ಜನಮನ ರಂಜಿಸಿದ ನೃತ್ಯ ಗಾನ ಸಂಭ್ರಮ


Team Udayavani, Nov 16, 2018, 6:00 AM IST

10.jpg

ಸಂಗೀತ, ನೃತ್ಯಗಳ ಪ್ರದರ್ಶನ ಶಿಕ್ಷಣದ ಅವಿಭಾಜ್ಯ ಅಂಗ ವಾಗಿದ್ದು  ಕಲೆಗಳ ಬೆಳವಣಿಗೆಗೆ ಪೂರಕವಾಗಿದೆ. ಇವುಗಳು ಮನರಂಜನೆ ಒದಗಿಸುವುದು ಮಾತ್ರವಲ್ಲದೆ ವ್ಯಕ್ತಿಯನ್ನು ಸಂವೇದನಾಶೀಲರನ್ನಾಗಿಸುತ್ತದೆ .ಅಂತಹ ಕಾರ್ಯಕ್ರಮ ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ಇತ್ತೀಚೆಗೆ ಮೂಡಿಬಂತು. ಇನಿದನಿ ಕಲಾ ಬಳಗ ವಿಟ್ಲ 10 ಜನ ನೃತ್ಯ ಕಲಾವಿದರು, ಇಷ್ಟೇ ಜನ ಹಾಡುಗಾರರು ಪ್ರಸ್ತುತಪಡಿಸಿದ ಸಮೂಹ ನೃತ್ಯ ಸುಂದರವಾಗಿ ಮೂಡಿಬಂತು. ವಿಘ್ನ ವಿನಾಶಕ ಗಣೇಶ ಸ್ತುತಿಯೊಂದಿಗೆ ಪ್ರಾರಂಭಗೊಂಡು ಹೂವಲ್ಲಿ ಜೇನು ಗಟ್ಟದೇನು, ನಾಟ್ಯಂ ಟೆಲಿ ಫಿಲ್ಮ…ನಿಂದ ಆಯ್ದ ಈ ಕುಚುಪುಡಿ ನೃತ್ಯ ಮೆಚ್ಚುಗೆ ಪಡೆಯಿತು. ಶೇಪ್‌ ಆಫ್ ಯು ಇಂಗ್ಲಿಷ್‌ ಪದ್ಯಕ್ಕೆ ನರ್ತಿಸಿ, ತುಜೆ ಯಾದ್‌ ಕರ್‌ಲಿಯಾ ಹೈ ಹಿಂದಿ ಹಾಡಿಗೂ ನರ್ತಿಸಿದರು, ಗೂರ್ಮ ಗೂರ್ಮಗಿ ರಾಜಸ್ಥಾನಿ ಜನಪದ ನೃತ್ಯಕ್ಕೆ ಹೆಜ್ಜೆ ಹಾಕಿದರು, ದಿತಿರೆ ದಿತಿರೆ ತೈ ಸಿನಿಮಾ ಹಾಡಿಗೂ ಕುಣಿದರು. ದುರ್ಗಾ ತರಂಗ್‌ ದೇವಿಯ ವರ್ಣಿಕೆಯ ಕೂಚುಪುಡಿ ನೃತ್ಯದಲ್ಲಿ ಕು| ಸಿಂಚನಾ ಲಕ್ಷ್ಮೀ ಕೋಡಂದೂರು ಮತ್ತು ಪ್ರಜ್ಞಾ ಮಾದೆಕಟ್ಟೆ ಮಿಂಚಿದರು. ಈ ಹಸಿರು ಸಿರಿಯಲಿ, ಕಣ್ಣಂಚಿನ ಈ ಮಾತಲಿ, ಭಾವದಲೆಯಲಿ, ಎಲ್ಲೆಲ್ಲೂ ಸಂಗೀತವೇ, ರೆಕ್ಕೆ ಇದ್ದರೆ ಸಾಕೆ, ಶಿಲೆಗಳು ಸಂಗೀತವೇ, ಯಾಕೆ ಬಡಿದಾಡುತ್ತಿ, ಕಣ ಕಣವೆ ಶಾರದೆ ಹಾಡುಗಳನ್ನು ಹಾಡಿ ರಂಜಿಸಿದರು. 

ವೈಷ್ಣವಿ ಕಾಶಿಮs…, ಮೇಧಾ ನಾಯಕ್‌, ಪ್ರಣಮ್ಯಾ ಮಾದೆಕಟ್ಟೆ, ವಸುಂಧರಾ ವಿಟ್ಲ, ಧನ್ಯಾ ಶ್ರೀ ಚಣಿಲ, ಅನುಶ್ರೀ ಕನ್ಯಾನ, ಮಹಿಮಾ ಕುಳಮರ್ವ, ಸಿಂಚನಾ ವಿಟ್ಲ, ರಚನಾ ವಿಟ್ಲ ನೃತ್ಯ ವೈವಿಧ್ಯ ನೀಡಿದರು. ಲಹರಿ ವಿಟ್ಲ, ಸುಧಾ ವಿಟ್ಲ, ದೀಪ್ತಿ ವಿಟ್ಲ, ಅನುಶಾ ದಂಬೆ, ಪ್ರತೀಕ್ಷಾ, ಅಭಿಲಾಶ್‌ ವಿಟ್ಲ, ಮನಸ್ವಿ ಕುಳಮರ್ವ, ರಮ್ಯಾ ಕೆ., ಭವ್ಯ ಜ್ಯೋತಿ, ಅಶ್ವಿ‌ನಿ, ಸುಶ್ಮಿತಾ ನಾಯಕ್‌, ಶ್ರೀನಂದನ್‌ ಪುತ್ತೂರು, ಜಯಲಕ್ಷ್ಮೀ ಜಿ.ಎಂ. ವಿಟ್ಲ ಇವರ ನಿರ್ದೇಶನದಲ್ಲಿ ಮೂಡಿಬಂತು. ಮೋಹನ ಕಲ್ಯಾಣಿ ,ತಿಲ್ಲಾನ ನೃತ್ಯ, ಭವತು ಭಾರತಂ ನೃತ್ಯ ಭಾರತ ದೇಶದ ಭಕ್ತಿ ಗೀತೆಗೆ ನೃತ್ಯ ವೈವಿಧ್ಯ ಎಲ್ಲರ ಮನಸೂರೆಗೊಂಡಿತು. 

 ಕುಮಾರ್‌ ಪೆರ್ನಾಜೆ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.