತಣವನ್ನೂ ನೀಡಿದರು. 

ನಾದನಮನ ಸಲ್ಲಿಸಿದ ಅನಂತರ ಕಲಾವಿದರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗೌರವ ಸಲ್ಲಿಸಿದ ಸಂದರ್ಭ “ನಮಗೆ ನೂರು ದಿನಗಳ ಪೂಜೆ ಎನ್ನುವುದು ಮುಖ್ಯವಲ್ಲ. ನಾವು ಲೆಕ್ಕವನ್ನೂ ಹಾಕಿಲ್ಲ. ಆದರೆ ಇದೊಂದು ಅಪರೂಪದ ಗಾನ ಸಮ್ಮೇಳನ. 60 ಹಾರ್ಮೋನಿಯಂ ಉಪಕರಣಗಳು ಒಂದೆಡೆ ಸೇರಿಯೂ ಒಂದೇ ರೀತಿಯ ನಾದವನ್ನು ಹೊರಹೊಮ್ಮಿಸಿವೆ. ಇದು ಸಮಾಜಕ್ಕೂ ಏಕತೆಯ ಸಂದೇಶ ಸಾರುವಂತಿದೆ’ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು. 

 ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.