ಚೆಂಡೆ ವಾದಕ ರಾಕೇಶ್‌ ಮಲ್ಯ


Team Udayavani, Aug 3, 2018, 6:00 AM IST

10.jpg

ಯಕ್ಷಗಾನ ಕಳೆಗಟ್ಟುವಲ್ಲಿ ಚೆಂಡೆಯ ಪಾತ್ರ ಮಹತ್ತರವಾದುದು. ಅದರಲ್ಲೂ ನುರಿತ ಚೆಂಡೆ ವಾದಕನಿದ್ದರೆ ಪ್ರಸಂಗದ ಸೊಗಸೇ ಬೇರೆ. ಚೆಂಡೆ ವಾದಕನಿಗೆ ರಂಗ ಸೂಕ್ಷ್ಮತೆ, ಬದ್ಧತೆ ಮತ್ತು ಚಾಕಚಕ್ಯತೆ ಆಗತ್ಯ. ಈ ಎಲ್ಲ ಗುಣಗಳಿರುವ ಚೆಂಡೆ ವಾದಕ ಪೆರ್ಡೂರು ಮೇಳದ ರಾಕೇಶ್‌ ಮಲ್ಯ. ರಾಕೇಶ್‌ ಮಲ್ಯರಿಗೆ ತಂದೆ ದಿ| ಸುಬ್ರಾಯ ಮಲ್ಯರೇ ಮೊದಲ ಗುರು. ಎಸ್‌ಎಸ್‌ಎಲ್‌ಸಿ ಬಳಿಕ ಯಕ್ಷರಂಗಕ್ಕೆ ಬಂದ ರಾಕೇಶ್‌ ಮಲ್ಯರು ಆರಂಭದಲ್ಲಿ ಹವ್ಯಾಸಿಯಾಗಿ ವೇಷಗಳನ್ನೂ ಮಾಡುತ್ತಿದ್ದರು. ಆದರೆ ಅವರ ಒಲವಿದ್ದದ್ದು ಚೆಂಡೆಯತ್ತ. ಶಂಕರ ಭಾಗವತರಿಂದ ಚೆಂಡೆ ವಾದನದ ಸೂಕ್ಷ್ಮಗಳನ್ನು ಕಲಿತು ವೃತ್ತಿಪರ ಚೆಂಡೆ ವಾದಕರಾಗಿ ರೂಪುಗೊಂಡರು. 

ಶಿರಸಿ, ಮಂದಾರ್ತಿ, ಸೌಕೂರು, ನೀಲಾವರ ಮೇಳಗಳಲ್ಲಿ ದುಡಿದಿರುವ ಮಲ್ಯರು ಪ್ರಸ್ತುತ ಪೆರ್ಡೂರು ಮೇಳದಲ್ಲಿದ್ದಾರೆ. ನೆಬ್ಬೂರು, ಕೆ. ಪಿ. ಹೆಗಡೆ, ಧಾರೇಶ್ವರ, ರಾಘವೇಂದ್ರ ಮಯ್ಯ, ಗೋಪಾಲ ಗಾಣಿಗ ಮುಂತಾದ ದಿಗ್ಗಜರಿಗೆ ಚೆಂಡೆಯಲ್ಲಿ ಸಾಥ್‌ ನೀಡಿದ ಹಿರಿಮೆ ಅವರದ್ದು. ಮೂರು ದಶಕವನ್ನು ಯಕ್ಷಗಾನ ರಂಗದಲ್ಲಿ ಕಳೆದಿರುವ ರಾಕೇಶ್‌ ಮಲ್ಯ ಬಡಗುತಿಟ್ಟಿನಲ್ಲಿ ಅಗ್ರಗಣ್ಯ ಚೆಂಡೆವಾದಕರಾಗಿ ಗುರುತಿಸಿಕೊಂಡಿದ್ದಾರೆ. 

ಸಂದೀಪ್‌ ನಾಯಕ್‌ 

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.